ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 28:ವಿಜಯಪುರ ಉತ್ತರ ರೋಟರ ಸಂಸ್ಥೆ ಹಾಗೂ ಶ್ರೀ ರಕ್ಷಾ ಮುದ್ದು ನಾಯಿಗಳ ಚಿಕಿತ್ಸಾ ಕೇಂದ್ರ ಇವರ ಸಹಯೋಗದಲ್ಲಿ ನಾಯಿಗಳಿಗೆ ಮಾರಕವಾದ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವನ್ನು ವಿಜಯಪುರದ ರಾಘವೇಂದ್ರ ಕಾಲೋನಿಯಲ್ಲಿರುವ ಶ್ರೀರಕ್ಷಾ ಮುದ್ದು ಪ್ರಾಣಿಗಳ ಚಿಕಿತ್ಸಾ ಹಾಗೂ ಸಲಹಾ ಕೇಂದ್ರದಲ್ಲಿ ಜು. 28 ರಂದು ಕಾರ್ಯಕ್ರಮ ಆಯೋಜಿಸಲಾಗಿತ್ತು.ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಮುದ್ದು ನಾಯಿಗಳಿಗೆ ಉಚಿತವಾಗಿ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಿತು.ಸುಮಾರು 70ಕ್ಕೂ…

Read More

ಮಂಡ್ಯದವರು ಒಳ್ಳೆಯ ಮನಸ್ಸಿನ ಉಪಕಾರ ಸ್ಮರಣೆಯ ಜನ: ಸಿ.ಎಂ ಮೆಚ್ಚುಗೆ

ಸಪ್ತಸಾಗರ ವಾರ್ತೆ, ಮದ್ದೂರು, ಜು. 28: ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ಅಭಿವೃದ್ಧಿ ಕಾರ್ಯಗಳನ್ನು…

Read More

ವ್ಯಸನ ಮುಕ್ತ ದಿನಾಚರಣೆ-ಅರ್ಥಪೂರ್ಣ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 28:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆ. 1 ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅತ್ಯಂತ ಅಚ್ಚುಕಟ್ಟಾಗಿ…

Read More

ವ್ಯಸನ ಮುಕ್ತ ದಿನಾಚರಣೆ-ಅರ್ಥಪೂರ್ಣ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 28:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆ. 1 ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅತ್ಯಂತ ಅಚ್ಚುಕಟ್ಟಾಗಿ…

Read More

ವ್ಯಸನ ಮುಕ್ತ ದಿನಾಚರಣೆ-ಅರ್ಥಪೂರ್ಣ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 28:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆ. 1 ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅತ್ಯಂತ ಅಚ್ಚುಕಟ್ಟಾಗಿ…

Read More

ನೊಂದವರ ರಾಯಭಾರಿಗಳಾಗಿ ಸಮಾಜದ ಋಣ ತೀರಿಸೋಣ: ಪತ್ರಕರ್ತರ ಮಕ್ಕಳಿಗೆ ಕೆ.ವಿ.ಪಿ ಕರೆ

ಸಪ್ತಸಾಗರ ವಾರ್ತೆ, ಕೊಡಗು, ಜು. 28: ನಾವು ಸಮಾಜವನ್ನು ನೋಡುವ ದೃಷ್ಟಿಯನ್ನು ಕಳೆದುಕೊಂಡರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು.ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬಗಳಿಗೆ ಸಮಾಜ ವಿಶೇಷ ಗೌರವ ನೀಡುತ್ತದೆ ಮತ್ತು ಸರ್ಕಾರ ವಿಶೇಷ ಸವಲತ್ತುಗಳನ್ನು ಕಲ್ಪಿಸುತ್ತದೆ. ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವೆ ಸೇತುವೆಗಳಾಗಿ ಕೆಲಸ ಮಾಡುತ್ತಾರೆ…

Read More

ಬಡಮಕ್ಕಳ ಅಕ್ಷರ ದಾಹ ನೀಗಿಸಿದ ಬಂಥನಾಳದ ಸಂಗನಬಸವ ಶಿವಯೋಗಿಗಳು-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27:ಶೈಕ್ಷಣಿಕ ಕ್ರಾಂತಿಯ ಹರಿಕಾರ, ಅಕ್ಷರ ದಾಸೋಹಿ ಬಂಥನಾಳದ ಲಿಂ.ಸಂಗನಬಸವ ಶ್ರೀಗಳು ಎರಡನೇ ಬಸವಣ್ಣನಂತಿದ್ದರು. ದೇಹದ ಆರೋಗ್ಯಕ್ಕಿಂತ ಸಮಾಜದ ಆರೋಗ್ಯವೇ ಮುಖ್ಯ ಎಂದರಿತ ಶ್ರೀಗಳ ಜೀವನವೇ ನಮ್ಮ ಬದುಕಿಗೆ ದಾರಿದೀಪ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ರವಿವಾರ ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡ ‘ಸಂತ ಸಂಗನಬಸವ ಶಿವಯೋಗಿಗಳ 125 ನೇ ಜಯಂತ್ಯೋತ್ಸವ’ಕ್ಕೆ ಚಾಲನೆ ನೀಡಿ ಮಾತನಾಡಿದರು.ವಿದ್ಯಾರ್ಥಿಗಳೇ ದೇವರು, ವಿದ್ಯಾಲಯವೇ ದೇವಾಲಯ ಎಂಬ ಮಂತ್ರದೊಂದಿಗೆ ಭಕ್ತರು ಕೊಟ್ಟ ಕಾಣಿಕೆಯಲ್ಲೇ ಬಡ…

