ವಿಜಯಪುರದಲ್ಲಿ ತಾರಕಕ್ಕೇರಿದ ಸಚಿವ ಲಾಬಿ

ಎಂ.ಬಿ. ಪಾಟೀಲ್ ಬಳಿಕ ಮತ್ತೊಬ್ಬರಿಗೆ ಸಚಿವಗಿರಿಯ ಭಾಗ್ಯ? ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಸಿ. ಎಸ್. ನಾಡಗೌಡ ನಡುವೆ ತೀವ್ರ ಪೈಪೋಟಿ ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ಬೆಂಗಳೂರು/ವಿಜಯಪುರ, ಜು. 31:ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ತೆರೆಮರೆಯ ಚಟುವಟಿಕೆಗಳು ಚುರುಕುಗೊಂಡಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದಿರುವ ಸವಾಲು ಕೇವಲ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡುವುದಲ್ಲ; ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸುವುದು, ಪ್ರಾದೇಶಿಕ ಮತ್ತು ಸಾಮಾಜಿಕ ಸಮತೋಲನ ಕಾಯ್ದುಕೊಳ್ಳುವುದು,…

Read More

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ: ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ನವದೆಹಲಿ, ಜೂ.12: “ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ನಾನು, ರಾಮಲಿಂಗಾ ರೆಡ್ಡಿ ಹಾಗೂ ಟಿ.ಬಿ ಜಯಚಂದ್ರ ಅವರು ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.ಕೇಂದ್ರ ಜಲಶಕ್ತಿ ಸಚಿವರ ಭೇಟಿ ಬಗ್ಗೆ ಕೇಳಿದಾಗ, “ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು, ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ ತೀರ್ಪಿನ…

Read More

ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಸಿಎಂ ಡಿ.ಕೆ. ಶಿವಕುಮಾರ್ ಮನವಿ

ಸಪ್ತಸಾಗರ ವಾರ್ತೆ,ನವದೆಹಲಿ, ಜೂ.12:ಕರ್ನಾಟಕ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ.ರಾಜ್ಯದ ನಿರಾವರಿ ಯೋಜನೆಗಳಿಗೆ ಹೆಚ್ಚಿನ ಕಾಳಜಿ ವಹಿಸಿರುವ ಮುಖ್ಯಮಂತ್ರಿಗಳು ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದ ಶಿವಕುಮಾರ್ ಅವರು ಶುಕ್ರವಾರ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ…

Read More

ಕರ್ನಾಟಕದಲ್ಲಿ ಯುವ ಯುಗ ಆರಂಭ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ನವದೆಹಲಿ, ಜೂನ್ 2: “ಕರ್ನಾಟಕದ ಜನರು ನನ್ನ ಮೇಲೆ ವಿಶ್ವಾಸ ಹೊಂದಿದ್ದಾರೆ. ರೈತರು, ಮಹಿಳೆಯರು ಹಾಗೂ ಯುವ ಪೀಳಿಗೆಯನ್ನು ಸೇರಿ ನಾನು ಸಮಾಜದ ಪ್ರತಿಯೊಂದು ವರ್ಗವನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ಕರ್ನಾಟಕದಲ್ಲಿ ಹೊಸ ಯುವ ಯುಗ ಪ್ರಾರಂಭವಾಗಲಿದೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು‌.ದೆಹಲಿಯಲ್ಲಿ ಸುದ್ದಿ ಸಂಸ್ಥೆಯೊಂದಕ್ಕೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.“ನಾನು ಯಾವುದನ್ನೂ ಕನಸು ಎಂದು ಹೇಳುವುದಿಲ್ಲ. ಕಠಿಣ ಪರಿಶ್ರಮದ ಜೊತೆಗೆ ಸಮರ್ಪಣೆ ಎಂದು ಕರೆಯುತ್ತೇನೆ.‌…

