ಪಿಯುಸಿ ಫಲಿತಾಂಶ ಶೇ. 90ಕ್ಕೆ ಹೆಚ್ಚಿಸುವ ಗುರಿ-ಜಂಟಿ ನಿರ್ದೇಶಕ ಸಿ.ಎಂ. ಮಹಾಲಿಂಗಯ್ಯ
ಸಪ್ತಸಾಗರ ವಾರ್ತೆ, ವಿಜಯಪುರ, ನ. 25 : ಕರ್ನಾಟಕ ಪಿಯುಸಿ ಫಲಿತಾಂಶ ರಾಷ್ಟ್ರಮಟ್ಟಕ್ಕೆ ಹೋಲಿಸಿದಾಗ ಕೆಳಮಟ್ಟದಲ್ಲಿದ್ದು, ಫಲಿತಾಂಶ ಸುಧಾರಿಸಲು ಇಲಾಖೆ ಅನೇಕ ಕ್ರಮಗಳನ್ನು ಮತ್ತು ಬದಲಾವಣೆಗಳನ್ನು ತಂದಿದೆ. ಈ ಬಾರಿ ಫಲಿತಾಂಶವನ್ನು ಶೇ. 90ಕ್ಕೆ ಹೆಚ್ಚಿಸುವ ಗುರಿ ಹೊಂದಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಜಂಟಿ ನಿರ್ದೇಶಕರಾದ ಸಿ.ಎಂ. ಮಹಾಲಿಂಗಯ್ಯ ಹೇಳಿದರು.ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ(ಪ ಪೂ) ಉಪ…


