ಸ್ವಾತಂತ್ರ್ಯೋತ್ಸವ ಅಂಗವಾಗಿ ರಕ್ತದಾನ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಆ. 16: 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು.ಎಂ. ಬಿ. ಪಾಟೀಲ ಫೌಂಡೇಶನ್ ಸಹಯೋಗದಲ್ಲಿ ನಡೆದ ಈ‌ ಶಿಬಿರದಲ್ಲಿ 41 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.ಈ‌ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಬಿ. ಕಮತಿ, ಉಪಪ್ರಾಚಾರ್ಯ ಎಸ್. ಎ. ಪಾಟೀಲ, ಸಂಸ್ಥೆಯ ಕಾನೂನು ಸಲಹೆಗಾರ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಸಂಯೋಜಕ ಸೂರ್ಯಕಾಂತ ಬಿರಾದಾರ, ಶ್ರೀ ಬಿ. ಎಂ….

Read More

ನಿಗಮಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16:ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ,ಕರ್ನಾಟಕ ಅದಿಜಾಂಬವ ಅಭಿವೃದ್ಧಿ ನಿಗಮ,ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಮೂಲಕ 2025-26 ನೇ ಸಾಲಿಗಾಗಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕ ಉದ್ದೇಶಕ್ಕಾಗಿ ಹಾಗೂ ಸ್ವಾವಲಂಬಿ ಸಾರಥಿ, ಪುಡ್ ಕಾರ್ಟ್ (ಮೊಬೈಲ್ ಕಿಚನ್ ಉದ್ದೇಶಕ್ಕಾಗಿ ಮಾತ್ರ) ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಇತರೆ ಉದ್ದೇಶ) ಹಾಗೂ ಮೈಕ್ರೋ ಕ್ರೆಡಿಟ್ ಪ್ರೇರಣಾ…

Read More

ಆ. 19ರೊಳಗಾಗಿ ಒಳ ಮೀಸಲಾತಿ ಜಾರಿ ಮಾಡದಿದ್ದರೆ ಉಗ್ರ ಹೋರಾಟ: ಗೋವಿಂದ ಕಾರಜೋಳ ಎಚ್ಚರಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16:ನಾಗಮೋಹನ್ ದಾಸ್ ವರದಿ ಶಿಫಾರಸ್ಸು ಆಧರಿಸಿ ರಾಜ್ಯದಲ್ಲೂ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಳ ಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ಜಗಳ ಹಚ್ಚುವ ಕೆಲಸದಲ್ಲಿ ತೊಡಗಿದೆ. ಇದು ಸರಿಯಲ್ಲ ಎಂದು ಕಾರಜೋಳ ಹೇಳಿದರು.ಮೀಸಲಾತಿಯಲ್ಲಿ ಎಸ್ ಸಿ 101 ಹಾಗೂ ಎಸ್ ಟಿ 56 ಜಾತಿಗಳಿವೆ. ಒಳ ಮೀಸಲಾತಿ ವಿಚಾರವಾಗಿ 2004 ರಲ್ಲಿ ಸದಾಶಿವ…

Read More

ಕನಕ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ನಗರದ ಕನಕ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಇದರ ಅಂಗವಾಗಿ ವಿದ್ಯಾರ್ಥಿಗಳು ಭಾರತ ಮಾತೆ, ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ಒನಕೆ ಓಬವ್ವ ಮುಂತಾದ ಮಹನೀಯರ ವೇಷ ಧರಿಸಿ ಕಾರ್ಯಕ್ರಮಕ್ಕೆ ಅತ್ಯಂತ ಮೆರಗನ್ನು ತಂದ ಕೊಟ್ಟರು.

Read More

ರಾಷ್ಟ್ರಧ್ವಜವು ದೇಶದ ವೈವಿಧ್ಯಮಯ ಸಂಸ್ಕೃತಿಯ ಪ್ರತೀಕ -ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ,ವಿಜಯಪುರ, ಆ. 16: ರಾಷ್ಟ್ರಧ್ವಜವು ನಮ್ಮ ದೇಶದ ಗೌರವದ ಸಂಕೇತವಾಗಿದೆ. ಇದು ನಮ್ಮ ದೇಶದ ಶ್ರೀಮಂತ ಪರಂಪರೆ, ವೈವಿಧ್ಯಮಯ ಸಂಸ್ಕೃತಿ,ದೇಶದ ಪ್ರಗತಿ ಮತ್ತು ಏಕತೆಯನ್ನು ಪ್ರತಿನಿಧಿಸುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡ ‘ರಾಷ್ಟ್ರಧ್ವಜದ ಮಹತ್ವ’ ಕುರಿತ ಚಿಂತನಗೋಷ್ಠಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ ಹೋರಾಟದ ಮೌಲ್ಯ-ತ್ಯಾಗಗಳನ್ನು ಎತ್ತಿಹಿಡಿಯುತ್ತದೆ. ಅದು ದೇಶದ ಇತಿಹಾಸ, ಸಂಸ್ಕೃತಿ, ಮತ್ತು ಜನರ ಭಾವನೆಗಳನ್ನು ಪ್ರತಿನಿಧಿಸುತ್ತದೆ…

