ವಿವಿಧ ವೈದ್ಯರ ಗುತ್ತಿಗೆ ಆಧಾರ ನೇಮಕಾತಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ
ಸಪ್ತಸಾಗರ ವಾರ್ತೆ, ವಿಜಯಪುರ, ನ.27: ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಶ್ರೀ ಪುಟ್ಟರಾಜ ಗವಾಯಿ ಟ್ರಾಮಾಕೇರ್ ನಲ್ಲಿ ತಜ್ಞ ವೈದ್ಯರು, ಹಿರಿಯ ವೈದ್ಯಾಧಿಕಾರಿ, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಅರೆ ವೈದ್ಯಕೀಯ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇರೆಗೆ ಷರತ್ತು ಹಾಗೂ ನಿಬಂಧನೆಗೊಳಪಟ್ಟು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಜನರಲ್ ಸರ್ಜರಿ ತಜ್ಞ, ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸಕ ತಜ್ಞ,,ಅನಸ್ತೇಸಿಯಾ ತಜ್ಞ, ರೇಡಿಯಾಲಜಿ ತಜ್ಞ, ನ್ಯೂರೊ ಸರ್ಜರಿ ತಜ್ಞ ಹಾಗೂ ಹಿರಿಯ…