Read More

ವಿಜಯಪುರ ಸೈನಿಕ ಶಾಲೆಯಲ್ಲಿಕಾರ್ಗಿಲ್ ವಿಜಯ ದಿವಸ ಆಚರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 26:ಕಾರ್ಗಿಲ್ ವಿಜಯ ದಿವಸದ 26 ನೇ ವಾರ್ಷಿಕೋತ್ಸವವನ್ನು ನಗರದ ಸೈನಿಕ ಶಾಲೆ ಆವರಣದಲ್ಲಿ ಶನಿವಾರ ಆಚರಿಸಲಾಯಿತು.ಇಂದು ನಮ್ಮ ದೇಶಭಕ್ತಿಯನ್ನು ಪ್ರದರ್ಶಿಸುವ ಮತ್ತು ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಯೋಧರನ್ನು ಸ್ಮರಿಸುವ ದಿನವಾಗಿದೆ. 1999 ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ದೇಶಕ್ಕಾಗಿ ಜೀವ ತ್ಯಾಗ ಮಾಡಿದ ಭಾರತೀಯ ಸೈನಿಕರ ಶೌರ್ಯಕ್ಕೆ ಗೌರವ ಸಲ್ಲಿಸಲು ಪ್ರತಿ ವರ್ಷ ಜುಲೈ 26 ರಂದು ‘ಕಾರ್ಗಿಲ್ ವಿಜಯ ದಿವಸ್’ ವನ್ನು ಆಚರಿಸಲಾಗುತ್ತದೆ. ಈ ಘಟನೆಯು ಭಾರತ ಮತ್ತು ಪಾಕಿಸ್ತಾನದ…

Read More

ಫೋಟೋಗ್ರಾಫರ್ಸ್ ಅಕಾಡೆಮಿ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 26:ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಎಂದು ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ಼್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ‌ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ‌ ತಂತ್ರಜ್ಞಾನ‌ ಯುಗದಲ್ಲಿ ಛಾಯಾಗ್ರಾಹಕರಿಗೂ ಅನೇಕ‌ ಸವಾಲುಗಳಿದ್ದು, ಆರ್ಟಿಫಿಶಿಯಲ್ ಇಂಟಲಿಜನ್ಸ್ ಮತ್ತು ಡಿಜಿಟಲ್ ತಂತ್ರಜ್ಞಾನಕ್ಕೆ ಬದಲಾವಣೆಗೆ ತಕ್ಕಂತೆ ವೃತ್ತಿಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು. ಹಿಂದಿನ ದಿನಗಳಲ್ಲಿ ನಮ್ಮ ಹಿರಿಯ ಛಾಯಾಗ್ರಾಹಕರಿಗೆ…

Read More

ನಮ್ಮ ಸೈನಿಕರು ಧೈರ್ಯ-ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಕಾರ್ಗಿಲ್ ಪರಂಪರೆಯು ಪ್ರತಿ ವಿದ್ಯಾರ್ಥಿಗೆ ಭಾರತೀಯ ಸೈನಿಕರ ಧೈರ್ಯ, ತ್ಯಾಗ, ಬಲಿದಾನ, ಸಾಹಸದ ಮಹತ್ವವನ್ನು ತಿಳಿಸುತ್ತದೆ. ಭಾವೈಕ್ಯತೆಗಾಗಿ ಇಂದಿನ ಮಕ್ಕಳು ಏಕತೆ, ಗೌರವದ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಕಾರ್ಗಿಲ್‌ ವಿಜಯೋತ್ಸವ-2025 ಹುತಾತ್ಮ ವೀರಯೋಧರಿಗೆ ನಮನ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.ಕಾರ್ಗಿಲ್ ಯುದ್ಧ ವೀರರ ಕಥೆಗಳು ರಾಷ್ಟ್ರಕ್ಕಾಗಿ ತ್ಯಾಗ, ಧೈರ್ಯ ಮತ್ತು ಸಮರ್ಪಣೆಯ ಅತ್ಯುನ್ನತ ಆದರ್ಶಗಳನ್ನು ಸಾರುತ್ತವೆ….

Read More