ಜು. 14ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂಡಿಗೆ

ಸಪ್ತಸಾಗರ ವಾರ್ತೆ ವಿಜಯಪುರ, ಜು.12: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂ.14 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಂದು ಮಧ್ಯಾಹ್ನ 12-05ಕ್ಕೆ ಸೊಲ್ಲಾಪುರ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12-50ಕ್ಕೆ ವಿಜಯಪುರ ಜಿಲ್ಲೆಯ ಇಂಡಿಗೆ ಆಗಮಿಸಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಬೃಹತ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ ಹಾಗೂ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿಯನ್ನು ದಾಟಿರುವ ಹಿನ್ನಲೆಯಲ್ಲಿ ಕೆ.ಕೆ.ಆರ್.ಟಿ.ಸಿ. ಬಸ್‍ಗೆ ಪೂಜೆ ಸಲ್ಲಿಸಲಿದ್ದಾರೆ.ಮಧ್ಯಾಹ್ನ 1-15ಕ್ಕೆ ಇಂಡಿ ಪೊಲೀಸ್ ಪರೇಡ್…

Read More

ಕಾಂಗ್ರೆಸಿನಲ್ಲಿ ಸಿಎಂ ಕುರ್ಚಿಗೆ ವ್ಯಾಪಾರ ನಡೆದಿದೆ- ಯತ್ನಾಳ್ ಆರೋಪ

ಸಪ್ತಸಾಗರ ವಾರ್ತೆ ವಿಜಯಪುರ, ಜು. 12ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ದೆಹಲಿಯಲ್ಲಿ ಕುಳಿತಿದ್ದಾರೆ ಎಂದು ಟೀಕಿಸಿದರು.ಡಿಕೆಶಿ ಹಾಗೂ ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಎಷ್ಟು ಕೋಟಿ ಕೊಡುತ್ತಾರೆ. ಮೂರನೇ ವ್ಯಕ್ತಿ ಎಷ್ಟು ಕೋಟಿ ಕೊಡುಬಹುದು ಎನ್ನುವ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ಛೇಡಿಸಿದರು.ದೇಶದಲ್ಲಿ ಎಲ್ಲಿಯೂ ಕಾಂಗ್ರೆಸ್ ಆಧಿಕಾರದಲ್ಲಿ ಇಲ್ಲ. ಕಾಂಗ್ರೆಸ್…

Read More

ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಸಲ್ಲದು: ಶಾಸಕ ಯಶವಂತರಾಯಗೌಡ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯:ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಸಲ್ಲದು. ಚುನಾವಣೆ ಬೇರೆ, ಅಭಿವೃದ್ಧಿ ಬೇರೆ. ಹಾಗಾಗಿ ನಾನು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಕೆಲಸ ಮಾಡುವ ಜಾಯಮಾನ ನನ್ನದು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಹೇಳಿದರು.ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ನನ್ನ ಹೆಸರಿನಲ್ಲಿಯೇ ಚುನಾವಣೆ ಎದುರಿಸಿ ಗೆದ್ದಿದ್ದೇನೆ. ಆದರೆ ಅವರು ಬೇರೆಯವರ ಹೆಸರು ಹೇಳಿಕೊಂಡು ಚುನಾವಣೆ ಗೆಲ್ಲುತ್ತ ಬಂದಿದ್ದಾರೆ ಎಂದು ಅವರು ಸಂಸದ ರಮೇಶ ಜಿಗಜಿಣಗಿಗೆ ಛೇಡಿಸಿದರು.ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ನಾನು…

Read More