ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜುಲೈ 18: ಬಿಜೆಪಿಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು…

Read More

ಸಾಹಿತಿ ಭಜಂತ್ರಿಯವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 17: ಸಾಹಿತಿ ದೊಡ್ಡಣ್ಣ ಭಜಂತ್ರಿ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ನಗರದ ಶ್ರೀ ಏಳು ಮಕ್ಕಳ ತಾಯಿ ಜಾತ್ರಾ ಮಹೋತ್ಸವ ಸಮಿತಿಯು ದೊಡ್ಡಣ್ಣ ಅವರು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ ಮಾಡಿ ಸತ್ಕರಿಸಲಾಯಿತು.ಯುವ ಧುರೀಣ ರಾಮನಗೌಡ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

Read More

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 17:ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್‌ ಫ್ಯಾಶನ್‌ ಟೆಕ್ನಾಲಜಿ (ಎನ್.ಐ.ಎಫ್.ಟಿ) ಸಂಸ್ಥೆಯ ವಿದ್ಯಾರ್ಥಿಗಳು ಕ್ಷೇತ್ರಾಧ್ಯಯನಕ್ಕಾಗಿ ಆಗಮಿಸಿದ್ದಾರೆ. ಇದರ ಜೊತೆಗೆ ದೇಶದ ನಾನಾ ಭಾಗಗಳು ವಸ್ತ್ರ ವಿನ್ಯಾಸ ಸಂಸ್ಥೆಗಳು ಕೂಡ ಈ ಬಗ್ಗೆ ಆಸಕ್ತಿ ತೋರಿಸಿ, ಸಂಪರ್ಕಿಸುತ್ತಿವೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ ಪಾಟೀಲ ತಿಳಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ʻವಿಜಯಪುರ ಜಿಲ್ಲೆಯಲ್ಲಿ ಮೊದಲಿನಿಂದಲೂ ಲಂಬಾಣಿ ಕಲೆ, ಕಸೂತಿ ಇತ್ಯಾದಿಗಳು ಬೇರೂರಿಕೊಂಡು ಬಂದಿದ್ದವು. ಈ…

Read More

ಸಿದ್ಧರಾಮಯ್ಯ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಕೈಯಲ್ಲಿ ಕೊಟ್ಟಿದ್ದಾರೆ- ನಿಖಿಲ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಅವರ ಕೈಯಲ್ಲಿ ಕೊಟ್ಟಿದ್ದಾರೆ. ಸೂಪರ್ ಸಿಎಂ ಸುರ್ಜೇವಾಲಾ ಆಗಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಟೀಕಿಸಿದರು.ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ವಿಜಯಪುರ ಜಿಲ್ಲೆಗೆ ₹ 4557 ಕೋಟಿ ಅನುದಾನ ಘೋಷಣೆ. ಇದು ಪ್ರಚಾರಕ್ಕೆ ಮಾತ್ರ ಸೀಮಿತವಾಗಿ ಎಂದು ನಿಖಿಲ್ ಕಾಂಗ್ರೆಸ್ ನಾಯಕರ ವಿರುದ್ಧ…

Read More

17 ರಂದು ಬಾನು ಮುಷ್ತಾಕ್ ಅವರ ಬರಹಗಳ ಕುರಿತು ವಿಚಾರ ಸಂಕಿರಣ.

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಮತ್ತು ಅಂಜುಮನ್-ಇ-ಇಸ್ಲಾಂ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ ವಿಜಯಪುರ ಇವರುಗಳ ಸಹಯೋಗದಲ್ಲಿ ಅಂತರರಾಷ್ಟ್ರೀಯ ಭೂಕರ್ ಪ್ರಶಸ್ತಿ ಪಡೆದ ಡಾ. ಬಾನು ಮುಷ್ಕಾಕ್ ಅವರ ಬರಹಗಳ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಜು.17 ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಾಹಿತಿಗಳು ಹಾಗೂ ಡಿವಾಯ್ಎಸ್ಪಿ ಬಸವರಾಜ ಯಲಿಗಾರ ಉದ್ಘಾಟಿಸುವರು.ಸಂಸ್ಥೆಯ ಅಧ್ಯಕ್ಷ ಸಜ್ಜಾದೆ ಪೀರಾ ಮುಶ್ರೀಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಿಷಯ ನಿರೂಪಕರಾಗಿ ಸಾಹಿತಿಗಳಾದ ಡಾ. ಮುರ್ತುಜಾಬೇಗಂ ಕೊಡಗಲಿ, ಡಾ….

