ಸೆ. 1ರಿಂದ ಬಸವ ಸಂಸ್ಕೃತಿ ಅಭಿಯಾನ ಆರಂಭ
ಸಪ್ತಸಾಗರ ವಾರ್ತೆ ವಿಜಯಪುರ, ಆ. 28 :ಬಸವ ಸಂಸ್ಕೃತಿ ವಿಶ್ವ ಸಂಸ್ಕೃತಿ. ಈ ಸಂಸ್ಕೃತಿಯ ಶ್ರೇಷ್ಠತೆಯ ಪ್ರಸಾರಕ್ಕಾಗಿ ಬಸವ ಸಂಸ್ಕೃತಿ ಅಭಿಯಾನವನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೇತೃತ್ವದಲ್ಲಿ ಸಂಘಟಿಸಲಾಗಿದ್ದು, ಸೆ.೧ ರಿಂದ ಬಸವ ಜನ್ಮಭೂಮಿ ಬಸವನ ಬಾಗೇವಾಡಿಯಿಂದ ಈ ಅಭಿಯಾನ ಆರಂಭಗೊಳ್ಳಲಿದ್ದು ಅ.೧ರವರೆಗೆ ಬಸವ ಸಂಸ್ಕೃತಿ ಅಭಿಯಾನ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲುಪಲಿದೆ ಎಂದು ಬಸವನ ಬಾಗೇವಾಡಿ ವಿರಕ್ತಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳು ಹೇಳಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಾದಿ ಶರಣರ ಆಶಯಗಳನ್ನು ಬಿತ್ತುವ ದೃಷ್ಟಿಯಿಂದ ಈ…