Read More

ಬ್ಲ್ಯಾಕ್ ಮೇಲ್ ಮಾಡುವ ಸಂಸ್ಕೃತಿ ನನ್ನದಲ್ಲ: ಯತ್ನಾಳ ಹೇಳಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 17:ಬ್ಲ್ಯಾಕ್ಮೇಲ್ ಮಾಡುವ ಸಂಸ್ಕೃತಿ ನನ್ನದಲ್ಲ. ಬ್ಲ್ಯಾಕ್ಮೇಲ್ ಮಾಡಿದ್ದರೆ ಎಂದೋ ಸಚಿವನಾಗಿರುತ್ತಿದ್ದೆ.ಮಾಜಿ ಸಿಎಂ ಯಡಿಯೂರಪ್ಪನವರ ಸಾಕಷ್ಟು ಭ್ರಷ್ಟಾಚಾರ ನನ್ನ ಬಳಿ ಇದ್ದವು.ಪಕ್ಷದ ಹಿತ ದೃಷ್ಟಿಯಿಂದ ಬ್ಲಾಕ್ಮೇಲ್ ಮಾಡಲಿಲ್ಲ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಚಿವ ಎಂ.ಬಿ. ಪಾಟೀಲರಿಗೆ ಟಾಂಗ್ ನೀಡಿದರು.ಟಿಕೆಟ್ ಗಾಗಿ ಯತ್ನಾಳ ಬಿಜೆಪಿಗೆ ಬ್ಲ್ಯಾಕಮೇಲ್ ಮಾಡುತ್ತಿದ್ದಾರೆ ಎಂಬ ಸಚಿವ ಎಂ. ಬಿ. ಪಾಟೀಲರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಯತ್ನಾಳ ಸುದ್ದಿಗಾರರ ಜೊತೆಗೆ ಮಾತನಾಡಿದರು.ಯಡ್ಡಿ ಕುರಿತು ಹೈಕಮಾಂಡ್ ಗಮನಕ್ಕೆ ತರಲು ಪ್ರಯತ್ನಿಸಿದೆ….

Read More

ದೇಶದ ಹೆಸರಿನಲ್ಲಿ ಮೋದಿ ಜನರ ಚಿನ್ನಾಭರಣ ಕಿತ್ತುಕೊಂಡಿಲ್ಲ: ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ದೇಶದ ಹೆಸರು ಹೇಳಿ ಕಾಂಗ್ರೆಸ್‌ನವರಂತೆ ಚಿನ್ನದ ತುಲಾಭಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿಸಿಕೊಂಡಿಲ್ಲ. ಬದಲಾಗಿ ಚಿನ್ನದ ಖರೀದಿಯನ್ನು ಮಿತ ಪ್ರಮಾಣಕ್ಕೆ ಸೀಮಿತಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಂತೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ದಮನಿಸುವ ಕೆಲಸವನ್ನು ಬಿಜೆಪಿ ಮಾಡಿಲ್ಲ. ಕೋವಿಡ್‌ನಂತಹ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ಏನಾದರೂ ಅಧಿಕಾರದಲ್ಲಿದ್ದರೆ ದೇಶದ ಪರಿಸ್ಥಿತಿ ಊಹಿಸಲು ಸಾಧ್ಯವಾಗಿರದಷ್ಟು ಕೆಟ್ಟಿರುತ್ತಿತ್ತು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂತಾರಾಷ್ಟ್ರೀಯ ಮಟ್ಟದ…

Read More

ರಷ್ಯಾದಿಂದ ತೈಲ ಖರೀದಿಗೆ ಅಮೆರಿಕ ಒಪ್ಪಿಗೆ ಕೇಳುವ ಮೋದಿ: ದುರ್ಬಲ ರಾಷ್ಟ್ರದ ಸಂಕೇತ- ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 16:ರಷ್ಯಾದಿಂದ ತೈಲ ಖರೀದಿಗೆ ಪ್ರಧಾನಿ ಅಮೆರಿಕ ಒಪ್ಪಿಗೆ ಕೇಳುವುದು ಸರಿಯಲ್ಲ. ಇದು ಭಾರತ ಎಷ್ಟು ದುರ್ಬಲವಾಗಿದೆ ಎಂಬುದರ ಸಂಕೇತವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಮ್ಮದು ಸ್ವತಂತ್ರ್ಯ ರಾಷ್ಟ್ರ ಏನು ಮಾಡಬೇಕು. ಎಲ್ಲಿ ಖರೀದಿ ಮಾಡಬೇಕು ಎಂಬುದನ್ನು ಅಮೆರಿಕ ಬಳಿ ಅಡವಿಟ್ಟಿದ್ದರೆ ಇದು ನಮ್ಮ ದುರ್ಭಾಗ್ಯ ಎಂದರು.ಮನಮೋಹನ್ ಸಿಂಗ್ ಪ್ರಧಾನಿ ಇದ್ದಾಗ ಆರ್ಥಿಕ ಪರಿಸ್ಥಿತಿ ಉತ್ತಮವಾಗಿತ್ತು.ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ,…

