ದಲಿತ ಮಹಿಳೆಗೆ ಅವಹೇಳನಕಾರಿ ಹೇಳಿಕೆ ನೀಡಿದ ಶಾಸಕ ಯತ್ನಾಳ ವಿರುದ್ಧ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18:ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು ಕೊಪ್ಪಳದಲ್ಲಿ ದಲಿತ ಮಹಿಳೆಗೆ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ಇತ್ತೀಚೆಗೆ ಕೊಪ್ಪಳದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು ಸಾಮಾನ್ಯ ದಲಿತ ಮಹಿಳೆ ಕೂಡ ಚಾಮುಂಡಿಯ ಮುಡಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ. ಸನಾತನ ಧರ್ಮದವರು ಮಾತ್ರ…

Read More

ಸೆ. 26ರಂದು ಬೃಹತ್ ಉದ್ಯೋಗ ಮೇಳ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ.18:ಅಂತರ್ ರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್, ವಿಜಯಪುರದ ಬಿಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಸೆ. 26ರಂದು ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ.2024 ಮತ್ತು 2025 ನೇ ಶೈಕ್ಷಣಿಕ ವರ್ಷದಲ್ಲಿ ಬಿ.ಇ ಮತ್ತು ಡಿಪ್ಲೋಮಾ ಪದವಿಯ ಮೆಕ್ಯಾನಿಕಲ್, ಇಲೇಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ಮತ್ತು ಇಲೇಕ್ಟ್ರಾನಿಕ್ಸ್ ಇಲೆಕ್ಟ್ರೀಕಲ್ಸ್ ವಿಭಾಗಗಳಲ್ಲಿ ತೇರ್ಗಡೆ ಹೊಂದಿರುವ ವಿಜಯಪುರ ಹಾಗೂ ಸುತ್ತಲಿನ ಪ್ರದೇಶಗಳ ಎಲ್ಲ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡು, ಈ…

Read More

ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18:ತಾಲೂಕಿನ ಶಿವಣಗಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ ಗುರುವಾರ ಸಂಘದ ಕಚೇರಿ ಸಭಾಂಗಣದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ಯುನುಸ್ ಕರ್ನಾಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ಸಹಕಾರಿ ವರ್ಷದ ಆಯವ್ಯಯಗಳ ಬಗ್ಗೆ ಅನುಮೋದನೆ ಪಡೆಯುವುದು, ಸಾಲ ವಸೂಲಾತಿ ಕ್ರಮಗಳ ಬಗ್ಗೆ ಪರಿಶೀಲಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.ಉಪಾಧ್ಯಕ್ಷ ನಾಗೇಂದ್ರ ಬಡಿಗೇರ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ವಿ. ಗುಣದಾಳಮಠ, ನಿರ್ದೇಶಕರಾದ ಮಡ್ದಪ್ಪ…

Read More

ದೇಗಿನಾಳ ಗ್ರಾಮದಲ್ಲಿ ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18 : ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ, ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಉಕ್ಕಲಿ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೇಗಿನಾಳ ಗ್ರಾಮದಲ್ಲಿ ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ ನಡೆಯಿತು.ಈ‌ ಅಭಿಯಾನದ ಅಂಗವಾಗಿ ಬುಧವಾರ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಮಸಬಿನಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ…

Read More

ಮಹಿಳೆಯರನ್ನು ಮುಖ್ಯವಾಹಿನಿಗೆ ತರುವುದೇ ಕ್ಷೇತ್ರದ ಮುಖ್ಯ ಉದ್ದೇಶ : ದಿನೇಶ ಪೂಜಾರಿ

ಸಪ್ತಸಾಗರ ವಾರ್ತೆ ಬಸವನ ಬಾಗೇವಾಡಿ, ಸೆ. 18 : ಮಹಿಳೆಯರನ್ನು ಸಬಲೀಕರಣಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರುವುದೇ ಸಂಸ್ಥೆಯ ಮುಖ್ಯ ಉದ್ದೇಶ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆ ಪ್ರಾದೇಶಿಕ ನಿರ್ದೇಶಕರಾದ ದಿನೇಶ್ ಪೂಜಾರಿ ರವರು ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ ಸಿ ಟ್ರಸ್ಟ್ ಬ.ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ರಬಿನಾಳ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಆಯೋಜನೆ ಮಾಡಲಾಗಿತ್ತು.ಈ ಕಾರ್ಯಕ್ರಮವನ್ನು ಪ್ರಾದೇಶಿಕ ನಿರ್ದೇಶಕ ದಿನೇಶ ಪೂಜಾರಿ ಅವರು ದೀಪ ಬೆಳಗುವುದರ…

