ಓಬವ್ವಳು ನಿಷ್ಕಲ್ಮಷ ನಾಡಭಕ್ತಿಯ ದ್ಯೋತಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 11: ಒನಕೆ ಓಬವ್ವಳು ಸ್ವಾಮಿನಿಷ್ಠೆ, ಸಮಯ ಸ್ಫೂರ್ತಿ ಮತ್ತು ತ್ಯಾಗದ ತ್ರಿವೇಣಿ ಸಂಗಮ. ಅವಳು ನಿಷ್ಕಲ್ಮಷ ನಾಡಭಕ್ತಿಯ ದ್ಯೋತಕ. ಅವಳು ರೂಢಿಸಿಕೊಂಡ ಸಂಸ್ಕಾರಗಳು ಇಂದಿನ ಪೀಳಿಗೆಗೆ ಆದರ್ಶವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಹಮ್ಮಿಕೊಂಡ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಒನಕೆ ಓಬವ್ವ 18ನೇ ಶತಮಾನದ ಓರ್ವ ವೀರ ವನಿತೆ,ನಿಸ್ವಾರ್ಥ ನಾಡಪ್ರೇಮಿ. ವೀರರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ…

Read More

ಫೋಟೋಗ್ರಫಿಯ ಕೌಶಲ್ಯಗಳನ್ನು ವಿದ್ಯಾರ್ಥಿನಿಯರು ಕಲಿಯುವುದು ಅತೀ ಅವಶ್ಯಕ: ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ,ವಿಜಯಪುರ, ನ. 10: ಒಂದು ಚಿತ್ರ ಸಾವಿರ ಪದಗಳಿಗೆ ಸಮವಾಗಿದ್ದು, ಫೋಟೋಗ್ರಫಿಯ ಕೌಶಲ್ಯಗಳನ್ನು ವಿದ್ಯಾರ್ಥಿನಿಯರು ಕಲಿಯುವುದು ಅತೀ ಅವಶ್ಯಕ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ, ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಹಾಗೂ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ‘ಫೋಟೋಗ್ರಫಿ…

Read More

ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

ಸಪ್ತಸಾಗರ ವಾರ್ತೆ ವಿಜಯಪುರ,ನ.10:ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಉಪ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೋಮವಾರ ದಿಢೀರ ಭೇಟಿ ನೀಡಿ,ಕಚೇರಿ ಕಾರ್ಯ ವೈಖರಿ ಕುರಿತು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಕಚೇರಿ ಕಾರ್ಯ‌ನಿರ್ವಹಣೆ ಕುರಿತು ಮಾಹಿತಿ‌ ನೀಡಿದರು.

Read More

ಮೀನುಮರಿಗಳ ಮಾರಾಟ

ಸಪ್ತಸಾಗರ ವಾರ್ತೆ ವಿಜಯಪುರ, ನ.10: ಭೂತನಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ನ. 14ರಂದು ಸಾಮಾನ್ಯ ಗೆಂಡೆ (ಗೌರಿ) ಮೀನುಮರಿಗಳನ್ನು ತಲಾ 1 ರೂ.ಗೆ ಮಾರಾಟ ಮಾಡಲಾಗುತ್ತಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 9945959704,9900776205 ಸಂಪರ್ಕಿಸಬಹುದಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೀನುಗಾರಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ

ಸಪ್ತಸಾಗರ ವಾರ್ತೆ,ವಿಜಯಪುರ ನ.10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ನವೆಂಬರ್ 11 ರಂದು ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 9.30ಕ್ಕೆ ವೀರವನಿಗೆ ಒನಕೆ ಓಬವ್ವ ಭಾವಚಿತ್ರದ ಮೆರವಣಿಗೆಯು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಚಾಲನೆಗೊಳ್ಳಲಿದೆ. ಬೆಳಿಗ್ಗೆ 10.30ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

