ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ:ಕೋರಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಎಸ್. ಕೋರಿ ಹೇಳಿದ್ದಾರೆ.ಶುಕ್ರವಾರ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯ ವತಿಯಿಂದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಧುಮೇಹ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕ್ರೀಡೆ ಮತ್ತು ಆರೋಗ್ಯ ಒಂದಕ್ಕೊಂದು ಪೂರಕವಾಗಿವೆ….

Read More

ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕ್ರೀಡೆಗಳು ಪೂರಕ:ಜಯರಾಜ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29: ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂರಕವಾಗಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ಶುಕ್ರವಾರ ಡೀಮ್ಡ್ ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವಪ್ರಸಿದ್ಧ ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದರು.ಇದೇ ವೇಳೆ ವಿದ್ಯಾರ್ಥಿಗಳಿಗಾಗಿ ಬ್ಯಾಸ್ಕೆಟ್‌ಬಾಲ್ ಮತ್ತು ಚೆಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸುಭಗಾ ಅವರು ಫಿಟ್ ಇಂಡಿಯಾ…

Read More

ಅಸ್ಮಿತ ಖೇಲೋ ಇಂಡಿಯಾ ಯೋಗಸನ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಬಂಗಾರ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27:ಚಿತ್ರದುರ್ಗದ ಮುರುಘಾಮಠದ ಅನುಭವ ಮಂಟಪದಲ್ಲಿ ಆ.22 ಮತ್ತು 23 ರಂದು ನಡೆದ ಅಸ್ಮಿತ ಖೇಲೋ ಇಂಡಿಯಾ ಮಹಿಳಾ ಯೋಗಾಸನ ಕ್ರೀಡಾಕೂಟದಲ್ಲಿ ಜಿಲ್ಲೆಯ ಬಾಲಿಕೆಯರು ಚಿನ್ನದ ಪದಕ ಪಡೆದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.18 ವರ್ಷದ ಒಳಗಿನ ಬಾಲಕಿಯರ ಆಟಿಸ್ಟಿಕ್ಕ ವಿಭಾದಲ್ಲಿ ಬಂಗಾರ ಪದಕ ಪಡೆದಿದ್ದು, ಕುಮಾರಿಯರಾದ ಶ್ರೀ ಲಕ್ಷ್ಮಿ ಮ್ಯಾಗೇರಿ, ಮರಿಯಮ್ಮ ಹರಿಜನ, ಪ್ರಿಯಾ ಚವ್ಹಾಣ, ಸುಮನ ಪೋಹಿಟೆ, ಹರ್ಷಿತಾ ಹರಿಜನ ತಂಡದೊಂದಿಗೆ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ….

Read More

ಏಷಿಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ವಿಜೇತ ಕ್ರೀಡಾಪಟುಗಳಿಗೆ ಸಿಎಂ ಅಭಿನಂದನೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 21:ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ವೇಗವಾದ ಸ್ಕೇಟರ್ ಹಾಗೂ ಡಬಲ್ ಸಿಲ್ವರ್ ಪದಕ ವಿಜೇತ ಕ್ರೀಡಾಪಟುಗಳಿಗೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿದರು.ಕ್ರೀಡಾಪಟುಗಳಾದ ವೇಗವಾದ ಸ್ಕೇಟರ್ ಧನುಷ್ ಬಾಬು ಮತ್ತು ಸಿಲ್ವರ್ ಪದಕ ವಿಜೇತೆ ಕು. ಪೂರ್ವಿ ಮಠೆ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಧನೆಯನ್ನು ಪ್ರಶಂಶಿಸಿ ಅಭಿನಂದಿಸಿದ್ದಾರೆ.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರೂ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಅವರು ಉಪಸ್ಥಿತರಿದ್ದರು.

Read More

ಅಸ್ಮಿತಾ ಖೇಲೋ ಇಂಡಿಯಾಗೆ ಯೋಗ ತಂಡ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. ರಾಜ್ಯ ಮಟ್ಟದ ಅಸ್ಮಿತಾ ಖೋಲೋ ಇಂಡಿಯಾ ಯೋಗಾ ಕ್ರೀಡಾಕೂಟಕ್ಕೆ ತಿಡಗುಂದಿ ಮಾನಸ ಗಂಗೋತ್ರಿ ವಸತಿ ಶಾಲೆ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.ಆ.22ರಂದು ಚಿತ್ರದುರ್ಗದ ಮುರಘಾಮಠದಲ್ಲಿ ನಡೆಯಲಿರುವ ಈ ಕ್ರೀಡಾಕೂಟಕ್ಕೆ ಮಾರಿಯಮ್ಮ ಹರಿಜನ, ಭೂಮಿಕಾ ಛಲವಾದಿ, ಕಾವೇರಿ ಢವಳಗಿ, ಹರ್ಷಿತಾ ಹರಿಜನ, ಪ್ರಿಯಾ ಚವ್ಹಾಣ, ವೈಷ್ಣವಿ ರಾಠೋಡ ಆಯ್ಕೆ ಆಗಿದ್ದಾರೆ.ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಸನಗೌಡ ಹರಾನಾಳ, ಬಸವರಾಜ ಬಾಗೇವಾಡಿ ಉತ್ನಾಳ, ಕೃಷ್ಣ ಭಜಂತ್ರಿ,ಮತ್ತು ಭಾಗ್ಯಶ್ರೀ ಚಲವಾದಿ ಅಭಿನಂದಿಸಿದ್ದಾರೆ.