Read More

ಗಜಾನನ ಮಹಾಮಂಡಳಿಗಳ ಸಭೆ ಇಂದು

ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 16:ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಹತ್ತಿರದ ಶಿವಾನುಭವ ಮಂಟಪದಲ್ಲಿ ಅ.16 ರಂದು ಸಂಜೆ 5 ಗಂಟೆಗೆ ಕೇಂದ್ರದ ಮಾಜಿ ಸಚಿವ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳದ ವತಿಯಿಂದ ವಿಜಯಪುರ ನಗರದ ಶ್ರೀ ಗಜಾನನ ಮಹಾಮಂಡಳಿಗಳ ಸಭೆ ಹಮ್ಮಿಕೊಳ್ಳಲಾಗಿದೆ.ಕಾರಣ ಎಲ್ಲಾ ಗಜಾನನ ಮಹಾಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು, ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಗಣ್ಯರು,…

Read More

ಸ್ವಾತಂತ್ರೋತ್ಸವ ಆಚರಣೆ: ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಆ. 15:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ‌ ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ‌ ಮನ ಸೂರೆಗೊಂಡವು.ಪ್ರತಿ ತಂಡವು ತಮ್ಮ ಮನೋಜ್ಞ ಅಭಿನಯ ಪ್ರೇಕ್ಷಕರ ರೋಮಾಂಚನಗೊಳಿಸುವ ಮೂಲಕ ಮಂತ್ರಮುಗ್ಧಗೊಳಿಸಿತು. ಪ್ರೇಕ್ಷಕರು ಮಕ್ಕಳ ಅಭಿನಯಕ್ಕೆ ‌ಚಪ್ಪಾಳೆ ತಟ್ಟುವ ಮೂಲಕ ಅವರನ್ನು ಹುರಿ ದುಂಬಿಸುತ್ತಿದ್ದರು.ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆ, ಸಮೂಹ ನೃತ್ಯ‌,ಗಾಯನ ಪ್ರೇಕ್ಷಕರ…

Read More

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಎಂ.ಬಿ.ಪಾಟೀಲ ಭೇಟಿ, ಪರಿಹಾರ ಕಾಮಗಾರಿಗಳ ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 15: ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಶುಕ್ರವಾರ ವಿಜಯಪುರ ನಗರದಲ್ಲಿ ಮಳೆಯಿಂದ ಹಾನಿ ಹಾಗೂ ಮಹಾನಗರ ಪಾಲಿಕೆಯಿಂದ ಮುಂಜಾಗ್ರತೆ ಶಾಶ್ವತವಾಗಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ವಿಜಯಪುರ ನಗರದ ಶಿವಾಜಿ ಸರ್ಕಲ್ ಹತ್ತಿರವಿರುವ ಕೋಟೆಗೋಡೆ ಕಂದಕ, ನವಭಾಗ ರಸ್ತೆಯ ಸಿಕ್ಯಾಬ್ ಕಾಲೇಜ್ ಹತ್ತಿರ, ರಾಮನಗರ ಹಾಗೂ ಜುಮ್ಮಾ ಮಸೀದಿ ಹತ್ತಿರದ ಬಾಗಾಯತ್‍ ಗಲ್ಲಿಗೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶವನ್ನು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು,…

Read More

ಬಿಎಲ್ ಡಿಇ ಡೀಮ್ಡ್ ವಿವಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಇಂದು ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಧ್ವಜಾರೋಹಣ ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬ್ರಿಟಿಷ್ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸಲು ಹೋರಾಡಿದ ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಾವು ಇಂದು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ. ಈ ದಿನದಂದು ಅವರ ತ್ಯಾಗವನ್ನು ಸ್ಮರಿಸುವ…

Read More

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಉಚಿತ ಯೋಗ ತರಬೇತಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಶುಕ್ರವಾರದಿಂದ ಪ್ರತಿನಿತ್ಯ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವ್ಹಿ.ಎಸ್ ಆಸ್ಪತ್ರೆಯಲ್ಲಿ ಉಚಿತ ಯೋಗ ತರಬೇತಿ ಪ್ರಾರಂಭವಾಗಿದೆ.ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು. ಇದಾದ ಬಳಿಕ ಆಸ್ಪತ್ರೆಯ ಸ್ವಸ್ತವೃತ್ತ ವಿಭಾಗದ ವತಿಯಿಂದ ಹಳೆಯ ವಿದ್ಯಾರ್ಥಿ ಮತ್ತು ವೈದ್ಯರು ಈ ಯೋಗ ಶಿಬಿರಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅಶೋಕ ಪಾಟೀಲ,…

Read More