ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆ: ಸಿದ್ದರಾಮಯ್ಯ ಘೋಷಣೆ
ಸಪ್ತಸಾಗರ ವಾರ್ತೆ,ವಿಜಯಪುರ, ಜ. 9:ವಿಜಯಪುರ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.ಶುಕ್ರವಾರ ವಿಜಯಪುರ ನಗರದ ದರಬಾರ ಹೈ ಸ್ಕೂಲ್ ಮೈದಾನದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಯ ಕಾಮಗಾರಿಗಳ ಉದ್ಘಾಟನೆಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಹೋರಾಟ ಮಾಡಲಾಗಿದೆಹಿಂದೆ ಬಿಜೆಪಿ ಸರ್ಕಾರ ಪಿಪಿಪಿ ಮಾದರಿ ಮೆಡಿಕಲ್ ಕಾಲೇಜು ಘೋಷಣೆ ಮಾಡಿತ್ತು. ಸಚಿವರಾದಎಂ.ಬಿ. ಪಾಟೀಲ ಹಾಗೂ ಶಿವಾನಂದ ಪಾಟೀಲ ಅವರು ಜಿಲ್ಲೆಯಲ್ಲಿಸರ್ಕಾರಿ ಮೆಡಿಕಲ್ ಗೆ ಬೇಡಿಕೆ ಇಟ್ಟಿದ್ದರು.ನಮ್ಮ ಸರ್ಕಾರ…


