ಗಂಗಾಧರ್ ಮುತ್ತಗಿ ವೆಟರ್‌ನರಿ ಸೈನ್ಸ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 11:ಪ್ರತಿ ವರ್ಷವೂ ಒಂದಲ್ಲ ಒಂದು ರ‍್ಯಾಂಕ್ ಮೂಲಕ ಗುರುತಿಸಿಕೊಂಡಿರುವ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜು ಈ ಬಾರಿ ವೆಟರ್‌ನರಿ ಸೈನ್ಸ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ಶೈಕ್ಷಣಿಕ ಕ್ಷೇತ್ರದಲ್ಲಿ ಜಿಲ್ಲೆಗೆ ಮತ್ತೊಂದು ಗರಿಮೂಡುವಂತೆ ಮಾಡಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ 2025-26 ನೇ ಸಾಲಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಅರ್ಹತಾಪರೀಕ್ಷೆಯಲ್ಲಿ ಗಂಗಾಧರ ಮುತ್ತಗಿ ವೆಟರ್‌ನರಿ ಸೈನ್ಸನಲ್ಲಿ(ಪ್ರಾ) 0.5 ರ‍್ಯಾಂಕ್ ಹಾಗೂ ಬಿಎಸ್‌ಸಿ ಅಗ್ರಿಯಲ್ಲಿ 3.5 ರ‍್ಯಾಂಕ್ ಪಡೆದುಕೊಂಡಿರುವುದು ಶ್ಲಾಘನೀಯವಾಗಿದೆ.ಇತ್ತೀಚೆಗೆ ಪ್ರಕಟಗೊಂಡ…

Read More

ಡಿಪ್ಲೋಮ ಕೋರ್ಸ್‌ಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:2026-27ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 49 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ವ್ಯಾಸಂಗದ ವೇಳೆ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು 2.500 ರೂ. ವರೆಗೆ ಶಿಷ್ಯವೇತನ ನೀಡಲಾಗುವುದು. ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ…

Read More

ನೀಟ್ ಪರೀಕ್ಷೆಯನ್ನು ವಿರೋಧಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲು ವಿದ್ಯಾರ್ಥಿ ಸಂಘಟನೆ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ,ಮೇ. 16 :ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮದಿಂದಾಗಿ ನೀಟ್ ಅವ್ಯವಸ್ಥೆ ಆಗರವಾಗಿದೆ. ಬಡ ವಿದ್ಯಾರ್ಥಿಗಳಿಗೆ ದೊಡ್ಡ ಮೋಸವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಸ್ತುತ ರೂಪದಲ್ಲಿರುವ ನೀಟ್ ಪರೀಕ್ಷೆಯನ್ನು ವಿರೋಧಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಶೈಲ ತೇಲಿ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವೈದ್ಯರಾಗ ಬಯಸುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅದರಲ್ಲೂ ಬಡ ಹಾಗೂ ಮಧ್ಯಮ ವರ್ಗದ…

Read More

ಪಿಯು ಫಲಿತಾಂಶ: ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸಚಿವ ಎಂ.ಬಿ. ಪಾಟೀಲರಿಂದ ಸನ್ಮಾನ

ಸಪ್ತಸಾಗರ ವಾರ್ತೆ,ವಿಜಯಪುರ, ಏ.10:ಮಾರ್ಚ್ 2026ರಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಸನ್ಮಾನಿಸಿ ಅಭಿನಂದಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ನಿರ್ವಹಣೆ ಕುರಿತ ನಡೆದ ಸಭೆಯ ನಂತರ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಮಾತನಾಡಿದರು.ವಿದ್ಯಾರ್ಥಿಗಳ ಪರಿಶ್ರಮ,…

