ಜಿಲ್ಲಾಧಿಕಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 16:ಕಿಡಿಗೇಡಿಗಳು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಮೇಲ್ ಕಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲ ಹೊತ್ತು ಆತಂಕಕ್ಕೀಡಾಗಿದ್ದರು.ಯಾರೋ ಕಿಡಿಗೇಡಿಗಳು ಜಿಲ್ಲಾಧಿಕಾರಿಗಳ ಕಚೇರಿ ಮೇಲ್ ಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಮೇಲ್ ಕಳಿಸಿದ್ದರು.ಈ ವಿಷಯ ಜಿಲ್ಲಾಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆಯೇ ಪೊಲೀಸರಿಗೆ ತಕ್ಷಣ ಸುದ್ದಿ ಮುಟ್ಟಿಸಲಾಯಿತು. ವಿಳಂಬ ಮಾಡದೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನೋಡು ನೋಡುತ್ತಿದ್ದಂತೆಯೇ ಬಾಂಬ್ ನಿಗ್ರಹದಳ ಶ್ವಾನದಳದ ಜೊತೆಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ…

Read More

ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ದೂ ಇಲ್ಲ, ಕ್ರಾಂತಿ ಏನಿದ್ದರೂ 2028ರಲ್ಲಿ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ: ಡಿಸಿಎಂ ಡಿ.ಕೆ. ಶಿವಕುಮಾರ

There will be no revolution in November or December; whatever revolution happens will be in 2028, when the Congress returns to power, said Deputy Chief Minister D.K. Shivakumar.

Read More

ಚಡಚಣದಲ್ಲಿ ಎಸ್ ಬಿ ಐ ಬ್ಯಾಂಕ್ ದರೋಡೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 16:ಮುಸುಕುಧಾರಿ ದರೋಡೆಕೋರರ ಗುಂಪೊಂದು ಜಿಲ್ಲೆಯ ಚಡಚಣ ಪಟ್ಟಣದ ಎಸ್ ಬಿ ಐ ಬ್ಯಾಂಕಿಗೆ ಮಂಗಳವಾರ ರಾತ್ರಿ 8ಗಂಟೆ ಸುಮಾರಿಗೆ ನುಗ್ಗಿ ನಗದು, ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದೆ.ಐದಕ್ಕೂ ಹೆಚ್ಚು ಮುಸುಕುಧಾರಿ ದರೋಡೆಕೋರರಿಂದ ಈ ಕೃತ್ಯ ನಡೆದಿದ್ದು, ಮಿಲಿಟರಿ ಮಾದರಿ ಬಟ್ಟೆಯಲ್ಲಿ ಕೈಯಲ್ಲಿ ಕಂಟ್ರಿ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ ಎಸ್ ಬಿ ಐ ಬ್ಯಾಂಕ್ ನಲ್ಲಿನ‌ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಇತರೆ ಸಿಬ್ಬಂದಿಗಳಿಗೆ ಹೆದರಿಸಿ ಕೈಕಾಲು ಕಟ್ಟಿ ಕೂಡಿ ಹಾಕಿ ದರೋಡೆ ನಡೆಸಲಾಗಿದೆ.ಬ್ಯಾಂಕಿನಲ್ಲಿದ್ದ…

Read More

ವಿಜಯಪುರ: ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಪ್ತಸಾಗರ ವಾರ್ತೆ, ಜು. 31:ಇಲ್ಲಿನ ಮಹಾನಗರ ಪಾಲಿಕೆಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.ಪಾಲಿಕೆ ಕಚೇರಿಯ ಮೂರು ವಲಯಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.ಮಹಾನಗರ ಪಾಲಿಕೆಯ ನಿರ್ಲಕ್ಷ್ಯ , ಭ್ರಷ್ಟಾಚಾರದ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.

Read More