ಏರೋಸ್ಪೇಸ್ ಪಾರ್ಕ್ ಉತ್ತರ ಕರ್ನಾಟಕದಲ್ಲಿ ಸ್ಥಾಪಿಸಿ: ಶಂಕರಗೌಡ ಬಿರಾದಾರ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 21 :ರಾಜ್ಯ ಸರ್ಕಾರ ದೇವನಹಳ್ಳಿ ಬಳಿ ಭೂಸ್ವಾಧೀನ ರದ್ದುಪಡಿಸಿದ ಹಿನ್ನಲೆಯಲ್ಲಿ ಉದ್ದೇಶಿತ ಏರೊಸ್ಪೇಸ್ ಪಾರ್ಕ್ ಅನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಾಪಿಸಬೇಕೆಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಸರ್ಕಾರವನ್ನು ಆಗ್ರಹಿಸಿದ್ದಾರೆಏರೊಸ್ಪೇಸ್ ಪಾರ್ಕ್ ಅನ್ನು ಉತ್ತರ ಕರ್ನಾಟಕದ ಯಾವುದಾದರೂ ಜಿಲ್ಲೆಯಲ್ಲಿ ಸ್ಥಾಪನೆ ಮಾಡಿದರೆ ಪ್ರಾದೇಶಿಕ ಅಸಮತೋಲನ ಕಡಿಮೆಯಾಗಲಿದೆ. ವೈಮಾನಿಕ ಸಂಶೋಧನೆ ಉತ್ಪಾದನೆ ರಿಪೇರಿ ರಕ್ಷಣೆ ವಿಭಾಗ ವಿಶೇಷವಾಗಿ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ವಿಪುಲ ಅವಕಾಶಗಳ ಬಾಗಿಲನ್ನೇ ತೆರೆವುಯುವ ಏರೊಸ್ಪೇಸ್ ಪಾರ್ಕನ್ನು ಯಾವುದೇ…

Read More

ಕುಡಿತದ ವ್ಯಸನದಿಂದ ಹೊರಬಂದು ಸಮಾಜದ ಮುಖ್ಯ ವಾಹಿನಿಗೆ ಬನ್ನಿ: ದಾನೇಶ ಅವಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 20:ಕುಡಿತದ ವ್ಯಸನದಿಂದ ಹೊರಬಂದು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ನ್ಯಾಯವಾದಿ ದಾನೇಶ ಅವಟಿ ಜನತೆಗೆ ಕರೆ ನೀಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಗರದ ಆಶ್ರಮ ಹತ್ತಿರ. ಕಾಳಿಕಾ ನಗರದ ಶ್ರೀ ಮೌನೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಏರ್ಪಡಿಸಿದ. 1953 ನೇ ಮದ್ಯವರ್ಜನ ಶಿಬಿರದ ಪ್ರಮುಖ ಉಪನ್ಯಾಸಕರಾಗಿ ಮಾತನಾಡಿದರು.ಸಪ್ತವ್ಯಸನಗಳಲ್ಲಿ ಒಂದಾದ ಮದ್ಯಪಾನವು ಮಾನವ ಕುಲಕ್ಕೆ ಅಂಟಿದ ಬಹುದೊಡ್ಡ ಮಹಾಶಾಪ. ಮದ್ಯಪಾನ ವ್ಯಸನಕ್ಕೀಡಾದ ವ್ಯಕ್ತಿಯ ಆರೋಗ್ಯ, ಕುಟುಂಬ, ಆರ್ಥಿಕ, ಸಾಮಾಜಿಕ…

Read More

ಬೂದಿಹಾಳ- ಪೀರಾಪುರ ಯೋಜನೆ ಕಾಮಗಾರಿಗೆ ಆಗ್ರಹಿಸಿ ಕೈಗೊಂಡ ರೈತರ ಧರಣಿ ಅಂತ್ಯ

ಸಪ್ತಸಾಗರ ವಾರ್ತೆ ವಿಜಯಪುರ, ಜು. 20:ಬೂದಿಹಾಳ – ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಬಿ.‌ ಪಾಟೀಲ ಭರವಸೆ ನೀಡಿದ ಹಿನ್ನೆಲೆಯಲ್ಲಿ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ರೈತರು ಕಳೆದ 9 ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಅಂತ್ಯಗೊಂಡಿದೆ.ರವಿವಾರ ಸಚಿವರು ಕೊಡಗಾನೂರಿನ ಬಳಿ ಧರಣಿ ನಿರತ ರೈತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಈ ಸಂದರ್ಭ ಕೆ.ಬಿ.ಜೆ.ಎನ್.ಎಲ್…