Read More

ವಿವೇಕ ವಿದ್ಯಾರ್ಥಿ ಪರೀಕ್ಷೆ+ ಎಕ್ಸಲಂಟ್ ವಿದ್ಯಾರ್ಥಿಗಳ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 8: ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್, ಕರ್ನಾಟಕ ಇವರು ಇತ್ತೀಚೆಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಸ್ಪರ್ಧಾತ್ಮಕ “ವಿವೇಕ ವಿದ್ಯಾರ್ಥಿ” ಲಿಖಿತ ಪರೀಕ್ಷೆಯಲ್ಲಿ ನಗರದ ಹೊರವಲಯದಲ್ಲಿರುವ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿನಿಯರಾದ ಶ್ರೇಯಾ ಅಸ್ಕಿ ಪ್ರಥಮ ಸ್ಥಾನ, ಪೂರ್ವಿ ನಾಗರಳ್ಳಿ ದ್ವೀತಿಯ ಸ್ಥಾನ ಹಾಗೂ ಪ್ರತೀಕ್ಷಾ ರಾಠೋಡ ತೃತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರ ಈ ಸಾಧನೆಯನ್ನು ಕಂಡು ಎಕ್ಸಲಂಟ್ ಸಂಸ್ಥೆಯ ಪ್ರಧಾನ…

Read More

ಬೆಂಗಳೂರಿನಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಕ್ಯಾಂಪಸ್ ಶೀಘ್ರ ಆರಂಭ:

ಸಪ್ತಸಾಗರ ವಾರ್ತೆ, ವಿಜಯಪುರ, ಆ. 21:ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯವು ಬೆಂಗಳೂರಿನಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತನ್ನ ಕ್ಯಾಂಪಸ್‍ ಅನ್ನು ಸ್ಥಾಪಿಸುತ್ತಿದೆ ಎಂದು ಬಿಎಲ್ ಡಿಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Engineering, Computer Applications, Business Administration, Pharmacy, Law, Architecture, Design and Applied Sciences ಸೇರಿದಂತೆ ಹಂತ ಹಂತವಾಗಿ 8-10 ಕಾಲೇಜುಗಳನ್ನು ಆರಂಭಿಸಲಿದೆ. ಇದಲ್ಲದೇ ಅಂತಾರಾಷ್ಟ್ರೀಯ ಶಾಲೆಯನ್ನೂ ಸಹ ಪ್ರಾರಂಭಿಸಲು ಯೋಜಿಸಿದೆ ಎಂದರು.ವಿವಿ ಈಗಾಗಲೇ ಇಂಜಿನಿಯರಿಂಗ್ ಮಹಾವಿದ್ಯಾಲಯ ಹೊಂದಿದ್ದು,ಬಿ.ಎಲ್.ಡಿ.ಇ….

Read More

ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ: ಆಶಾ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಒದಗಿಸುವ ಮೂಲಕ ಡಿಜಿಟಲ್ ಟಚ್ ನೀಡಲಾಗುತ್ತಿದೆ ಎಂದು ಆಶಾ ಎಂ. ಪಾಟೀಲ ಹೇಳಿದ್ದಾರೆ.ಗುರುವಾರ ತಿಕೋಟಾ ತಾಲೂಕಿನ ಅರಕೇರಿಯ ಸರಕಾರಿ ಪ್ರೌಢಶಾಲೆಯಲ್ಲಿ ಎಕಸ್ ಸಂಸ್ಥೆಯಿಂದ ಸಿ.ಎಸ್.ಆರ್ ಅನುದಾನದಡಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ಮತ್ತು ಧಾಸ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಅರಕೇರಿ ಎಲ್.ಟಿ-3ರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಸಲಕರಣೆ…

Read More

ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ-ಸುರೇಶಗೌಡ ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಇಂದಿನ ಮಕ್ಕಳೇ ಮುಂದಿನ ನಾಯಕರು.ಮಕ್ಕಳು ಸಹ ದೇಶದ ಪ್ರಜೆಗಳಾಗಿರುವುದರಿಂದ ಶಾಲಾ ಕಲಿಕೆಯ ಜತೆಗೆ ಮಕ್ಕಳ ಸಂಸತ್ತಿನ ಮೂಲಕ ಪ್ರಜಾಪ್ರಭುತ್ವದ ಮೂಲಾಂಶಗಳನ್ನು ಬೆಳೆಸಿ, ದೇಶಕ್ಕೆ ಉತ್ತಮ ನಾಗರಿಕರನ್ನು ಕಾಣಿಕೆಯಾಗಿ ನೀಡಲು ಸಾಧ್ಯ ಎಂದು ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಹೇಳಿದರು.ಶುಕ್ರವಾರ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ಶಾಲಾ ಸಂಸತ್ತು-ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ಸಂಸತ್-ಮಕ್ಕಳ ಪ್ರಾತಿನಿಧಿಕ ರಚನೆಯಾಗಿದ್ದು,…

Read More