ಪ್ರಿಸಿಶನ್ ಕ್ಯಾಮ್‌ಶಾಫ್ಟ್ ಇಂಡಿಯಾ ಲಿಮಿಟೆಡ್‌ಗೆ ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 29:ಕ್ಯಾಂಪಸ್ ಡ್ರೈವ್‌ನಲ್ಲಿ 24 ವಿದ್ಯಾರ್ಥಿಗಳು ಪ್ರಿಸಿಶನ್ ಕ್ಯಾಮ್‌ಶಾಫ್ಟ್ ಇಂಡಿಯಾ ಲಿಮಿಟೆಡ್‌ಗೆ ಆಯ್ಕೆಯಾಗಿದ್ದಾರೆ.ಬಿಎಲ್‌ಡಿಇ ಸಂಸ್ಥೆ ಯ ವಚನ ಪಿತಾಮಹ ಡಾ. ಪಿ.ಜಿ. ಹಳಕಟ್ಟಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಜನವರಿ 20 ರಂದು ನಡೆದ ಕ್ಯಾಂಪಸ್ ಆಯ್ಕೆಯಲ್ಲಿ ಹೊಸ ದಾಖಲೆಯನ್ನು ಸ್ಥಾಪಿಸಿತು. ಒಟ್ಟು 24 ವಿದ್ಯಾರ್ಥಿಗಳಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ -18 ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ – 06 ವಿದ್ಯಾರ್ಥಿಗಳು ಪ್ರಿಸಿಶನ್ ಕ್ಯಾಮ್‌ಶಾಫ್ಟ್ ಇಂಡಿಯಾ ಲಿಮಿಟೆಡ್‌ನಿಂದ ಮೆಷಿನ್ ಶಾಪ್ ಎಂಜಿನಿಯರ್‌ಗಳಾಗಿ ನೇಮಕಗೊಂಡಿದ್ದಾರೆ,…

Read More

ಪುಸ್ತಕಗಳು ಮಾನವ ಜನಾಂಗದ ಆಸ್ತಿಯಾಗಬೇಕು: ಡಾ ಮಾನಸ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ಪುಸ್ತಕಗಳು ಮಾನವ ಜನಾಂಗದ ಆಸ್ತಿಯಾಗಬೇಕು. ಪ್ರತಿಯೊಂದು ಮನೆಯಲ್ಲಿ ದೇವರ ಪೂಜಾ ಕೋಣೆ ಇರುವಂತೆ ಮನೆಗೊಂದು ಗ್ರಂಥಾಲಯವಿದ್ದರೆ ಆ ಮನೆ ಜ್ಞಾನದ ಸಂಪತ್ತಿನಿಂದ ಕೂಡುತ್ತದೆ. ಯುವ ಜನಾಂಗಕ್ಕೆ ದಾರಿದೀಪವಾಗುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಹೇಳಿದರು.ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದ ಲಕ್ಷಕ್ಕೂ ಅಧಿಕ ಮನೆಗಳಲ್ಲಿ ಮಾನೆಗೊಂದು ಗ್ರಂಥಾಲಯ ಅನುಷ್ಠಾನಗೊಳಿಸುವ ಗುರಿಯನ್ನು ಹೊಂದಿದೆ ಎಂದು ನುಡಿದರು.ಬುಧವಾರ ವಿಜಯಪುರ ನಗರದ ಸುಕೂನ್ ಬಡಾವಣೆಯ ಲೇಖಕ ರಾಮಕುಮಾರ ಅವರ ಮನೆಯಲ್ಲಿ ಪ್ರಾಧಿಕಾರದ ಯೋಜನೆಯಲ್ಲಿಯೆ…

Read More

ಮಹಿಳಾ ವಿವಿಯಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿರುವ ಎಲ್ಲಾ ಎನ್.ಎಸ್.ಎಸ್. ಘಟಕಗಳ ವತಿಯಿಂದ ವಿವಿಯ ಸಿಂಡಿಕೇಟ್ ಸಭಾಭವನದಲ್ಲಿ ಇತ್ತೀಚಿಗೆ “ರಾಷ್ಟ್ರೀಯ ಮತದಾರರ ದಿನಾಚರಣೆ”ಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಷಾ ನಿಕಾಯದ ಡೀನ್ ಪ್ರೊ. ನಾಮದೇವ ಗೌಡ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸಂಯೋಜನಾಧಿಕಾರಿ ಪ್ರೊ. ಅಶೋಕಕುಮಾರ ಸುರಪುರ, ಡಾ. ಚಂದ್ರಶೇಖರ ಮಠಪತಿ, ಎನ್.ಎಸ್.ಎಸ್‌ನ ವಿವಿಧ ಘಟಕಗಳ ಕಾರ್ಯಕ್ರಮ ಅಧಿಕಾರಿ ಡಾ.ಪ್ರಕಾಶ ಸಣ್ಣಕ್ಕನವರ, ಡಾ.ಅಮರನಾಥ ಪ್ರಜಾಪತಿ, ಡಾ.ಗುಲಾಬ ರಾಠೋಡ, ಡಾ.ಭಾಗ್ಯಶ್ರೀ ದೊಡಮನಿ ಹಾಗೂ ವಿಶ್ವವಿದ್ಯಾನಿಲಯದ ಬೋಧಕ, ಬೋಧಕೇತರ…

