ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಆದ್ಯತೆ: ಜಲ ಜೀವನ ಮಿಷನ್ ಕಾಮಗಾರಿ ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಜಿಪಂ ಸಿಇಒ ರಿಷಿ ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜುಲೈ 18:ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಸಮಸ್ಯೆ ಇರುವ ಗ್ರಾಮಗಳಿಗೆ ಅಗತ್ಯವಿದ್ದರೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದಿನ 2–3 ತಿಂಗಳು ಮಳೆಯ ಅಭಾವ ಇರುವ ಸಾಧ್ಯತೆ ಇರುವುದರಿಂದ…

Read More

ದಾಂಡೇಲಿ ಜಿಪ್‌ಲೈನ್ ದುರಂತ: 30–40 ಅಡಿ ಎತ್ತರದಿಂದ ಬಿದ್ದು ವಿಜಯಪುರದ ಯುವಕ ಗಂಭೀರ ಗಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ಪ್ರವಾಸದ ಸಂಭ್ರಮಕ್ಕಾಗಿ ದಾಂಡೇಲಿಯ ಸ್ಟರ್ಲಿಂಗ್ ರಿವರ್ ರೆಸಾರ್ಟ್‌ಗೆ ತೆರಳಿದ್ದ ವಿಜಯಪುರ ನಗರದ ಯುವಕ ಕುಬೇರ ಸುರಪುರ ಜಿಪ್‌ಲೈನ್ ಚಟುವಟಿಕೆ ವೇಳೆ ಸಂಭವಿಸಿದ ಭೀಕರ ಅವಘಡದಲ್ಲಿ ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ. ಜಿಪ್‌ಲೈನ್‌ನ ಲಾಕ್ ಕಟ್ ಆಗಿದ್ದರಿಂದ ಸುಮಾರು 30 ರಿಂದ 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಪರಿಣಾಮ ಅವರ ಎರಡೂ ಕೈ ಹಾಗೂ ಎರಡೂ ಕಾಲುಗಳ ಎಲುಬುಗಳು ಮುರಿದು, ನರಗಳಿಗೂ ಗಂಭೀರ ಹಾನಿಯಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.ಕಳೆದ ಜುಲೈ 3ರಂದು ಕುಬೇರ ಸುರಪುರ ಅವರು ತಮ್ಮ…

Read More

ಸೋನಂ ವಾಂಗ್ಚುಕ್‌ರನ್ನು ಬಲವಂತವಾಗಿ ತೆರವುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ: ಎಐಡಿವೈಒ ಆಕ್ರೋಶ

ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ಎನ್‌ಇಇಟಿ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಳೆದ 21 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರವಾದಿ, ವಿಜ್ಞಾನಿ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರನ್ನು ಪೊಲೀಸರು ಬಲವಂತವಾಗಿ ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿರುವ ಕ್ರಮವನ್ನು ಖಂಡಿಸಿ ಆಲ್ ಇಂಡಿಯಾ…

Read More

ಸಾಲದ ಬಾಧೆ: ನೇಣಿಗೆ ಶರಣಾದ ರೈತ

ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ಸಾಲದ ಬಾಧೆಯಿಂದ ಮನನೊಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.ಪ್ರಾಥಮಿಕ ಮಾಹಿತಿಯಂತೆ, ಮಳೆಯ ಕೊರತೆ ಹಾಗೂ ಸಾಲ ಮರುಪಾವತಿ ಚಿಂತೆಯೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.ಮೃತರನ್ನು ನಾಗಪ್ಪ ಭೀಮಶ್ಯಾ ಅಥರ್ಗಾ (57) ಎಂದು ಗುರುತಿಸಲಾಗಿದೆ. ಅವರು ತಮ್ಮ ತೋಟದ ವಸತಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕುಟುಂಬದ ಮಾಹಿತಿಯ ಪ್ರಕಾರ, ರೈತರು ಕೋಟಕ್ ಮಹೀಂದ್ರ ಬ್ಯಾಂಕ್‌ನಲ್ಲಿ ₹15 ಲಕ್ಷ, ತಡವಲಗಾ ಸಹಕಾರಿ ಸಂಘದಲ್ಲಿ ₹65 ಸಾವಿರ…