Read More

ಜಿಲ್ಲಾ ಮಟ್ಟದ ಯೋಗಾಸನ ಕ್ರೀಡಾಕೂಟ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 4:ವಿಜಯಪುರ ಜಿಲ್ಲಾ ಮಟ್ಟದ ಪ್ರಪ್ರಥಮ ಯೋಗಾಸನ ಕ್ರೀಡಾಕೂಟ ತಿಡಗುಂದಿ ಪತಂಜಲಿ ಯೋಗ ಕ್ರೀಡಾ ಮತ್ತು ಸಾಂಸ್ಕೃತಿಕ ಭವನದಲ್ಲಿ ಭಾನುವಾರ ನಡೆಯಿತು.ಸಸಿಗೆ ನೀರೆಯುವ ಮೂಲಕ ಕ್ರೀಡಾಕೂಟ ಉದ್ಘಾಟಿಸಲಾಯಿತು.ಅರಕೇರಿ ಐಆರ್ ಬಿ ಸಿಪಿಐ ಕಲ್ಲನಗೌಡ ಪಾಟೀಲ ಕ್ರೀಡಾಕೂಟ ಉದ್ಘಾಟಿಸಿದರು.ದಿವ್ಯ ಸಾನ್ನಿಧ್ಯವನ್ನು ಶಾಂತವ್ವ ಹರನಾಳ ವಹಿಸಿದ್ದರು.ತಿಡಗುಂದಿ ಕೆಜಿಎಸ್ ಎ ಅಧ್ಯಕ್ಷ ಬಸನಗೌಡ ಹರನಾಳ ಅಧ್ಯಕ್ಷತೆ ವಹಿಸಿದ್ದರು.ಆಡಳಿತಾಧಿಕಾರಿ ಕುಮಾರಗೌಡ ಹರನಾಳ, ಶ್ವೇತಾ ಹರನಾಳ, ಮುಖ್ಯ ಪರಿವೀಕ್ಷಕರಾಗಿ, ಮಲ್ಲಮ್ಮ ಭೋಜಣ್ಣವರ, ಬಸವರಾಜ ಬಾಗೇವಾಡಿ ಉತ್ನಾಳ, ಪುಷ್ಪಾವತಿ ಮೇಟಿ, ರಮೇಶ ಮಾದರ,…

Read More

ಚೇತನಾ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ಅಮೋಘ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3:ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟೆಕ್ವಾಂಡೋ ಜಿ4 ನಲ್ಲಿ ಬೆಳ್ಳಿ ಪದಕ (ಎರಡನೇ ಸ್ಥಾನ) ಪಡೆದುಕೊಂಡು ಅಮೋಘ ಸಾಧನೆಯನ್ನು ಮಾಡಿದ್ದಾರೆ.ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42 ನೆಯ ರಾಜ್ಯ ಟೆಕ್ವಾಂಡೋ 2025 ರ ಪಂದ್ಯಾವಳಿಯಲ್ಲಿ ಭಾಗವಹಿಸಿ ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಪೂರ್ವಿ ಮಲ್ಲಿಕಾರ್ಜುನ ಮನಗೂಳಿ ಹಾಗೂ ಅಕುಲ್ ಮಲ್ಲಿಕಾರ್ಜುನ ಮನಗೂಳಿ ಭಾಗವಹಿಸಿ ಸಬ್ ಜೂನಿಯರ್ ಮತ್ತು ಕೆಡೆಟ್ ಕೆಟಗರಿಯಲ್ಲಿ ಸ್ಪರ್ಧೆ…