Read More

ಪರಿಸರ ಸಂರಕ್ಷಿಸಲು ತಾಯಿ ಹೆಸರಿನಲ್ಲಿ ಒಂದು ಮರ ಎಂಬ ವಿಶಿಷ್ಟ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18: ಪರಿಸರ ರಕ್ಷಣೆ ಹಾಗೂ ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿಸಲು ವಿಶಿಷ್ಟ ಕಾರ್ಯಕ್ರಮವೊಂದನ್ನು ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.ಮೇರಾ ಯುವ ಭಾರತ ವಿಜಯಪುರ ಹಾಗೂ ಸಖಿ ಯುವ ಮಹಿಳಾ ಸೇವಾ ಸಂಸ್ಥೆ ಅಡಿಯಲ್ಲಿ ತಾಯಿ ಹೆಸರಿನಲ್ಲಿ ಒಂದು ಮರ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ನಡೆಸಲಾಯಿತು. ನಗರದ ರವೀಂದ್ರನಾಥ ಠಾಗೋರ್ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪರಿಸರವನ್ನು ರಕ್ಷಿಸಿ ಪೋಷಿಸುವ ಕುರಿತು ಜಾಗೃತಿ ಮೂಡಿಸಲಾಯಿತು.ಶಾಲೆಯ ಹೆಡ್ ಮಾಸ್ಟರ್ ಶಿವರಾಮ ಜಮ್ಮನಕಟ್ಟಿ, ಪ್ರಲ್ಹಾದ…

Read More

ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ ಸೆ.18:ಜಿಲ್ಲಾಡಳಿತದ ಮೂಲಕ ಅ.7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.‌ ಆನಂದ ಕೆ. ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಅ.7ರ ಬೆಳಿಗ್ಗೆ 9-30 ಗಂಟೆಗೆ ನಗರದ ಶ್ರೀ…

Read More

ವಿಶ್ವಕರ್ಮರ ಕೊಡುಗೆ ಅಪಾರ- ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17: ಇತಿಹಾಸ ಹಾಗೂ ಪುರಾಣ ಪುರುಷರಿಂದ ಗುರುತಿಸಲ್ಪಟ್ಟ ಈ ವಿಶ್ವಕರ್ಮ ಸಮುದಾಯವು ಈ ನಾಡಿನ ಹಾಗೂ ದೇಶದ ಸುಂದರ ಕಲೆಗಳ ನಿರ್ಮಾಣದ ಮೂಲಕ ಮಹತ್ವವಾದ ಕೊಡುಗೆ ಕೊಟ್ಟಿದ್ದಾರೆ ಎಂದು ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More

ಸೆ.19ರಂದು ಮೀನು ಮರಿಗಳ ಮಾರಾಟ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17:ನಗರದ ಭೂತನಾಳ ಕೆರೆ ಹತ್ತಿರದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಸೆ. 19 ರಂದು ಸಾಮಾನ್ಯ ಗೆಂಡೆ (ಗೌರಿ) ಮೀನುಮರಿಗಳನ್ನು ತಲಾ 1.ರೂ ನಂತೆ ಮಾರಾಟ ಮಾಡಲಾಗುತ್ತಿದೆ.ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ: 9945959704, 9900776205, ದೂ.08352-264516 ಹಾಗೂ ಮೊ:9480518679 ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಗುಣಮಟ್ಟದ ಸೇವೆ ನೀಡುವಲ್ಲಿ ಬಿ ಎಲ್ ಡಿ ಇ ಆಸ್ಪತ್ರೆ ಮುಂಚೂಣಿಯಲ್ಲಿ: ಬಸನಗೌಡ ಪಾಟೀಲ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 17: ಬಿ.ಎಲ್.ಡಿ.ಇ ಆಸ್ಪತ್ರೆ ಬಡವರು ಮತ್ತು ಮಹಿಳೆಯರಿಗೆ ಗುಣಮಟ್ಟದ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.ಬುಧವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಅಡಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಉಚಿತವಾಗಿ…

Read More