
ತಂದೆಯಿಂದಲೇ ಅಪ್ರಾಪ್ತ ಪುತ್ರಿಗೆ ಲೈಂಗಿಕ ಕಿರುಕುಳಕ್ಕೆ ಯತ್ನ
ತಂದೆಯಿಂದಲೇ ಅಪ್ರಾಪ್ತ ಪುತ್ರಿಗೆ ಲೈಂಗಿಕ ಕಿರುಕುಳಕ್ಕೆ ಯತ್ನ
ತಂದೆಯಿಂದಲೇ ಅಪ್ರಾಪ್ತ ಪುತ್ರಿಗೆ ಲೈಂಗಿಕ ಕಿರುಕುಳಕ್ಕೆ ಯತ್ನ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1: ಸೆ.6 ಮತ್ತು 7 ರಂದು ನಗರದ ಕೆ.ಎಸ್. ಆರ್.ಟಿ. ಸಿ ಡಿಪೋ ನಂಬರ್ 2ರ ಬಳಿ ಇರುವ ಅಭಿನವ ವಿದ್ಯಾ ಸಂಸ್ಥೆಯ ಆವರಣದಲ್ಲಿ ಪ್ರಥಮ ಕರ್ನಾಟಕ ರಾಜ್ಯ ಮಟ್ಟದ ಸೂರ್ಯನಮಸ್ಕಾರ ಕ್ರೀಡಾಕೂಟವು ಜರಗುವದು.ಸೂಪರ್ ಮಿನಿ 9 ವರ್ಷದ ಒಳಗಡೆ ಬಾಲಕ, ಬಾಲಕಿಯರು, ಮಿನಿ 12 ವರ್ಷದ ಒಳಗಡೆ ಬಾಲಕ, ಬಾಲಕಿಯರು ಮತ್ತು, 14 ವರ್ಷದ ಒಳಗಡೆ ಬಾಲಕ ಬಾಲಕಿಯರು, 18 ವರ್ಷದ ಒಳಗಡೆ ಬಾಲಕ, ಬಾಲಕಿಯರು, ಹಾಗೂ 18 ವರ್ಷದ…
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1:ಗುಮ್ಮಟ ನಗರಿ ವಿಜಯಪುರದಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಐತಿಹಾಸಿಕ ಸ್ಮಾರಕಗಳು ಹಾನಿಗೊಳಗಾಗಿದ್ದು ಅವುಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಡಿ.ಎಚ್. ಕಲಾಲ ಅವರುಕಾಂಗ್ರೆಸ್ ನಾಯಕ ಡಿ.ಎಚ್.ಕಲಾಲ್ ನವದೆಹಲಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಮಹಾನಿರ್ದೇಶಕ ಯದುಬೀರ್ ಸಿಂಗ್ ರಾವತ್ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.ವಿಜಯಪುರದಲ್ಲಿ ಇತ್ತೀಚಿಗೆ ಸೇರಿದ ಭಾರಿ ಮಳೆಯಿಂದಾಗಿ ನಗರದಲ್ಲಿನ ಪ್ರಮುಖ ಐತಿಹಾಸಿಕ ಸ್ಮಾರಕಗಳು ಹಾನಿಗೀಡಾಗಿವೆ. ಅವುಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕೆಂದು ಅವರು ಮನವಿಯಲ್ಲಿ…
ಸಪ್ತಸಾಗರ ವಾರ್ತೆ, ಬಸವನ ಬಾಗೇವಾಡಿ, ಆ. 31:ಬಸವಜನ್ಮಭೂಮಿ ಬಸವನ ಬಾಗೇವಾಡಿ ಪಟ್ಟಣದಿಂದ ಚಾಲನೆ ಪಡೆಯಲಿರುವ ಬಸವ ಸಂಸ್ಕೃತಿ ಅಭಿಯಾನಕ್ಕೆ ಕ್ಷಣ ಗಣನೆ ಆರಂಭಗೊಂಡಿದೆ. ಸೋಮವಾರ ಸೆ.1ರಂದು ಅಭಿಯಾನಕ್ಕೆ ಚಾಲನೆ ಪಡೆಯಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಅಂತಿಮ ಸಿದ್ಧತೆ ಪರಿಶೀಲಿಸಿದರು.ಭಾನುವಾರ ಮಧ್ಯಾಹ್ನ ಪಟ್ಟಣದ ಸಿಬಿಎಸ್ ಶಾಲಾ ಆವರಣದಲ್ಲಿ ಅಭಿಯಾನ ವೇದಿಕೆ ಹಾಗೂ ಪ್ರಸಾದ ವ್ಯವಸ್ಥೆಯ ಅಂತಿಮ ಸಿದ್ಧತೆ ಪರಿಶೀಲಿಸಿದ ಸಚಿವರು, ಸಲಹೆ,…
ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಸಾಹಿತ್ಯದ ಬರವಣಿಗೆ ನಿರಂತರವಾಗಿರಬೇಕು ಮತ್ತು ಸಾಹಿತ್ಯ ಯಾವಾಗಲೂ ಹರಿಯುವ ನೀರಿನಂತಾಗಬೇಕು. ಒತ್ತಡದ ಸೇವೆಯ ಮಧ್ಯೆದಲ್ಲಿ ಸಾಹಿತ್ಯ ಕೃಷಿ ಮಾಡುತ್ತಿರುವ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಕಾಯ೯ ಅತ್ಯಂತ ಶ್ಲಾಘನೀಯ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಕೆ.ಆನಂದ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಉದ್ಘಾಟನೆಗೊಂಡ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಹಾಗೂ ದೇವರಗೆಣ್ಣೂರ ಎಂಬ ಎರಡು ಕೃತಿಗಳ ಲೋಕಾರ್ಪಣೆ ಸಂದರ್ಭದಲ್ಲಿ ಮಾತನಾಡುತ್ತ ಕೃತಿಗಳು ಯುವಕರಿಗೆ ಸ್ಫೂರ್ತಿ ಮತ್ತು ಪ್ರೇರಣೆಯಾಗಲಿ ಎಂದರು.ಜಿಲ್ಲಾ…
ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಗ್ರಾಮ ಪಂಚಾಯಿತಿಗಳು ದೇವಾಲಯಗಳಿದ್ದಂತೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇಲ್ಲಿಗೆ ಬರುವ ಜನರ ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಸೂಕ್ತವಾಗಿ ಸ್ಪಂದಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ! ಅಮೃತ ಗ್ರಾಮ ಪಂಚಾಯತ ನೂತನ ಕಚೇರಿಯ ಕಟ್ಟಡ ಹಾಗೂ ಗೋದಾಮು ಉದ್ಘಾಟನೆ ನೆರವೇರಿಸಿ…
ಸಪ್ತ ಸಾಗರ ವಾರ್ತೆ, ವಿಜಯಪುರ,ಆ. 31:ವಿಜಯಪುರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕೈ ಬಿಟ್ಟು ಸಂಪೂರ್ಣವಾಗಿ ಸರ್ಕಾರವೇ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಹೋರಾಟ ಸಮಿತಿ ನಿಯೋಗ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿತು.ಹೋರಾಟ ಸಮಿತಿ ಪದಾಧಿಕಾರಿಗಳ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವ ಎಮ್.ಬಿ. ಪಾಟೀಲ ಅವರ ಬಳಿ ತೆರಳಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಬೇಡ. ಸರ್ಕಾರಿ ವೈದ್ಯಕಿ ಕಾಲೇಜ್ ಸ್ಥಾಪಿಸಬೇಕು ಎಂದು ಕೇಳಿಕೊಳ್ಳಲಾಯಿತು.ಸರಕಾರಿ ವೈದ್ಯಕೀಯ ಕಾಲೇಜು…
ಸಪ್ತಸಾಗರ ವಾರ್ತೆ ವಿಜಯಪುರ, ಆ. 31: 21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿರುವ ಒಂದು ಕೋಮಿನ ಹಬ್ಬದ ತಿಳಿವಳಿಕೆ ವಿಷಯವನ್ನು ಕೂಡಲೇ ತೆಗೆದು ಹಾಕಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಒತ್ತಾಯಿಸಿದ್ದಾರೆ.21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿ ಒಂದು ಕೋಮಿನ ಹಬ್ಬವನ್ನು ತಿಳಿದುಕೊಳ್ಳಲು ನಿರ್ದೇಶಿಸಲಾಗಿದೆ. ಓದುವ ಅಭಿಯಾನವನ್ನು ಸರ್ಕಾರ ಪರಿಚಯಿಸಿದ್ದರೆ ಅದರಲ್ಲಿ ಪ್ರಚಲಿತ ವಿದ್ಯಮಾನ, ಕನ್ನಡ ಸಾಹಿತ್ಯ, ವಿಜ್ಞಾನ, ನಮ್ಮ ಸಂಸ್ಕೃತಿ, ಇತಿಹಾಸವನ್ನು ಓದಲು ಉತ್ತೇಜಿಸಬೇಕೇ ಹೊರತು ಯಾವುದೋ ಒಂದು ಕೋಮಿನ…
ಸಪ್ತಸಾಗರ ವಾರ್ತೆ ವಿಜಯಪುರ, ಆ. 31:ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬೇಕು ಎನ್ನುವ ಇರಾದೆ ನನ್ನದೂ ಇದೆ. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬರುವುದನ್ನು ನಾನು ವಿರೋಧಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದರು.ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬರುವುದಕ್ಕೆ ನಾನು ವಿರೋಧಿಯಾಗಿದ್ದೇನೆ ಎಂಬ ಅರ್ಥ ಬರುವಂತೆ ಕೆಲವರು ಬಿಂಬಿಸುತ್ತಿದ್ದಾರೆ. ಆದರೆ ಇದರಲ್ಲಿ ನನ್ನ ಯಾವುದೇ ಪಾತ್ರ ಇಲ್ಲ. ನಾನು ಕೂಡಾ ವಿಜಯಪುರ ಜಿಲ್ಲೆಗೆ…
ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಮಹಾದೇವಪ್ಪ ತೇಲಿ (ಅಧ್ಯಕ್ಷ), ಜಯಸಿಂಗ್ ರಜಪೂತ ( ಪ್ರಧಾನ ಕಾರ್ಯದರ್ಶಿ) ಪ್ರಭುಲಿಂಗ ಕಾರಜೋಳ ( ಯುವ ಘಟಕ ಅಧ್ಯಕ್ಷ) ಅವರನ್ನು ಬೆಳಗಾವಿ ವಿಭಾಗದ ಉಪಾಧ್ಯಕ್ಷ ಬಸನಗೌಡ ಧರ್ಮಗೊಂಡ ಹಾಗೂ ರಾಜ್ಯ ಯುವ ಘಟಕದ ಸಂಚಾಲಕ ಸಿದ್ಧನಗೌಡ ಪಾಟೀಲ ಅವರು ಎಲ್ಲ ಪದಾಧಿಕಾರಿಗಳ ಸಮಕ್ಷಮದಲ್ಲಿ ಒಮ್ಮತದಿಂದ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.