Read More

ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕಾರಜೋಳ ಡಿಸಿಗೆ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10: ಜಿಲ್ಲೆಯಲ್ಲಿ ಮರುಕಳಿಸುತ್ತಿರುವ ಭೂಕಂಪನದ ಸಂಶೋಧನೆ ನಡೆಸಿ ಜನರ ಆತಂಕ ನಿವಾರಣೆ ಮಾಡುವುದು, ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವುದು ಹಾಗೂ ಕೋನೋ ಕಾರ್ಪಸ್ ಗಿಡಗಳನ್ನು ನಿಷೇಧಿಸುವುದು ಸೇರಿದಂತೆ ವಿಜಯಪುರ ಜನತೆ ಎದುರಿಸುತ್ತಿರುವ ವಿವಿಧ ಮಹತ್ವದ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ ನೇತೃತ್ವದ ನಿಯೋಗ ಸೋಮವಾರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.ವಿಜಯಪುರ ಜನತೆಯ ಎದುರಿಸುತ್ತಿರುವ ಸಮಸ್ಯೆಯನ್ನು ವಿವರಿಸಿದ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ…

Read More

ಕ್ಯಾಂಪಸ್ ಸಂದರ್ಶನ:11 ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಶೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್ ಫಾರ್ಮಸಿ ಆ್ಯಂಡ್ ರಿಸರ್ಚ್ ಸೆಂಟರ್ ನ 11 ಜನ ವಿದ್ಯಾರ್ಥಿಗಳು ನವೆಂಬರ್ 8 ಮತ್ತು 9 ರಂದು ಕಾಲೇಜಿನಲ್ಲಿ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ.ಕಾಲೇಜಿನ ಪ್ಲೇಸ್ಮೆಂಟ್ ಸೆಲ್, ತುಮಕೂರಿನ ವೆಕ್ಸಪೋರ್ಡ್ ಲ್ಯಾಬೋರೇಟರೀಸ್ ಸಹಯೋಗದಲ್ಲಿ ಕ್ಯಾಂಪಸ್ ಡ್ರೈವ್ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬಿ. ಫಾರ್ಮಾ, ಎಂ. ಫಾರ್ಮಾ ಪದವೀಧರರು‌‌ ಮತ್ತು ಸ್ಕೂಲ್ ಆಪ್ಲೈಡ್ ಸಾಯಿನ್ಸ್ ಆ್ಯಂಡ್…

Read More

ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10:ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ನಗರದ ಜಿಲ್ಲಾ ಸಹಕಾರಿ ಯೂನಿಯನ್ ಕೇಂದ್ರ ಬಸ್ ನಿಲ್ದಾಣ ಎದುರುಗಡೆ ನಡೆಯಿತು.ಪ್ರತಿನಿಧಿಗಳ ಸಭೆಯನ್ನು ಉದ್ಘಾಟಿಸಿದ ಸಿಐಟಿಯು ನ ರಾಜ್ಯ ಕಾರ್ಯದರ್ಶಿ ಎಚ್. ಎಸ್. ಸುನಂದ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದುಡಿಮೆಯ ಸಮಯವನ್ನು ಹೆಚ್ಚಿಗೆ ಮಾಡಿದೆ. ಆದರೆ ಅದಕ್ಕೆ ತಕ್ಕಂತೆ ಕೂಲಿಯನ್ನು ಕೊಡುವುದಿಲ್ಲ, ಕನಿಷ್ಠ ಕೂಲಿ ಅಸಂಘಟಿತ ಕಾರ್ಮಿಕರಿಗೆ 36 ಸಾವಿರ ರೂಪಾಯಿ ಕೊಡಬೇಕು, 2011 ರಿಂದ ಇಲ್ಲಿಯವರೆಗೆ ಅಂಗನವಾಡಿ ಅಕ್ಷರ ದಾಸೋಹ ನೌಕರರಿಗೆ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಮುಂದುವರಿದ ಧರಣಿ, ರೈತ ಸಂಘದ ಬೆಂಬಲ

ಸಪ್ತಸಾಗರ ವಾರ್ತೆ ವಿಜಯಪುರ, ನ. 9:ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹ 53ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಹೋರಾಟಕ್ಕೆ ಬೆಂಬಲ ಸೂಚಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ್ ನಾಗೇಂದ್ರ ಅವರು ಮಾತನಾಡಿ “ಉದ್ದೇಶ ಒಳ್ಳೆದಿದೆ. ಜನರ ಹಿತವಿದೆ. ಅದಕ್ಕೆ ಜನ ಹೋರಾಟವನ್ನು ಪ್ರಾರಂಭ ಮಾಡಿದ್ದಾರೆ. ಬಸವಣ್ಣ ಹುಟ್ಟಿದಂತ ನಾಡಿದು. ಇವತ್ತಿನ…

Read More