Read More

ಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಎಸ್.ಎಂ.ವಿ.ಟಿ. ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ.ರೈಲು ಸಂಖ್ಯೆ 06503 ಎಸ್.ಎಂ.ವಿ.ಟಿ. ಬೆಂಗಳೂರು – ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಫೆ.13 ರಂದು ರಾತ್ರಿ 7.15 ಕ್ಕೆ ಎಸ್.ಎಂ.ವಿ.ಟಿ. ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 7.15 ಗಂಟೆಗೆ ವಿಜಯಪುರವನ್ನು ತಲುಪಲಿದೆ.ರೈಲು ಸಂಖ್ಯೆ 06504 ವಿಜಯಪುರ – ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು…

Read More

ಚಡಚಣ ತಾಲೂಕಿಗೆ ಜಿಲ್ಲಾಧಿಕಾರಿ ಡಾ. ಆನಂದ ದಿಢೀರ ಭೇಟಿ,ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ,ಜ.28: ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಬುಧವಾರ ದಿಢೀರಾಗಿ ಚಡಚಣ ತಾಲೂಕಿನ ವಿವಿಧ ತಾಲೂಕಾ ಕಚೇರಿಗಳಿಗೆ ಭೇಟಿ ನೀಡಿ ಕಚೇರಿಯಲ್ಲಿನ ಕಾರ್ಯ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.ಚಡಚಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ, ವೈದ್ಯಕೀಯ ಉಪಚಾರ ಒದಗಿಸುತ್ತಿರುವ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕಾ ಮಟ್ಟದ ಆಸ್ಪತ್ರೆ ಮೇಲ್ದರ್ಜೆಗೇರಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿಯ ಕುರಿತು ಸರಕಾರಕ್ಕೆ ಗಮನಕ್ಕೆ…

Read More

ದೇವಾಲಯದ ಗಂಟೆಗಳಿಗಿಂತ ಶಾಲೆಯ ಗಂಟೆಗಳ ಸಂಖ್ಯೆ ಹೆಚ್ಚಾದಾಗಲೇ ಬಡ ಮಕ್ಕಳಿಗೆ ಅವಕಾಶಗಳು ಸಿಗುತ್ತವೆ – ಶ್ರೀನಾಥ ಪೂಜಾರಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ವಿಜಯಪುರ ನಗರದಲ್ಲಿರುವ ಖಾಸಗಿ ಸಂಸ್ಥೆಯಾದ ಶ್ರೀ ಸಾಯಿರಾಮ್ ಗ್ರಂಥಾಲಯದಲ್ಲಿ ಓದಿ ವಿವಿಧ ಸರ್ಕಾರಿ ಉದ್ಯೋಗಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.ಶ್ರೀ ಸಾಯಿರಾಮ್ ಗ್ರಂಥಾಲಯದಲ್ಲಿ ಅಭ್ಯಾಸ ಮಾಡಿಕೊಂಡು ರಾಜ್ಯ ಹಾಗೂ ಕೇಂದ್ರ ಸರ್ಕಾರದ CISF, BSF ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ಉದ್ಯೋಗಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಗ್ರಂಥಾಲಯದ ಮುಖ್ಯಸ್ಥರಾದ ಹುಚ್ಚಪ್ಪ ಅವರು ಮಾಡುತ್ತಿರುವುದು ಅತ್ಯಂತ ಶ್ಲಾಘನೀಯವಾಗಿದೆ.ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಸಾಯಿರಾಮ್ ಗ್ರಂಥಾಲಯದಲ್ಲಿ ಓದಿದ…

Read More

ಭ್ರಷ್ಟಾಚಾರದ ಕೂಪವಾಗಿದ್ದ MGNREGA ಗೆ ಮುಕ್ತಿ; ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ‘ವಿಬಿ-ಜಿ ರಾಮ್ ಜಿ’ ಅಡಿಪಾಯ: ಈರಣ್ಣ ಕಡಾಡಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ಯುಪಿಎ ಆಡಳಿತಾವಧಿಯ MGNREGA ಯೋಜನೆಯು ಭ್ರಷ್ಟಾಚಾರ, ಅಸಮರ್ಪಕ ಅನುಷ್ಠಾನ ಮತ್ತು ಸುಳ್ಳು ಆಸ್ತಿ ಸೃಷ್ಟಿಯ ಕೇಂದ್ರವಾಗಿತ್ತು. ಈ ವೈಫಲ್ಯಗಳನ್ನು ಸರಿಪಡಿಸಿ, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಎನ್ಡಿಎ ಸರ್ಕಾರವು ಕ್ರಾಂತಿಕಾರಿ ‘ವಿಬಿ-ಜಿ ರಾಮ್ ಜಿ’ (VB-G RAM G Act, 2025) ಕಾಯ್ದೆಯನ್ನು ಜಾರಿಗೆ ತಂದಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಹೇಳಿದರು.ನಗರದ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ‘ವಿಬಿ-ಜಿ…

