ರಾಣಿ ಚೆನ್ನಮ್ಮ ವಿವಿ ಇತಿಹಾಸ ವಿಭಾಗದ ಮುಖ್ಯಸ ಪ್ರೊ. ಕೆ. ಎಲ್. ಎನ್ ಮೂರ್ತಿ ಅಮಾನತು

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 23:ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವಿಜಯಪುರ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರನ್ನು ಸೇವೆಯಿಃದ ಅಮಾನತು ಮಾಡಲಾಗಿದೆ.ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೊ. ಕೆ. ಎಲ್. ಎನ್. ಮೂರ್ತಿ ಸೇವೆಯಿಂದ ಅಮಾನತುಗೊಂಡವರು.ಪ್ರಾಧ್ಯಾಪಕ ಮೂರ್ತಿ ಅವರು ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿದ್ಯಾರ್ಥಿನಿ ಖುದ್ದಾಗಿ ಭೇಟಿಯಾಗಿ ವಿವಿ ಕುಲಪತಿಗಳಿಗೆ ದೂರು…

Read More

ಖರ್ಗೆ ಪ್ರಧಾನಿಗೆ ಕ್ಷಮೆ ಯಾಚಿಸಬೇಕು: ಸಂಸದ ಜಿಗಜಿಣಗಿ ಒತ್ತಾಯ

ಸಪ್ತಸಾಗರ ವಾರ್ತೆ, ಜು. 21:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕವಚನ ಪದ ಬಳಕೆ ಮಾಡಿರುವುದು ಅತ್ಯಂತ ಖಂಡನೀಯ. ಕೂಡಲೆ ಖರ್ಗೆಯವರು ಪ್ರಧಾನಿ ಕ್ಷಮೆ ಕೇಳಬೇಕೆಂದು ಸಂಸದ ರಮೇಶ ಜಿಗಜಿಣಗಿ ಅವರು ಒತ್ತಾಯಿಸಿದ್ದಾರೆ.ಇಡೀ ವಿಶ್ವದ ನಾಯಕರೇ ಅತ್ಯಂತ ಗೌರವ ತೋರುವ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕ ವಚನ ಪದ ಪ್ರಯೋಗಿಸಿ ಟೀಕೆ ಮಾಡುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ಅವರಿಗೆ ಶೋಭೆ ತರುವುದಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಪತ್ರಿಕಾ ಹೇಳಿಕೆಯಲ್ಲಿ…

Read More

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜುಲೈ 18: ಬಿಜೆಪಿಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು…

Read More

ಸಿದ್ಧರಾಮಯ್ಯ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಕೈಯಲ್ಲಿ ಕೊಟ್ಟಿದ್ದಾರೆ- ನಿಖಿಲ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಅವರ ಕೈಯಲ್ಲಿ ಕೊಟ್ಟಿದ್ದಾರೆ. ಸೂಪರ್ ಸಿಎಂ ಸುರ್ಜೇವಾಲಾ ಆಗಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಟೀಕಿಸಿದರು.ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ವಿಜಯಪುರ ಜಿಲ್ಲೆಗೆ ₹ 4557 ಕೋಟಿ ಅನುದಾನ ಘೋಷಣೆ. ಇದು ಪ್ರಚಾರಕ್ಕೆ ಮಾತ್ರ ಸೀಮಿತವಾಗಿ ಎಂದು ನಿಖಿಲ್ ಕಾಂಗ್ರೆಸ್ ನಾಯಕರ ವಿರುದ್ಧ…

Read More