39ನೇ ದಕ್ಷಿಣ ಭಾರತ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ ಹಾಗೂ ಕರ್ನಾಟಕ ರಾಜ್ಯ 44ನೇ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ
ಸಪ್ತಸಾಗರ ವಾರ್ತೆ, ವಿಜಯಪುರ, ನ. 22: ಸಮಾಜದಲ್ಲಿ ಉತ್ತಮ ಮತ್ತು ಆರೋಗ್ಯಪೂರ್ಣ ಪರಿಸರ ಒದಗಿಸಲು ವಿಜ್ಞಾನ, ತಂತ್ರಜ್ಞಾನ ಮತ್ತು ಸಹಾನುಭೂತಿ ಒಗ್ಗೂಡಿ ಸಾಗಬೇಕು ಎಂದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಶಿಶುರೋಗ ವಿಭಾಗ, ಭಾರತೀಯ ಚಿಕ್ಕಮಕ್ಕಳ ತಜ್ಞರ ಸಂಘ, ಕರ್ನಾಟಕ ಚಿಕ್ಕಮಕ್ಕಳ ತಜ್ಞರ ತಂಡ ಹಾಗೂ…


