ಪಾಲಿಕೆ ನೌಕರರ ಹೋರಾಟಕ್ಕೆ ಬಿಜೆಪಿ ಬೆಂಬಲ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಪಾಲಿಕೆ ಆವರಣದಲ್ಲಿ ಕಳೆದ 5 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಶನಿವಾರ ಭೇಟಿ ನೀಡಿ, ಪಾಲಿಕೆ ನೌಕರರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರು ಮಾತನಾಡಿ, ಪಾಲಿಕೆ ನೌಕರರ ನ್ಯಾಯಯುತ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲವಾಗಿ ನಿಲ್ಲುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಸಿಂದಗಿ ವಿಧಾನಸಭಾ…

Read More

ಕೊಯಿಮತ್ತೂರು ಬ್ಲಾಸ್ಟ್ ಪ್ರಕರಣ: ಓರ್ವ ಆರೋಪಿ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 10:ತಮಿಳುನಾಡಿನ ಕೊಯಿಮತ್ತೂರಿನಲ್ಲಿ ನಡೆದ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ವಾಸವಾಗಿದ್ದ ಪ್ರಮುಖ ಆರೋಪಿಯನ್ನು ತಮಿಳುನಾಡಿನ ಕೊಯಿಮತ್ತೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ.ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಸಾದಿಕ್ ರಾಜಾ (50) ಬಂಧಿತ ಆರೋಪಿ.1998 ರಲ್ಲಿ ತಮಿಳುನಾಡಿನ ಕೊಯಿಮತ್ತೂರಿನಲ್ಲಿ ಬ್ಲಾಸ್ಟ್ ಪ್ರಕರಣ ನಡೆದಿತ್ತು. ಇದಾದ ಬಳಿಕ ಪ್ರಮುಖ ಆರೋಪಿ ಸಾದಿಕ್ ರಾಜಾ ಕಳೆದ 27 ವರ್ಷಗಳಿಂದ ಬೇರೆ ಬೇರೆ ಕಡೆಗಳಲ್ಲಿ ತಲೆ ಮರೆಸಿಕೊಂಡಿದ್ದ.ಕಳೆದ 12 ವರ್ಷಗಳಿಂದ ತರಕಾರಿ ಮಾರಾಟ ಮಾಡಿಕೊಂಡು ವಿಜಯಪುರದಲ್ಲಿ ಜೀವನ ನಡೆಸುತ್ತಿದ್ದ…

Read More

ಶಿವಮೊಗ್ಗದಲ್ಲಿ ಜು. 17ರಿಂದ ಬಾಕ್ಸಿಂಗ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 9:ಜುಲೈ 17 ರಿಂದ 19 ರ ವರೆಗೆ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಸಂಸ್ಥೆಯ ವತಿಯಿಂದ ಶಿವಮೊಗ್ಗ ನಗರದಲ್ಲಿ 9 ನೇ ಕರ್ನಾಟಕ ರಾಜ್ಯ ಮಟ್ಟದ ಮಹಿಳಾ ಮತ್ತು ಪುರುಷರ ಬಾಕ್ಸಿಂಗ್ ಕ್ರೀಡಾಕೂಟ ನಡೆಯಲಿದೆ.ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಸಂಸ್ಥೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಓಲಂಪಿಕ್ ಸಂಸ್ಥೆ, ಭಾರತೀಯ ಅಮೆಚೂರ್ ಬಾಕ್ಸಿಂಗ್ ಒಕ್ಕೂಟದಿಂದ ಮಾನ್ಯತೆ ಪಡೆದ ಬಾಕ್ಸಿಂಗ್ ಕ್ರೀಡೆಯಾಗಿದೆ. ಬಾಕ್ಸಿಂಗ್ ಕ್ರೀಡೆಯು ಶಾಲಾ ಕಾಲೇಜುಗಳ…

Read More

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

Read More