ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯ:ಗೋಲಶೆಟ್ಟಿ ಆರೋಪ
ಸಪ್ತಸಾಗರ ವಾರ್ತೆ, ವಿಜಯಪುರ, ನ. 20 : ಉತ್ತರ ಕರ್ನಾಟಕಕ್ಕೆ ನಿತ್ಯ ಅನ್ಯಾಯವಾಗುತ್ತಿದೆ, ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ, ಹೀಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಯ ಹೋರಾಟವನ್ನು ನಾವು ಇನ್ನಷ್ಟೂ ತೀವ್ರಗೊಳಿಸಲಿದ್ದೇವೆ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿಯ ಪ್ರಮುಖರಾದ ನಾಗೇಶ ಗೋಲಶೆಟ್ಟಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನಾಡು ವಿಭಜನೆ ಮಾಡುತ್ತಿಲ್ಲ, ಇದು ವಿಭಜನೆಯಲ್ಲ, ಕಳೆದ ಹಲವಾರು ವರ್ಷಗಳಿಂದ ಉತ್ತರ ಕರ್ನಾಟಕ ಭಾಗಕ್ಕೆ ದೊಡ್ಡ ಪ್ರಮಾಣದ ಅನ್ಯಾಯವಾಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಹೇರಳವಾದ ಸಂಪನ್ಮೂಲಗಳಿದ್ದರೂ ಉ.ಕ….


