ಫೋಟೋಗ್ರಾಫರ್ಸ್ ಅಕಾಡೆಮಿ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 26:ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಎಂದು ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ಼್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ‌ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ‌ ತಂತ್ರಜ್ಞಾನ‌ ಯುಗದಲ್ಲಿ ಛಾಯಾಗ್ರಾಹಕರಿಗೂ ಅನೇಕ‌ ಸವಾಲುಗಳಿದ್ದು, ಆರ್ಟಿಫಿಶಿಯಲ್ ಇಂಟಲಿಜನ್ಸ್ ಮತ್ತು ಡಿಜಿಟಲ್ ತಂತ್ರಜ್ಞಾನಕ್ಕೆ ಬದಲಾವಣೆಗೆ ತಕ್ಕಂತೆ ವೃತ್ತಿಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು. ಹಿಂದಿನ ದಿನಗಳಲ್ಲಿ ನಮ್ಮ ಹಿರಿಯ ಛಾಯಾಗ್ರಾಹಕರಿಗೆ…

Read More

ನಮ್ಮ ಸೈನಿಕರು ಧೈರ್ಯ-ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಕಾರ್ಗಿಲ್ ಪರಂಪರೆಯು ಪ್ರತಿ ವಿದ್ಯಾರ್ಥಿಗೆ ಭಾರತೀಯ ಸೈನಿಕರ ಧೈರ್ಯ, ತ್ಯಾಗ, ಬಲಿದಾನ, ಸಾಹಸದ ಮಹತ್ವವನ್ನು ತಿಳಿಸುತ್ತದೆ. ಭಾವೈಕ್ಯತೆಗಾಗಿ ಇಂದಿನ ಮಕ್ಕಳು ಏಕತೆ, ಗೌರವದ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಕಾರ್ಗಿಲ್‌ ವಿಜಯೋತ್ಸವ-2025 ಹುತಾತ್ಮ ವೀರಯೋಧರಿಗೆ ನಮನ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.ಕಾರ್ಗಿಲ್ ಯುದ್ಧ ವೀರರ ಕಥೆಗಳು ರಾಷ್ಟ್ರಕ್ಕಾಗಿ ತ್ಯಾಗ, ಧೈರ್ಯ ಮತ್ತು ಸಮರ್ಪಣೆಯ ಅತ್ಯುನ್ನತ ಆದರ್ಶಗಳನ್ನು ಸಾರುತ್ತವೆ….

Read More

ಜಿಲ್ಲಾಧಿಕಾರಿ ಡಾ.ಆನಂದ ಅವರಿಂದ ಸರ್ಕಾರಿ ಕಚೇರಿಗಳು, ಆಸ್ಪತ್ರೆಗೆ ಭೇಟಿ ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಗುರುವಾರ ವಿಜಯಪುರ ನಗರದ ವಿವಿಧ ಸರ್ಕಾರಿ ಕಚೇರಿಗಳಿಗೆ ಹಾಗೂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.ನಗರದ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲೊಂದಾದ ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯ ಪರಿಶೀಲನೆ ನಡೆಸಿದರು.ಆಧುನಿಕ ಅಭಿಲೇಖಾಲಯ ಕೊಠಡಿಗೆ ಭೇಟಿ ನೀಡಿ ಗಣಕೀಕರಣ ಕಾರ್ಯ ಪರಿಶೀಲಿಸಿದ ಅವರು, ಕಂದಾಯ ಇಲಾಖೆಯ ಎಲ್ಲ ದಾಖಲೆಗಳನ್ನು ಗಣಕೀಕೃತಗೊಳಿಸುವುದರಿಂದ ರೈತರಿಗೆ-ಸಾರ್ವಜನಿಕರಿಗೆ ಆನ್‍ಲೈನ್ ಮೂಲಕ ದಾಖಲೆಗಳು ಸುಲಭವಾಗಿ ದೊರೆಯಲಿರುವುದರಿಂದ ಸಮಯ…

