ಕ್ಷೀರ ಪೈಲಟ್ ಯೋಜನೆಗೆ ಸರಕಾರಿ ಶಾಲಾ ಮಕ್ಕಳಿಗೆ ಹಾಲು ಕುಡಿಸುವ ಮೂಲಕ ವಿನೂತನವಾಗಿ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 8: ಕ್ಷೀರ ಯೋಜನೆಗೆ ಚಾಲನೆ ಸಿಕ್ಕಿರುವುದರಿಂದ ಮುಂದಿನ ಐದು ವರ್ಷಗಳಲ್ಲಿ ವಿಜಯಪುರ ಜಿಲ್ಲೆ ದೇಶದಲ್ಲಿ ಅತೀ ಹೆಚ್ಚು ಹಾಲು ಉತ್ಪಾದಿಸುವ ಮೂರು ಜಿಲ್ಲೆಗಳಲ್ಲಿ ಸ್ಥಾನ ಪಡೆಯಲಿದೆ ಎಂದು ಪದ್ಮಶ್ರೀ ಪುರಸ್ಕೃತ ಮತ್ತು ಬೆಂಗಳೂರಿನ ಅಸೆಲ್ ಕಂಪನಿ ಸಂಸ್ಥಾಪಕ ಪ್ರಶಾಂತ ಪ್ರಕಾಶ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಶನಿವಾರ ನಗರದಲ್ಲಿ ಬಿ.ಎಲ್.ಡಿ.ಇ ಸಂಸ್ಥೆ, ಕೃಷಿಕಲ್ಪ ಫೌಂಡೇಶನ್ ಹಾಗೂ ಅಕ್ಷಯಕಲ್ಪ ಫೌಂಡೇಶನ್ ಸಹಯೋಗದಲ್ಲಿ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಉತ್ತೇಜಿಸಲು ಕ್ಷೀರ ಪೈಲಟ್ ಯೋಜನೆಗೆ ಸರಕಾರಿ ಶಾಲಾ ಮಕ್ಕಳಿಗೆ ಹಾಲು…

Read More

ಶ್ರೀ ಸಿದ್ಧಲಿಂಗನ ಸನ್ನಿದಾನದಲ್ಲಿ ಕಾರ್ತಿಕ ದೀಪೋತ್ಸವ

ಸಪ್ತಸಾಗರ ವಾರ್ತೆ, ಇಂಡಿ, ನ. 8: ತಾಲೂಕಿನ ಸುಕ್ಷೇತ್ರ ಲಚ್ಯಾಣ ಗ್ರಾಮದ ಕೈವಲ್ಯಧಾಮ ಶ್ರೀ ಸಿದ್ಧಲಿಂಗ ಮಹಾರಾಜರ ಕಮರಿಮಠದಲ್ಲಿ ಕಾರ್ತಿಕ ಮಾಸದ ಅಂಗವಾಗಿ ನಿತ್ಯ ಸಂಜೆ ದೀಪೋತ್ಸವ ನಡೆಯುತಿದೆ. ಈ ನಿಮಿತ್ಯ ಶುಕ್ರವಾರ ಸಂಜೆ ಭಕ್ತರು ಮಣ್ಣಿನ ಪಣತೆಯಲ್ಲಿ ದೀಪ ಬೆಳಗಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ತೈಲದ ದೀಪದಲ್ಲಿ ಸ್ವಸ್ಥಿಕ್ ಚಿತ್ರ, ಲಿಂಗದ ಚಿತ್ರ, ಓಂ ನಮ: ಶಿವಾಯ ಎಂಬ ಶಿವನಾಮ, ಶ್ರೀ ಸಿದ್ಧಲಿಂಗನ ನಾಮಸ್ಮರಣೆ, ಗುರು ಬಂಥನಾಳ ಶಿವಯೋಗಿಗಳ ನಾಮಸ್ಮರಣೆ ಮಾಡಿದರು.ಮಹಿಳೆಯರು ಮಕ್ಕಳು ಆದಿಯಾಗಿ ಈ ಕಾರ್ಯಕ್ರಮದಲ್ಲಿ…

Read More