ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರ ಜಿಲ್ಲಾ ಪ್ರವಾಸ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.10: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ (ಬ್ಯಾಡಗಿ) ಅವರು, ಫೆ.13ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಫೆ.13ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ವಿಜಯಪುರ ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುವ ಅವರು, ಫೆ.21ರಂದು ನಡೆಯುವ ವಿಜಯಪುರ ಜಿಲ್ಲಾ ಕರ್ನಾಟಕ ಗ್ಯಾರಂಟಿ ಯೋಜನೆಗಳ ಉತ್ಸವ, ಕಾರ್ಯಾಗಾರದ ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸುವರು. ಅಂದು ಮಧ್ಯಾಹ್ನ 1 ಗಂಟೆಗೆ ವಿಜಯಪುರದಿಂದ ಬಾಗಲಕೋಟೆಗೆ…

Read More

ರೂ.2 ಕೋಟಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಯತ್ನಾಳರಿಂದ ಭೂಮಿಪೂಜೆ

ಸಪ್ತಸಾಗರ ವಾರ್ತೆ, ವಿಜಯಪುರ,, ಫೆ. 10:ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಂಗಳವಾರ ನಗರದಲ್ಲಿ ರೂ.2 ಕೋಟಿ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕರಿಂದ ಅಹವಾಲು ಆಲಿಸಿದರು.ರೂ.1 ಕೋಟಿ ಮೊತ್ತದಲ್ಲಿ ನಗರದ ವಾರ್ಡ್ ನಂ.23 ರಲ್ಲಿ ಬರುವ ಪುಲಕೇಶಿ ನಗರ ಮುಖ್ಯ ರಸ್ತೆಯಿಂದ ಜಗಜ್ಯೋತಿ ಬಸವೇಶ್ವರ ಕಾಲೇಜು ವರೆಗೆ ಹಾಗೂ ಆಂತರಿಕ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಹಾಗೂ ವಾರ್ಡ್ ನಂ.22 ರಲ್ಲಿ ಬರುವ ಕನಕದಾಸ ಬಡಾವಣೆಯ ದೇವರಾಜ ಅರಸು…

Read More

ಕಾರ್ ಸರ್ವಿಸ್ ಸೆಂಟರ್ ಮಾಲೀಕನಿಗೆ ರೂ.5 ಲಕ್ಷ ನೆರವು

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 9: ನಗರದ ಎಚ್.ಎಂ.ಕೆ ಕಾರ್ ಸರ್ವಿಸ್ ಸೆಂಟರ್ ಮಾಲೀಕ ಹನುಮಂತ ಕನಮಡಿ ಅವರಿಗೆ ಸೋಮವಾರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವೈಯಕ್ತಿಕವಾಗಿ ರೂ.5 ಲಕ್ಷ ಸಹಾಯಧನ ನೀಡಿದರು.ನಗರದ ರಾಷ್ಟ್ರೀಯ ಹೆದ್ದಾರಿ- 50 ರಲ್ಲಿರುವ ಎಚ್.ಎಂ.ಕೆ ಕಾರ್ ಸರ್ವಿಸ್ ಸೆಂಟರ್ ದಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆ ಎರಡು ದಿನಗಳ ಹಿಂದೆ ಸರ್ವಿಸ್ ಸೆಂಟರ್ ಗೆ ಭೇಟಿ ನೀಡಿ ಸಾಂತ್ವನ ಹೇಳಿ, ವೈಯಕ್ತಿಕವಾಗಿ ರೂ.5 ಲಕ್ಷ ನೀಡುವುದಾಗಿ ಘೋಷಿಸಿದ್ದರು. ಅದರಂತೆ…

Read More

ಪಕ್ಷ ಸಂಘಟನೆ ಮತ್ತು ನಿಷ್ಠೆ ಪರಿಗಣಿಸಿ ಸಂಬಣ್ಣಿಗೆ ವಿಡಿಎ ಅಧ್ಯಕ್ಷ ಸ್ಥಾನ:ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 9: ಪಕ್ಷ ಸಂಘಟನೆ ಮತ್ತು ನಿಷ್ಠೆಯನ್ನು ಪರಿಗಣಿಸಿ ಡಾ. ಗಂಗಾಧರ ಸಂಬಣ್ಣಿ ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಅವರು ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.ಸಂಬಣ್ಣಿ ಅವರನ್ನು ವಿಡಿಎ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಇಂದು ಸೋಮವಾರ ಸಚಿವರ ಗೃಹ ಕಚೇರಿಯಲ್ಲಿ ಲಿಂಗಾಯಿತ ಆದಿ ಬಣಜಿಗ ಮತ್ತು ನಾನಾ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು…

