ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಜಿಗಜಿಣಗಿ
ಸಪ್ತಸಾಗರ ವಾರ್ತೆ, ವಿಜಯಪುರ, ನ. 20 :ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರ್ಕಾರ ಆಡಳಿತ ನಡೆಸಲು ಸಂಪೂರ್ಣ ವಿಫಲವಾಗಿದೆ. ಅವರ ಈ ದರಿದ್ರ ರಾಜಕಾರಣದಿಂದ ಕರ್ನಾಟಕ ಜನತೆಗೆ ಶಾಪವಾಗಿ ಪರಿಗಣಿಸಿದೆ. ಇನ್ನೂ ಗೃಹ ಸಚಿವರು ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವೈಫಲ್ಯ ಕಂಡಿದ್ದು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಸಂಪೂರ್ಣ ಹಾಳಾಗಿದೆ. ಹಾಡಹಗಲೇ ಕೊಲೆ, ಸುಲಿಗೆ ನಡೆಯುತ್ತಿವೆ….