Read More

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19: ಪತ್ರಿಕಾ ದಿನಾಚರಣೆ ಅಂಗವಾಗಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ‌ ರಂಗಮಂದಿರದಲ್ಲಿ ನಡೆಯಿತು.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ಪ್ರತಿಭಾ ಪುರಸ್ಕಾರ ವಿತರಿಸಿದರು.ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು‌ ಅಂಕ ಪಡೆದ ವಿದ್ಯಾರ್ಥಿಗಳಾದ ಅನ್ನಪೂರ್ಣ ಸಂಗಮೇಶ…

Read More

ಮುಂಗಡ ಹಣ ಕೊಡದ್ದಕ್ಕೆ ಒಬ್ಬನನ್ನು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ : ಇಬ್ಬರ ಸೆರೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 19:ಕೆಲಸಕ್ಕೆ ಬರುವುದಾಗಿ ಮುಂಗಡ ಹಣ ಪಡೆದಿದ್ದನ್ನು ವಾಪಸ್ ಕೊಡದೇ ಇರುವುದಕ್ಕೆ ಹಣ ಪಡೆದ ವ್ಯಕ್ತಿಯನ್ನು ಇಬ್ಬರು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.ಚಡಚಣದ ಕುಮಾರ ಉರ್ಪ್ ಅರ್ಜುನ ಬಿರಾದಾರ, ಉಮರಾಣಿ ಗ್ರಾಮದ ಶ್ರೀಶೈಲ ಗಿರಿಯಪ್ಪ ಪೀರಗೊಂಡ ಅವರು ಬಂಧಿತ ಆರೋಪಿಗಳು.ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದ ಬಾಶಾಸಾಬ ಅಲ್ಲಾವುದ್ದೀನ್ ಮುಲ್ಲಾ ಎಂಬಾತ ಡ್ರೈವಿಂಗ್ ಕೆಲಸಕ್ಕೆ ಬರುವುದಾಗಿ 20,000 ರೂ. ಮುಂಗಡವಾಗಿ ಪಡೆದುಕೊಂಡಿದ್ದರು. ಕೆಲಸಕ್ಕೂ…

Read More

ಕೈಮಗ್ಗ ನೇಕಾರರಿಗೆ ಸಾಲ-ಸೌಲಭ್ಯ : ಅರ್ಜಿ ಆಹ್ವಾನ

ಸಪ್ತ ಸಾಗರ, ವಾರ್ತೆ, ವಿಜಯಪುರ, ಜು.19: ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ 2025-26ನೇ ಸಾಲಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಕೈಮಗ್ಗ ನೇಕಾರರು ಅರ್ಜಿಗಳನ್ನು ಕೈಮಗ್ಗ ಮತ್ತು ಜವಳಿ ಇಲಾಖೆ ವಿಜಯಪುರ ಕಚೇರಿಯಿಂದ ಪಡೆದು, ಭರ್ತಿ ಮಾಡಿ, ಅರ್ಜಿಯೊಂದಿಗೆ ಕೇಂದ್ರ ಸರ್ಕಾರ ನೀಡಿರುವ ನೇಕಾರರ ಪೆಹಚಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ ಕಾರ್ಡ್, ಆಧಾರ ನಂಬರ್ ಸೀಡ್ ಇರುವ ಬ್ಯಾಂಕ್…

Read More

ಗುರು ನಮನ ಹಾಗೂ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19:ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜು.20 ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.ಬೆಳಿಗ್ಗೆ 10 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಾಲಗಾಂವ ಅಮೃತಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಪಾಧ್ಯಕ್ಷ ಹಾಗೂ ಎಕ್ಸ್ಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಸವರಾಜ ಕೌಲಗಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಹುಶ್ರುತ ವಿದ್ವಾಂಸ, ಪತ್ರಕರ್ತ,ನಾಟಕಕಾರ,…

Read More

ಬಾಬಾನಗರ ಬಳಿ ಜಲಾಶಯ ನಿರ್ಮಾಣ: ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಬಳಿ ಸುಮಾರು 400 ಎಕರೆ ಪ್ರದೇಶದಲ್ಲಿ ರೂ. 557 ಕೋ. ವೆಚ್ಚದಲ್ಲಿ 0.77 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಶಯ ನಿರ್ಮಿಸಲಾಗುವುದು ಎಂದು‌ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ಪಟ್ಟಣದ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20…

Read More

ಉದ್ಯೋಗ ಸೃಷ್ಟಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು- ಸಚಿವ ಎಂ.ಬಿ.ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ. ಈ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸಲು ಸಣ್ಣ ಕೈಗಾರಿಕೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಆಲಕುಂಟೆ ನಗರರದ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಜಿಲ್ಲಾ ಮಂಟಪ,…

Read More

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜುಲೈ 18: ಬಿಜೆಪಿಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು…

Read More