ವಿಶ್ವ ಧ್ವನಿ ದಿನ ಆಚರಿಸಿದ ನಾಗಠಾಣದ ಚಿಣ್ಣರು
ಸಪ್ತಸಾಗರ ವಾರ್ತೆ , ವಿಜಯಪುರ, ಏ. 16:ವಿಶ್ವ ಧ್ವನಿ ದಿನವನ್ನು ಪ್ರತಿವರ್ಷ ಏಪ್ರಿಲ್ 16 ರಂದು ವಿಶ್ವಾದ್ಯಂತ ಆಚರಿಸಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಅನುಶ್ರೀ-ಶ್ರೀನಿಧಿ ಬಂಡೆ ಅವರು ಧ್ವನಿ ಮಾಡುವ ಮೂಲಕ ಈ ದಿನವನ್ನು ಆಚರಿಸಿದರು.ಧ್ವನಿಯು ಮನುಷ್ಯನ ವ್ಯಕ್ತಿತ್ವ, ಆರೋಗ್ಯ,ಭಾವನೆಯನ್ನುವ್ಯಕ್ತಪಡಿಸುವ ಪ್ರಮುಖ ಸಾಧನವಾಗಿದ್ದು, ಅದು ಸಂವಹನ, ಸಾಮಾಜಿಕ ಸಂಪರ್ಕ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಆರೋಗ್ಯದ ದೃಷ್ಟಿಯಿಂದ, ಧ್ವನಿಯು ನಮ್ಮ ಮನಃಸ್ಥಿತಿ ಮತ್ತು ದೈಹಿಕ ಆರೋಗ್ಯವನ್ನು ಸೂಚಿಸುತ್ತದೆ. ಶೈಕ್ಷಣಿಕ, ವೃತ್ತಿಪರ ಮತ್ತು…