Read More

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಆಗ್ರಹ

ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಜಿಲ್ಲಾ ಮಹಿಳಾ ಅಧ್ಯಕ್ಷೆ ಶಿಲ್ಪಾ ಮೇತ್ರಿ ಒತ್ತಾಯ ಸಪ್ತಸಾಗರ ವಾರ್ತೆ,ವಿಜಯಪುರ, ಜು. 18:ಬಂಟ್ವಾಳದಲ್ಲಿ ಯುವತಿ ಲಾವಣ್ಯ ಅವರನ್ನು ಸಾರ್ವಜನಿಕವಾಗಿ ಕ್ರೂರವಾಗಿ ಹತ್ಯೆಗೈದಿರುವ ಘಟನೆಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ತೀವ್ರವಾಗಿ ಖಂಡಿಸಿದೆ.ಸಮಿತಿಯ ವಿಜಯಪುರ ಜಿಲ್ಲಾ ಮಹಿಳಾ ಅಧ್ಯಕ್ಷೆ ಶಿಲ್ಪಾ ಮೇತ್ರಿ ಅವರು ಈ ಕುರಿತು ಪ್ರಕಟಣೆ ನೀಡಿ, ಮಹಿಳೆಯರ ಸುರಕ್ಷತೆಗೆ ಧಕ್ಕೆ ತರುವ ಇಂತಹ ಅಮಾನವೀಯ ಕೃತ್ಯಗಳು ನಾಗರಿಕ ಸಮಾಜವನ್ನು ತಲೆತಗ್ಗಿಸುವಂತಿವೆ ಎಂದು ಹೇಳಿದ್ದಾರೆ.ಲಾವಣ್ಯ ಅವರಿಗೆ ನಿರಂತರ…

Read More

‘ನಾನು’ ಕನ್ನಡ ವೆಬ್ ಸರಣಿಗೆ ಮುಹೂರ್ತ

ಸಪ್ತಸಾಗರ ವಾರ್ತೆ,ಮೈಸೂರು, ಜು.17: ಜೆ.ಕೆ. ಪ್ರೊಡಕ್ಷನ್, ಮೈಸೂರು ನಿರ್ಮಿಸುತ್ತಿರುವ ‘ನಾನು’ ಕನ್ನಡ ವೆಬ್ ಸರಣಿಯ ಚಿತ್ರೀಕರಣಕ್ಕೆ ನಗರದ ಬಂಬು ಬಜಾರ್ ರಸ್ತೆಯ ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಛಾಯಾಗ್ರಾಹಕ ಸದಾಶಿವ ಹಿರೇಮಠ ಅವರು ವೆಬ್ ಸರಣಿಗೆ ಶುಭ ಹಾರೈಸಿ, ಉತ್ತಮ ಕಥಾಹಂದರದೊಂದಿಗೆ ಪ್ರೇಕ್ಷಕರ ಮನಗೆಲ್ಲಲಿ ಎಂದು ಆಶಿಸಿದರು.ನಿರ್ದೇಶಕ ಕಲಿ ಮಾತನಾಡಿ, ಇಂದಿನ ಸಮಾಜದಲ್ಲಿ ಯುವಜನರ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ, ಅವರ ಜೀವನದಲ್ಲಿ ನಡೆಯುತ್ತಿರುವ ಬದಲಾವಣೆಗಳು ಹಾಗೂ…

Read More

ಯುವಕರಿಗೆ ವೃತ್ತಿಪರ ಕ್ರೀಡೆಗೆ ಪ್ರೋತ್ಸಾಹ: ಸುನೀಲಗೌಡ ಪಾಟೀಲ

ಬಬಲೇಶ್ವರ ಪ್ರೀಮಿಯರ್ ಲೀಗ್-2 ಸಮಾರೋಪ; ಗೇಮ್ ಚೇಂಜರ್ ಜೈನಾಪುರ ಚಾಂಪಿಯನ್ ಸಪ್ತಸಾಗರ ವಾರ್ತೆ,ವಿಜಯಪುರ, ಜು. 16:ಯುವಕರು ವೃತ್ತಿಪರ ಕ್ರೀಡಾಪಟುಗಳಾಗಿ ಬೆಳೆಯಲು ಅಗತ್ಯ ಪ್ರೋತ್ಸಾಹ ಹಾಗೂ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.ಬಬಲೇಶ್ವರದಲ್ಲಿ ದಿ. ಶ್ರೀ ಬಿ.ಎಂ. ಪಾಟೀಲ ಅವರ ಸ್ಮರಣಾರ್ಥ ಶಾಂತವೀರ ಕ್ರಿಕೆಟ್ ಕ್ಲಬ್ ಹಾಗೂ ಶ್ರೀ ಸುನೀಲಗೌಡ ಪಾಟೀಲ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ನಡೆದ ಬಬಲೇಶ್ವರ ಪ್ರೀಮಿಯರ್ ಲೀಗ್ (ಬಿಪಿಎಲ್) ಸೀಸನ್-2 ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ…