Read More

ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದಕೊಪ್ಪಳ ಗವಿಸಿದ್ದೇಶ್ವರ ಮಠಕ್ಕೆ 101 ಕ್ವಿಂಟಲ್ ಅಕ್ಕಿ, 5001 ವಿಭೂತಿ ದೇಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ನಗರದ ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದಿಂದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಮಠದ ದಾಸೋಹಕ್ಕಾಗಿ 101 ಕ್ವಿಂಟಲ್ ಅಕ್ಕಿ ಹಾಗೂ 5001 ವಿಭೂತಿಗಳನ್ನು ಬುಧವಾರ ದೇಣಿಗೆ ನೀಡಲಾಯಿತು.ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಶ್ರೀಮಠಕ್ಕೆ ಭೇಟಿ ನೀಡಿ, ಅಭಿನವ ಗವಿಸಿದ್ದೇಶ್ವರ ಶ್ರೀಗಳ ದರ್ಶನಾಶೀರ್ವಾದ ಪಡೆದುಕೊಂಡು, 101 ಕ್ವಿಂಟಲ್…

Read More

ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದಕೊಪ್ಪಳ ಗವಿಸಿದ್ದೇಶ್ವರ ಮಠಕ್ಕೆ 101 ಕ್ವಿಂಟಲ್ ಅಕ್ಕಿ, 5001 ವಿಭೂತಿ ದೇಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ನಗರದ ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದಿಂದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಮಠದ ದಾಸೋಹಕ್ಕಾಗಿ 101 ಕ್ವಿಂಟಲ್ ಅಕ್ಕಿ ಹಾಗೂ 5001 ವಿಭೂತಿಗಳನ್ನು ಬುಧವಾರ ದೇಣಿಗೆ ನೀಡಲಾಯಿತು.ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಶ್ರೀಮಠಕ್ಕೆ ಭೇಟಿ ನೀಡಿ, ಅಭಿನವ ಗವಿಸಿದ್ದೇಶ್ವರ ಶ್ರೀಗಳ ದರ್ಶನಾಶೀರ್ವಾದ ಪಡೆದುಕೊಂಡು, 101 ಕ್ವಿಂಟಲ್…

Read More

ರಾಣಿ ಚೆನ್ನಮ್ಮ ವಿವಿ ಇತಿಹಾಸ ವಿಭಾಗದ ಮುಖ್ಯಸ ಪ್ರೊ. ಕೆ. ಎಲ್. ಎನ್ ಮೂರ್ತಿ ಅಮಾನತು

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 23:ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವಿಜಯಪುರ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರನ್ನು ಸೇವೆಯಿಃದ ಅಮಾನತು ಮಾಡಲಾಗಿದೆ.ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೊ. ಕೆ. ಎಲ್. ಎನ್. ಮೂರ್ತಿ ಸೇವೆಯಿಂದ ಅಮಾನತುಗೊಂಡವರು.ಪ್ರಾಧ್ಯಾಪಕ ಮೂರ್ತಿ ಅವರು ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿದ್ಯಾರ್ಥಿನಿ ಖುದ್ದಾಗಿ ಭೇಟಿಯಾಗಿ ವಿವಿ ಕುಲಪತಿಗಳಿಗೆ ದೂರು…

Read More

ಸಚಿವ ಸತೀಶ ಜಾರಕಿಹೊಳಿ ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 22:ನಗರದ ಆಶ್ರಮ ರಸ್ತೆಯಲ್ಲಿರುವ ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಮಂಗಳವಾರ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಮಕ್ಕಳ ಕಲಿಕಾ ಪರಿಸ್ಥಿತಿಗಳ ಬಗ್ಗೆ ವಿಚಾರಿಸಿದರು.ತರಗತಿ ಕೊಠಡಿ, ಲ್ಯಾಬ್, ಗ್ರಂಥಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಅಧ್ಯಾಪಕರು ಹಾಗೂ ಸಿಬ್ಬಂದಿಗಳಿಂದ ಮಾಹಿತಿ ಪಡೆದರು.ವಿದ್ಯಾರ್ಥಿಗಳ ಅಭಿಪ್ರಾಯ, ಅಗತ್ಯವಿರುವ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಆಲಿಸಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ಕನಸುಗಳ ಬಗ್ಗೆ ಹಂಚಿಕೊಂಡಾಗ ವಿದ್ಯಾರ್ಥಿಗಳ…

