
ಭೀಮಾ ನದಿಗೆ ಅಪಾರ ಪ್ರಮಾಣದ ನೀರು: ಪ್ರಭಾವದ ಭೀತಿಯಲ್ಲಿ ಜನರು
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 24:ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯಗಳಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು,ಭೀಮಾನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರಿಂದ ನದಿ ದಂಡೆ ಗ್ರಾಮಗಳ ನಿವಾಸಿಗಳಿಗೆ ಪ್ರವಾಹ ಭೀತಿ ಎದುರಾಗಿದೆ.ಚಡಚಣ, ಇಂಡಿ, ಆಲಮೇಲ ತಾಲೂಕಿನ ನದಿ ದಂಡೆ ಗ್ರಾಮದ ಜನತೆಯಲ್ಲಿ ಪ್ರವಾಹದ ಭೀತಿ ಉಂಟಾಗಿದೆ.ಭೀಮಾನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್ ಕಂ ಬ್ಯಾರೇಜ್ ಗಳು ಜಲಾವೃತವಾಗಿವೆ.ಕರ್ನಾಟಕ, ಮಹಾರಾಷ್ಟ ಸರ್ಕಾರಗಳುಭೀಮಾ ನದಿಗೆ ಅಡ್ಡಲಾಗಿ ಸಮಾನಾಂತರವಾಗಿ ನಿರ್ಮಾಣ…