Read More

ದುಷ್ಟ ಶಕ್ತಿಗಳಿಂದ ರಕ್ಷಣೆ ಸಿಗಲಿ; ದೇಶ, ರಾಜ್ಯಕ್ಕೆ ಒಳಿತಾಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ತಿರುನಲ್ಲಾರ್ (ತಮಿಳುನಾಡು): ಮೇ 09“ದುಷ್ಟ ಶಕ್ತಿಗಳಿಂದ ರಕ್ಷಣೆ ಸಿಗಲಿ ಎಂದು ಪ್ರಾರ್ಥಿಸಲು ಬಂದಿದ್ದೇನೆ. ದೇವರಲ್ಲಿ ಪ್ರಾರ್ಥನೆಗೆ ಇದು ಸೂಕ್ತ ಸಮಯ ಎಂದು ಬಂದಿರುವೆ. ದೇಶ ಹಾಗೂ ರಾಜ್ಯಕ್ಕೆ ಒಳಿತಾಗಲಿ ಎಂದು ಬೇಡಿಕೊಂಡಿರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲಾರ್ ಶನೇಶ್ವರ ಸ್ವಾಮಿ ದೇಗುಲದ ಭೇಟಿ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.ಟಿವಿಕೆ ಜೊತೆಗಿನ ಮೈತ್ರಿ ಬಗ್ಗೆ ಕೇಳಿದಾಗ, “ಜಾತ್ಯಾತೀತ,…

Read More

ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ, ದೆಹಲಿ, ಸೆ. 21:“ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.“ಜಾತಿಗಣತಿ ವಿಚಾರವಾಗಿ ಕ್ರೈಸ್ತ ಜಾತಿಗಳನ್ನು ಹಿಂದುಳಿದ ವರ್ಗಗಳ ಆಯೋಗ ಕೈಬಿಡಲು ನಿರ್ಧರಿಸಿದೆ. ಈ ಮಧ್ಯೆ…

Read More

ಉಪರಾಷ್ಟ್ರಪತಿ ರಾಜೀನಾಮೆ ವಿವರ ಗೊತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸಪ್ತಸಾಗರ ವಾರ್ತೆ ವಿಜಯಪುರ, ಜು.27ಉಪರಾಷ್ಟ್ರಪತಿ ಜಗದೀಪ ಧನಕರ್ ಅವರ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ. ವಿವರವನ್ನು ಅವರಿಗೆ ಕೇಳಿ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಧನಕರ್ ಅವರು ಯಾವಾಗಲೂ ಸರ್ಕಾರದ ಪರವಾಗಿಯೇ ಇರುತ್ತಿದ್ದರು. ರಾಜೀನಾಮೆ ನೀಡಿರುವ ಕಾರಣವನ್ನು ಅವರೇ ಹೇಳಬೇಕು ಎಂದರು.ರೈತರ ಸಮಸ್ಯೆಗಾಳಾಗಲಿ, ಬಡವರ ಸಮಸ್ಯೆಗಳಾಗಲಿ, ಅಂತರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಮಾತನಾಡಲು ನಮಗೆ ಅವರು ಅವಕಾಶ ನೀಡುತ್ತಿರಲಿಲ್ಲ.ಲೋಕಸಭೆಯಲ್ಲಿ ಬಡವರ ಸಮಸ್ಯೆಗಳ ಬಗ್ಗೆ…

Read More