Read More

ಅರ್ಜುಣಗಿಯಲ್ಲಿ ರೈತ ಆತ್ಮಹತ್ಯೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 22:ಸಾಲಬಾಧೆಯಿಂದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ.ಶಿವಾಜಿ ಘೋಲಫ (56) ನೇಣಿಗೆ ಶರಣಾದ ರೈತ.ಕೆಬಿಜಿ ಬ್ಯಾಂಕ್ ನಲ್ಲಿ 3 ಲಕ್ಷ ಸಾಲ,ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿಯೂ ಸಾಲ ಮಾಡಿದ್ದ. ಖಾಸಗಿಯವರ ಕಡೆಗೂ ರೈತ ಶಿವಾಜಿ ಸಾಲ ಮಾಡಿದ್ದ.ರೈತ ಶಿವಾಜಿ ತನ್ನ ಜಮೀನಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾಗಿ ಶ್ರೀಹರ್ಷಗೌಡ ಪಾಟೀಲ, ಸಂಘಟನಾ ಕಾರ್ಯದರ್ಶಿ ದೀಪಕ ಶಿಂತ್ರೆ, ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲಿ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 22:ಸಹಕಾರ ಭಾರತಿ ಕರ್ನಾಟಕ ನೂತನ ವಿಜಯಪುರ ಜಿಲ್ಲಾಧ್ಯಕ್ಷ ಶ್ರೀಹರ್ಷಗೌಡ ಪಾಟೀಲ, ಸಂಘಟನಾ ಕಾರ್ಯದರ್ಶಿ ದೀಪಕ ಶಿಂತ್ರೆ, ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲಿ ಆಯ್ಕೆಯಾಗಿದ್ದು, ಜು. ೨೫ ರಂದು ನಗರದ ಭಾವಸರ ಸಾಂಸ್ಕೃತಿಕ ಭವನದಲ್ಲಿ ರಾಜ್ಯಾಧ್ಯಕ್ಷರಿಂದ ಪದಗ್ರಹಣ ಕಾರ್ಯಕ್ರಮ ನೆರವೇರುವುದು.ಆಯ್ಕೆಗೊಂಡ ನೂತನ ಜಿಲ್ಲಾಧ್ಯಕ್ಷರಿಂದ ಜಿಲ್ಲಾ ಕಾರ್ಯಕಾರಿ ಸದಸ್ಯರು, ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಮುಖ್ಯಸ್ಥರು ಮತ್ತು ವಿವಿಧ ಪ್ರಕೋಷ್ಟ ಅಧಿಕಾರಿಗಳ ಪದಗ್ರಹಣ ನೆರವೇರುವುದು.ಈ ಸಮಾರಂಭವನ್ನು ಸಂಸದ ರಮೇಶ ಜಿಗಜಿಣಗಿ ಅವರು ಉದ್ಘಾಟಿಸಲಿದ್ದು,…

Read More

ವೇದಗಳು ಪ್ರಾಚೀನ ಭಾರತದ ಜ್ಞಾನದ ಮೂಲ-ವಿನಾಯಕ ಭಟ್

ಸಪ್ತಸಾಗರ ವಾರ್ತೆ ವಿಜಯಪುರ, ಜು. 21:ಪಂಚಮುಖಿ ಶಿಕ್ಷಣವು ಐದು ಮುಖಗಳನ್ನು ಹೊಂದಿರುವ ಶಿಕ್ಷಣ ವ್ಯವಸ್ಥೆ. ಇದು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಗದಗ ಧಾರವಾಡದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಂಸ್ಕೃತ ಅಧ್ಯಾಪಕ ವಿನಾಯಕ ಭಟ್ ಶೇಡಿಮನೆ ಹೇಳಿದರು.ರವಿವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜರುಗಿದ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದ ಗೋಷ್ಠಿ-2 ರಲ್ಲಿಪಂಚಮುಖಿ ಶಿಕ್ಷಣ-ವಿಷಯದ ಕುರಿತು ಉಪನ್ಯಾಸ ನೀಡಿ…

Read More