Read More

ರಾಜ್ಯ ಬಾರ್ ಕೌನ್ಸಿಲ್ ಚುನಾವಣೆಗೆ ವಕೀಲ ಭೃಂಗಿಮಠ ನಾಮಪತ್ರ ಸಲ್ಲಿಕೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಫೆ. 9 : ರಾಜ್ಯ ವಕೀಲರ ಪರಿಷತ್ತಿಗೆ ಸ್ಪರ್ಧಿಸುತ್ತಿರುವ ನಾನು ಗೆದ್ದರೆ ಕರ್ನಾಟಕ ರಾಜ್ಯದಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಹೋರಾಟ ಮಾಡುವ ಸದಿಚ್ಚೆ ತಮಗಿದೆ ಎಂದು ಪ್ರಖ್ಯಾತ ಹಿರಿಯ ನ್ಯಾಯವಾದಿ ಮಲ್ಲಿಕಾರ್ಜುನ ಭೃಂಗಿಮಠ ಹೇಳಿದರು. ಬೆಂಗಳೂರಿನ ಕೆ ಎಸ್ ಬಿ ಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಹೊರ ಬಂದು ತಮ್ಮ ಬೆಂಬಲಿಗರನ್ನುದ್ದೇಶಿ ಮಾತನಾಡಿದ ಅವರು, ವಕೀಲರ ಹಿತ ಕಾಪಾಡುವುದು ಪರಿಷತ್ತಿನ ಮಹತ್ವದ ಉದ್ದೇಶವಾಗಿದೆ. ಅದಕ್ಕಾಗಿ ವಕೀಲರ ಕಲ್ಯಾಣಕ್ಕಾಗಿ…

Read More

ಫೆ. 13ರಂದು ಸಾಲೋಟಗಿಯಲ್ಲಿ ಜೋಡೆತ್ತುಗಳ ಸಮಾವೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 9: ವಿಶ್ವ ಗುರು ಬಸವಣ್ಣನವರು ಪ್ರತಿಪಾದಿಸಿದ ಬಸವ ತತ್ವದ ಮೂಲ ಬೇರುಗಳಾದ ಜೋಡೆತ್ತಿನ ಕೃಷಿಕರಿಗೆ ಪ್ರತಿ ತಿಂಗಳು 11 ಸಾವಿರ ರೂ. ಪ್ರೋತ್ಸಾಹ ಧನವನ್ನು ನೀಡುವ ಅಂಶವನ್ನು ಪ್ರಸಕ್ತ ಬಜೆಟ್‌ನಲ್ಲಿ ಸೇರ್ಪಡೆ ಮಾಡಿ ಬಸವ ತತ್ವದ ಪುನರುತ್ಥಾನಕ್ಕಾಗಿ ಬಜೆಟ್‌ನ ಶೇ.10 ರಷ್ಟು ಅನುದಾನವನ್ನು ಮೀಸಲಿಡುವಂತೆ ವಿಶ್ರಾಂತ ಕೃಷಿ ಅಧಿಕಾರಿ ಬಾಳಾಸಾಹೇಬ ಈಶ್ವರಗೊಂಡ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೈಲ ತತ್ವ ಆಧಾರಿತ ಟ್ರ್ಯಾಕ್ಟರ್ ಸಂಸ್ಕೃತಿಯ ಕೃಷಿಯಿಂದ ಮಣ್ಣಿನ ಫಲವತ್ತತೆ ಹಾಳಾಗುತ್ತಿದೆ. ಬಸವ ತತ್ವಾಧಾರಿತ…

Read More

ಫೆ.10ರಂದು ಕಾಯಕ ಶರಣರ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.9: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಕಾಯಕ ಶರಣ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಫೆ.10ರ ಬೆಳಿಗ್ಗೆ 9:30ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಾಯಕ ಶರಣರ ಭಾವಚಿತ್ರದ ಮೆರವಣಿಗೆ ನಡೆಯಲಿದೆ.ಅಂದು ಬೆಳಿಗ್ಗೆ 10:30ಕ್ಕೆ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ಜವಳಿ,ಕಬ್ಬು ಅಭಿವೃದ್ಧಿ ಮತ್ತು…