Read More

ಅವಧಿಗೆ ಮುನ್ನವೇ ಶೇ.100 ಸಾಧನೆ: ಬಬಲೇಶ್ವರದ ಮತಗಟ್ಟೆ ಅಧಿಕಾರಿಗಳಿಗೆ ಸನ್ಮಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16:2026ರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ನಿಗದಿತ ಅವಧಿಗೂ ಮುನ್ನವೇ ಶೇ.100ರಷ್ಟು ಪ್ರಗತಿ ಸಾಧಿಸಿದ ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಮತಗಟ್ಟೆ ಮೇಲ್ವಿಚಾರಕರನ್ನು ಗುರುವಾರ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.ಮತದಾರರ ಪಟ್ಟಿ ಪರಿಷ್ಕರಣೆಯ ಅಂಗವಾಗಿ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟೈಜೇಶನ್ ಕಾರ್ಯವನ್ನು ಸಮಯಕ್ಕಿಂತ ಮುಂಚಿತವಾಗಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಗೌರವ ಸಲ್ಲಿಸಲಾಯಿತು.29-ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಭಾಗ ಸಂಖ್ಯೆ 84ರ ಮತಗಟ್ಟೆ…

Read More

ವಿಜಯಪುರದಲ್ಲಿ ಜು.18-19ರಂದು ಶ್ರೀ ಅಂಬಾ ಭವಾನಿ ಜಾತ್ರಾ ಮಹೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16:ವಿಜಯಪುರ ನಗರದ ಪ್ರಸಿದ್ಧ ಶ್ರೀ ಅಂಬಾ ಭವಾನಿ ವಾರ್ಷಿಕ ಜಾತ್ರಾ ಮಹೋತ್ಸವ ಜುಲೈ 18 ಹಾಗೂ 19ರಂದು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ನಡೆಯಲಿದ್ದು, ಜಾತ್ರೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ರಾಷ್ಟ್ರೀಯ ಬಂಜಾರ ಪರಿಷದ ಅಧ್ಯಕ್ಷ ಪ್ರಕಾಶ ಬಾಳು ಚವ್ಹಾಣ ತಿಳಿಸಿದ್ದಾರೆ.ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 18ರಂದು ಬೆಳಿಗ್ಗೆ 9 ಗಂಟೆಗೆ ಸೋಲಾಪುರ ರಸ್ತೆಯಲ್ಲಿರುವ ಮರಗಟ್ಟೆ ಓಣಿಯಿಂದ ಶ್ರೀ ಅಂಬಾ ಭವಾನಿ ದೇವಿಯ ಮೂರ್ತಿಯ ಭವ್ಯ ಮೆರವಣಿಗೆ…

Read More

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಮೂವರಿಗೆ ವಾರ್ಷಿಕ ಗೌರವ, ಮೂವರಿಗೆ ಯುವ ಪ್ರಶಸ್ತಿ ಸಪ್ತಸಾಗರ ವಾರ್ತೆ,ವಿಜಯಪುರ, ಜು.16:ಹಲಸಂಗಿ ಗೆಳೆಯರ ಪ್ರತಿಷ್ಠಾನದ 2022, 2023 ಹಾಗೂ 2024ನೇ ಸಾಲಿನ ವಾರ್ಷಿಕ ಗೌರವ ಮತ್ತು ಯುವ ಪ್ರಶಸ್ತಿಗಳನ್ನು ಪ್ರತಿಷ್ಠಾನದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ ಕೆ. ಪ್ರಕಟಿಸಿದ್ದಾರೆ.ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಷ್ಠಾನದ ಸಭೆಯಲ್ಲಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಅರ್ಹ ಸಾಹಿತಿಗಳು ಹಾಗೂ ಯುವ ಬರಹಗಾರರನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿದೆ.ಜಾನಪದ, ಸಮಗ್ರ ಸಾಹಿತ್ಯ ಹಾಗೂ ಸಂಶೋಧನೆ-ವಿಮರ್ಶೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಹಿತಿಗಳಿಗೆ ವಾರ್ಷಿಕ…

Read More