Read More

ಫೆ.2ರಂದು ನಗರದ ದರಬಾರ ಶಾಲೆಯಲ್ಲಿ ಉದ್ಯೋಗ ಮೇಳ: ನೋಂದಣಿಗೆ ಕ್ರಮವಹಿಸಿ- ಕಾಂತಾ ನಾಯಕ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.27:ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಫೆ.2ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಗರದ ದರ್ಬಾರ ಶಾಲಾ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಲಾಗಿದೆ. ಈ ಉದ್ಯೋಗ ಮೇಳದಲ್ಲಿ ಜಿಲ್ಲೆಯ ನಿರುದ್ಯೋಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ https://udyogamela.kdckarnataka.comಮೂಲಕ ಕ್ಲಿಕ್‌ಮಾಡಿ ವಿವರ ಭರ್ತಿ ಮಾಡಿ, ನೋಂದಾಯಿಸಿಕೊಂಡು, ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಮಾಹಿತಿ ಒದಗಿಸುವಂತೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ…

Read More

ಬ್ಯಾಂಕ್ ನೌಕರರ ಮುಷ್ಕರ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 27:ವಾರದಲ್ಲಿ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೊಳಿಸುವಂತೆ ಆಗ್ರಹಿಸಿ ಮಂಗಳವಾರ ಬ್ಯಾಂಕ್ ನೌಕರರ ಅಖಿಲ ಭಾರತ ಒಂದು ದಿನದ ಮುಷ್ಕರ ಯಶಸ್ವಿಯಾಗಿ ನಡೆಯಿತು.ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಜಿ. ಗಾಂಧಿ ಅವರು, ಮುಷ್ಕರದ ಅನಿವಾರ್ಯತೆಯನ್ನು ವಿವರಿಸಿದರು.08-03-2024ರಂದು IBA ಮತ್ತು UFBU ನಡುವಿನ ಒಪ್ಪಂದ (MOU) ಪ್ರಕಾರ, ವಾರಕ್ಕೆ ಐದು ದಿನಗಳ ಬ್ಯಾಂಕಿಂಗ್ ಸೇವೆ ಜಾರಿಗೊಳಿಸಿ ಎಲ್ಲಾ ಶನಿವಾರಗಳನ್ನು ರಜೆಯಾಗಿ ಘೋಷಿಸಬೇಕಾಗಿದೆ. ಈ…

Read More

ಎಕ್ಸಲಂಟ್ ಆಂಗ್ಲ ಮಾಧ್ಯಮ ಶಾಲೆ ಯೋಗ ಶಿಕ್ಷಕ ಅಂತರಾಷ್ಟ್ರೀಯ ಮಟ್ಟದ ಸಾಧನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜ. 27:ವರ್ಡ್ ಯೋಗಾ ಮತ್ತು ಸ್ಪೋರ್ಟ್ಸ್ ಎಜ್ಯುಕೇಶನ ಇಂಡೋ ಮಲೆಶೀಯಾ ವತಿಯಿಂದ ಏರ್ಪಡಿಸಿದ ಯೋಗಾ ಚಾಂಪಿಯನಶಿಪ್‌ನಲ್ಲಿ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಯೋಗ ಶಿಕ್ಷಕ ಪ್ರಕಾಶ ಚವ್ಹಾಣ ಅವರು ಮಲೇಶಿಯಾದ ಕೌಲಾಲಂಪುರ್‌ದಲ್ಲಿ ನಡೆದ ಅಂತರರಾಷ್ಟ್ರೀಯ ಇಂಡೋ ಮಲೇಶಿಯಾ ಯೋಗಾ ಚಾಂಪಿಯನಶಿಪ್‌ನಲ್ಲಿ ಸ್ಪರ್ಧಿಸಿ 3 ವಿಭಾಗಗಳಲ್ಲಿ 1, ರ‍್ಟಿಸ್ಟಿಕ್ ಯೋಗಾ ಚಾಂಪಿಯನಶಿಪ್ 2. ರಿದಮಿಕ್ ಯೋಗಾ ಚಾಂಪಿಯನಶಿಪ್, 3 ಟ್ರೇಡಿಶನಲ್ ಯೋಗಾ ಚಾಂಪಿಯನಶಿಪ್‌ನಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ನಮ್ಮ…

Read More