Read More

ವಿವಿಧ ಕೋರ್ಸುಗಳ ಪ್ರವೇಶಾತಿ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.9 :2025–26ನೇ ಶೈಕ್ಷಣಿಕ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಯದ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎಸ್ಸಿ , ಬಿ ಎಸ್ ಡಬ್ಲ್ಯೂ, ಬಿಎಲ್‌ಐಎಸ್‌ಸಿ, ಎಂಎಲ್‌ಐಎಸ್‌ಸಿ,ಎಂ ಎಸ್ಸಿ,ಎಂಎ, ಎಂಕಾಂ, ಎಂಬಿಎ, ಎಂಎಸ್ಸಿ, ಎಂಸಿಎ, ಎಂಎಸ್‌ಡಬ್ಲ್ಯೂ ಸೇರಿದಂತೆ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದು.ಆಸಕ್ತರು, ಈ ವೆಬ್‌ಸೈಟ್‌ನಲ್ಲಿ www.ksoumysuru.ac.in ಆನ್‌ಲೈನ್‌ ಅರ್ಜಿ ಸಲ್ಲಿಸಬಹುದಾಗಿದ್ದು,ಈ ಬಗ್ಗೆಹೆಚ್ಚಿನ ಮಾಹಿತಿಗಾಗಿ ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ…

Read More

ನೆಲಕ್ಕೆ ಅಪ್ಪಳಿಸಿದ ಜೆಟ್ ವಿಮಾನ: ಇಬ್ಬರಿಗೆ ಗಂಭೀರ ಗಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 8: ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದ ಬಳಿ ಜೆಟ್ ವಿಮಾನವೊಂದು ಜಮೀನಿನಲ್ಲಿ ಬಿದ್ದು ಪತನಗೊಂಡಿದೆ.ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಜೆಟ್ ವಿಮಾನದಲ್ಲಿದ್ದತೈಲ ಖಾಲಿಯಾದ ಕಾರಣ ಜೆಟ್ ವಿಮಾನ ನೆಲಕ್ಕೆ ಅಪ್ಪಳಿಸಿದೆ.ಭಾನುವಾರ ಸಂಜೆ ಜೆಟ್ ವಿಮಾನ ಜಮೀನಲ್ಲಿ ಬಿದ್ದಿದೆ. ಇದುಸೆಸ್ನಾ 172 ಟ್ಯಾಂಗೋ ಚಾರ್ಲಿ ಲಘು ವಿಮಾನವಾಗಿದ್ದು,ರೆಡ್ ಬರ್ಡ್ ಎವಿಯೇಷನ್ ಎಂಬ ವಿಮಾನ ತರಬೇತಿ ಸಂಸ್ಥೆ ಉಪಯೋಗಿಸುತ್ತಿದ್ದ ಜೆಟ್ ಪೈಲಟ್ಕ್ಯಾಪ್ಟನ್ ಕುನಾಲ್ ಮಲ್ಹೋತ್ತಾ ಹಾಗೂ ತರಬೇತಿ ನಿರತ ಪೈಲಟ್ ಗೌತಮ್ ಶಂಕರ್ ಪಿ….

Read More

ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಸದಸ್ಯರಾಗಿ ಸಾಹಿತಿ ಮುರುಗೇಶ ಸಂಗಮ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 8 :ರಾಜ್ಯ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರˌ ಬೆಂಗಳೂರುˌ ಪುಸ್ತಕ ಸಂಸ್ಕೃತಿಯನ್ನು ಉಳಿಸಿˌ ಬೆಳೆಸುವ ನಿಟ್ಟಿನಲ್ಲಿ ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ರಚನೆ ಮಾಡಿದ್ದು ˌ ನಗರದ ಸಾಹಿತಿˌ ಜಿಲ್ಲಾ ಕೇಂದ್ರ ಗ್ರಂಥಾಲಯದ ಗ್ರಂಥಾಲಯ ಸಹಾಯಕ ಮುರುಗೇಶ ಸಂಗಮ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದಅಧ್ಯಕ್ಷ ಡಾ. ಮಾನಸ ಅವರು ತಿಳಿಸಿದ್ದಾರೆ.ಈ ಯೋಜನೆಯು ಓದುವ ಸಂಸ್ಕೃತಿಯನ್ನು ಉಳಿಸಲು ಲೇಖಕರು ಮತ್ತು ಪ್ರಕಾಶಕರಿಗೆ ಬೆಂಬಲ ನೀಡಲು ಹಾಗೂ…

Read More