Read More

ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 15: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ-ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಮಿಲಿಟರಿ ಶಿಷ್ಯ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರು ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ನಿಧಿಯಿಂದ 1ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ, ಜೆಓಸಿ- ಪ್ರೊಪೆಷನಲ್ ಕಾಲೇಜುಗಳಲ್ಲಿ…

Read More

ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ ಪಡೆಯಲು 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯನ್ನುhttps://swdservice.karnataka.gov.in/PrizeMoneyClientAPP/ ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ-ತಾಲೂಕಾ ಮಟ್ಟದ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಅಂಚೆ ಜೀವ ವಿಮೆ ಮಾರಾಟ: ನೇರ ಪ್ರತಿನಿಧಿಗಳ ನೇಮಕ, ನೇರ ಸಂದರ್ಶನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15 :ವಿಜಯಪುರ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.ಆಸಕ್ತ ಅಭ್ಯರ್ಥಿಗಳ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜು. 18 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ಗೋಲ್ ಗುಂಬಜ್ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಆಯ್ಕೆಯಾದ ಅಭ್ಯರ್ಥಿಗಳು 5,000 ರೂ.ಗಳ ರಾಷ್ಟ್ರೀಯ ಉಳಿತಾಯ…

Read More

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮುಳವಾಡ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ, ಸದಸ್ಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15 :ಜಿಲ್ಲೆಯ ಬಸವನ ಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ಮುಳವಾಡ ಗ್ರಾಮ ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷ ಸೇರಿದಂತೆ 6 ಸದಸ್ಯರು ಬಿಜೆಪಿ ತೊರೆದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ವಿಜಯಪುರ ನಗರದಲ್ಲಿರುವ ಸಚಿವ ಶಿವಾನಂದ ಪಾಟೀಲ ಅವರ ಗೃಹ ಕಛೇರಿಗೆ ಆಗಮಿಸಿದ ಮುಳವಾಡ ಗ್ರಾಮ ಪಂಚಾಯತಿ ಬಿಜೆಪಿ ಸದಸ್ಯರು ಅಧ್ಯಕ್ಷ ಬಾಳು ಚಿನಕೇಕರ, ಉಪಾಧ್ಯಕ್ಷೆ ಮಧುಮತಿ ಧನ್ಯಾಳ, ಗ್ರಾಮ ಪಂಚಾಯತಿ…

Read More

ಡಾ.ಅಂಬೇಡ್ಕರ್ ಅವರು ನಮ್ಮ ದೇಶದ ಆಸ್ತಿ-ಶಾಸಕ ಕಟಕದೊಂಡ

ಸಪ್ತಸಾಗರ ವಾರ್ತೆ, ವಿಜಯಪುರ, 14: ಜಗತ್ತಿನಲ್ಲಿ ಮೇರು ವ್ಯಕ್ತಿತ್ವ ಹೊಂದಿದ ಡಾ.ಅಂಬೇಡ್ಕರ್ ಅವರು ಜನಹಿತಕ್ಕಾಗಿ ಶಾಂತಿದೂತನಾಗಿಬದುಕು ಸಾಗಿಸುತ್ತಾ, ಸರ್ವರಲ್ಲಿ ಸಮಾನತಾ ಭಾವ ಬಿತ್ತಿದ್ದಾರೆ. ಸಂವಿಧಾನ ಪೀಠಿಕೆಯ ಮೂಲಾಂಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ ಕಟಕದೊಂಡ ಹೇಳಿದರು.ರವಿವಾರದಂದು ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ 134 ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಡಾ.ಅಂಬೇಡ್ಕರ್ ಅವರು ಎತ್ತಿಹಿಡಿದ ವಿಶ್ವ ಕುಟುಂಬದ ತತ್ವವನ್ನು ಅನುಪಾಲಿಸಿಕೊಂಡು, ಇಂದಿನ ಯುವಪೀಳಿಗೆ…

Read More