Read More

4 ನೇ ಎಸ್. ಎ. ಕೆ ಇಂಟರ್- ಸ್ಕೂಲ್ ಸ್ಕ್ವೇಶ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 2:4ನೇ ಎಸ್. ಎ. ಕೆ ಇಂಟರ್ ಸ್ಕೂಲ್ ಸ್ಕ್ವೇಶ್ ಕ್ರೀಡಾಕೂಟ ಆ.15 ರಿಂದ 16ರವರೆಗೆ ಬೆಂಗಳೂರಿನ ದಯಾನಂದ ಸಾಗರ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ. ಸ್ಕೈಸ್ ಸಂಸ್ಥೆ ಮತ್ತು ಭಾರತೀಯ ರಾಕೆಟ್ ಸ್ಪೈಸ್ ಸಂಸ್ಥೆ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ಈ ಸ್ಪೈಸ್ ಕ್ರೀಡಾಕೂಟವು ಸಬ್- ಜೂನಿಯರ್, ಜ್ಯೂನಿಯರ್, ಬಾಲಕರು ಮತ್ತು ಬಾಲಕಿಯರ, ಮತ್ತು ಪುರುಷ ಹಾಗೂ ಮಹಿಳೆಯರ ಕ್ರೀಡಾಕೂಟ ನಡೆಯಲಿದೆ. ಭಾಗವಹಿಸುವವರು ಹೆಸರನ್ನು ನೋಂದಾಯಿಸಬಹುದು ಎಂದು ವಿಜಯಪುರ ಜಿಲ್ಲೆ ಸ್ಪೈಸ್ ಸಂಸ್ಥೆ, ಸಂಸ್ಥಾಪಕ…

Read More

ಜು. 27 ರಂದು ರಾಜ್ಯ ಮಟ್ಟದ ಆರ್ಮ್ ಕುಸ್ತಿ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 25:ಜು. 27 ರಂದು ರಾಜ್ಯ ಮಟ್ಟದ ಆರ್ಮ್ ಕುಸ್ತಿ ಕ್ರೀಡಾಕೂಟ ಬೆಳಗಾವಿ ಜಿಲ್ಲೆಯ ಸವದತ್ತಿಯ ಗುರುರಾಜ ಭವನ್ ಲಿಂಗರಾಜ್ ಕಾಲೇಜ್ ನಲ್ಲಿ ನಡೆಯಲಿದೆ.ಕರ್ನಾಟಕ ಆರ್ಮ್ ಕುಸ್ತಿ,ಸಂಸ್ಥೆ ಮತ್ತು ಛತ್ರಪತಿ ಫೌಂಡೇಶನ್ ಹಾಗೂ ಸವದತ್ತಿ ವಿ ಎಸ್ ಫಿಟ್ನೆಸ್ ಸೆಂಟರ್ ಇವರ ವತಿಯಿಂದ ರಾಜ್ಯ ಮಟ್ಟದ ಆರ್ಮ್ ಕುಸ್ತಿ ಕ್ರೀಡಾಕೂಟ ಆಯೋಜಿಸಲಾಗಿದೆ. ಪುರುಷರ ತೂಕದ ವಿವರ- 50- 55, 60-65,70-75,-80-85,-90-95,-100+100 ಈ ರೀತಿ 12 ವಿಭಾಗದಲ್ಲಿ ಕ್ರೀಡಾಕೂಟ ನಡೆಯಲಿದೆ.ಚಾಂಪಿಯನ್ ಆಫ್ ದಿ ಚಾಂಪಿಯನ್,…

Read More

ಆಗಸ್ಟ್ 2,3 ರಂದು ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಅಸ್ಮಿತಾ ವುಶು ಲೀಗ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಆಗಸ್ಟ್ 2 ಹಾಗೂ 3ರಂದು ಕರ್ನಾಟಕ ರಾಜ್ಯ ವುಶು ಸಂಸ್ಥೆಯ ವತಿಯಿಂದ, ದಾವಣಗೆರೆಯಲ್ಲಿ ಸಬ್ ಜ್ಯೂನಿಯರ್, ಜೂನಿಯರ್, ಬಾಲಕಿಯರ ಮತ್ತು ಮಹಿಳೆಯರ ವುಶು ಕ್ರೀಡಾಕೂಟ ನಡೆಯಲಿದೆ.ಕರ್ನಾಟಕ ರಾಜ್ಯ ವುಶು ಸಂಸ್ಥೆಯು ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಓಲಂಪಿಕ್ ಸಂಸ್ಥೆ, ಭಾರತೀಯ ವುಶು ಒಕ್ಕೂಟದಿಂದ ಮಾನ್ಯತೆ ಪಡೆದ ವುಶು ಕ್ರೀಡೆಯಾಗಿದೆ. ವುಶು ಕ್ರೀಡೆಯು ದಸರಾ ಕ್ರೀಡಾಕೂಟದಲ್ಲಿ, ಮಿನಿ ಓಲಂಪಿಕ್ ಕ್ರೀಡಾಕೂಟದಲ್ಲಿ, ವಿಶ್ವ ವಿದ್ಯಾಲಯ ಕ್ರೀಡಾಕೂಟದಲ್ಲಿ,…

Read More