ಪ್ರಜಾಪ್ರಭುತ್ವ ಇಲ್ಲ ಎಂಬುವುದು ಉಪ ರಾಷ್ಟ್ರಪತಿಗೆ ಈಗ ಅರ್ಥವಾಗಿದೆ- ಸಚಿವ ಲಾಡ್
ಸಪ್ತಸಾಗರ ವಾರ್ತೆ,ವಿಜಯಪುರ,ಜು. 23:ಪ್ರಜಾಪ್ರಭುತ್ವ ಇಲ್ಲ ಎಂಬುವುದು ಉಪರಾಷ್ಟ್ರಪತಿ ಜಗದೀಪ ಧನಕರ್ ಅವರಿಗೆ ಈಗ ಗೊತ್ತಾಗಿದೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.ಬುಧವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ದೇಶದಲ್ಲಿಪ್ರಜಾಪ್ರಭುತ್ವ ಇಲ್ಲ ಎಂದುಉಪರಾಷ್ಟ್ರಪತಿಗಳಿಗೆ ಅದು ಈಗ ಅರ್ಥವಾಗಿದೆ ಎಂದರು.ಈ ದೇಶದ ವ್ಯವಸ್ಥೆಯಲ್ಲಿ ಯಾಕೆ ರಾಜೀನಾಮೆ ಕೊಡಿಸಿದರು.ಅವರಿಗೆ ಒತ್ತಡ ಯಾಕೆ ಬಂದಿದೆ.ಸ್ವ ಇಚ್ಛೆಯಿಂದ ಯಾಕೆ ರಾಜೀನಾಮೆ ಕೊಟ್ಟರು ಎಂದು ಬಿಜೆಪಿಯವರನ್ನು ಕೇಳಬೇಕು ಎಂದರು.ಧರ್ಮಸ್ಥಳ ಸರಣಿ ಕೊಲೆ ಆರೋಪ ಕುರಿತು…


