ತಿಕೋಟ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ:ಪರೀಕ್ಷಾ ಮಂಡಳಿಗೆ ವರದಿ ಸಲ್ಲಿಕೆ-ಡಿಸಿ ಆನಂದ ಕೆ.

ಸಪ್ತಸಾಗರ ವಾರ್ತೆ,ವಿಜಯಪುರ, ಆ.2:ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣದ ಶಾರದಾಂಬಾ ಶಿಕ್ಷಣ ಸಂಸ್ಥೆಯಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ಕೆಲಕಾಲ ಗೊಂದಲ ಉಂಟಾಯಿತು. ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್‌ನ ಕ್ರಮಸಂಖ್ಯೆ ಹೊಂದಿಕೆಯಾಗಿಲ್ಲ ಎಂದು ಆರೋಪಿಸಿ ಕೆಲ ಪರೀಕ್ಷಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ ಒಎಂಆರ್ ಶೀಟ್ ಮತ್ತು ಪ್ರಶ್ನೆ ಪತ್ರಿಕೆಗಳೊಂದಿಗೆ ಕೇಂದ್ರದ ಹೊರಗೆ ಬಂದು ಪ್ರತಿಭಟನೆ ನಡೆಸಿದರು.ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸ್ಪಷ್ಟನೆ ನೀಡಿ, ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್‌ಗಳನ್ನು ನಿಗದಿತ…

Read More

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಅವ್ಯವಸ್ಥೆ: ತಿಕೋಟದಲ್ಲಿ ಪರೀಕ್ಷಾರ್ಥಿಗಳ ಆಕ್ರೋಶ, ಮರು ಪರೀಕ್ಷೆಗೆ ಒತ್ತಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪ್ರವೇಶ ಪರೀಕ್ಷೆ ವೇಳೆ ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣದ ಪರೀಕ್ಷಾ ಕೇಂದ್ರದಲ್ಲಿ ಭಾರೀ ಗೊಂದಲ ಉಂಟಾಗಿ, ನೂರಾರು ಪರೀಕ್ಷಾರ್ಥಿಗಳು ಪರೀಕ್ಷೆಗೆ ಬಹಿಷ್ಕಾರ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ನಡೆದಿದೆ.ತಿಕೋಟದ ಕೋಟ್ಯಾಳ ರಸ್ತೆಯಲ್ಲಿರುವ ಶಾರದಾಂಬಾ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಬೆಳಿಗ್ಗೆ 10.30ಕ್ಕೆ ಆರಂಭವಾಗಬೇಕಿದ್ದ ಪರೀಕ್ಷೆಗೆ ಪ್ರಶ್ನೆಪತ್ರಿಕೆ ಅರ್ಧ ಗಂಟೆ ತಡವಾಗಿ, ಸುಮಾರು 11 ಗಂಟೆಗೆ ವಿತರಿಸಲಾಗಿದೆ ಎಂದು ಪರೀಕ್ಷಾರ್ಥಿಗಳು ಆರೋಪಿಸಿದರು.ಇದರ ಜೊತೆಗೆ ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟ್‌ಗಳ…

Read More

ವಿಮಾನ ನಿಲ್ದಾಣದ ಶ್ರೇಯಸ್ಸು ಬಿಎಸ್‌ವೈಗೆ ಸಲ್ಲಬೇಕು: ಗುರುಲಿಂಗಪ್ಪ ಅಂಗಡಿ

ಎಂ.ಬಿ. ಪಾಟೀಲರು ಶ್ರೇಯಸ್ಸು ಪಡೆದುಕೊಳ್ಳುವುದು ಸರಿಯಲ್ಲ ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣದ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಭಗೀರಥ ಪ್ರಯತ್ನವಿದ್ದು, ಸಚಿವ ಡಾ. ಎಂ.ಬಿ. ಪಾಟೀಲರ ಪಾತ್ರ ಅಷ್ಟಾಗಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆರೋಪಿಸಿದರು.ನಗರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2009ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, 723 ಎಕರೆ ಭೂಸ್ವಾಧೀನ ಸೇರಿದಂತೆ ಯೋಜನೆಗೆ ಅಗತ್ಯವಾದ…

Read More

ಸ್ವಸ್ಥ ಮಹಿಳೆ–ಸುಂದರ ಸಮಾಜ: ಆರೋಗ್ಯ ಜಾಗೃತಿಗೆ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ಮಹಿಳೆಯರ ಆರೋಗ್ಯವೇ ಕುಟುಂಬ ಹಾಗೂ ಸಮಾಜದ ಆರೋಗ್ಯದ ಮೂಲಾಧಾರವಾಗಿದ್ದು, ಯುವತಿಯರಲ್ಲಿ ಋತುಚಕ್ರ, ಪೌಷ್ಟಿಕ ಆಹಾರ ಮತ್ತು ಆರೋಗ್ಯದ ಬಗ್ಗೆ ಸಮರ್ಪಕ ಅರಿವು ಮೂಡಿಸುವುದು ಅತ್ಯಂತ ಅಗತ್ಯ ಎಂದು ಮಾನ್ಯತಾ ಆಸ್ಪತ್ರೆಯ ವೈದ್ಯೆ ಡಾ. ಶ್ವೇತಾ ಶರಣ್ ಹೇಳಿದರು.ಮನು ಸಾಮಾಜಿಕ ಜನಜಾಗೃತಿ ವಿವಿಧೋದ್ದೇಶ ಸಂಸ್ಥೆ ಹಾಗೂ ಎ.ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಜುಲೈ 31ರಂದು ಆಯೋಜಿಸಿದ್ದ “ಸ್ವಸ್ಥ ಮಹಿಳೆ–ಸುಂದರ ಸಮಾಜ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಾರ್ಯಕ್ರಮವನ್ನು ಖ್ಯಾತ ಚಿನ್ನ-ಬೆಳ್ಳಿ ವ್ಯಾಪಾರಿ ಹಾಗೂ ಸುವರ್ಣಕಾರ…

Read More

ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಸಿಎಂ ಜೊತೆ ಫಲಪ್ರದ ಚರ್ಚೆ: ರಾಘವ್ ಅಣ್ಣಿಗೇರಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 1: ಉತ್ತರ ಕರ್ನಾಟಕದ ಜನತೆಯನ್ನು ಕಾಡುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುದೀರ್ಘ ಹಾಗೂ ಫಲಪ್ರದ ಚರ್ಚೆ ನಡೆಸಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ರಾಘವ್ ಅಣ್ಣಿಗೇರಿ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆಯಲ್ಲಿ ಅವರು, ಕೃಷ್ಣಾ ನದಿ ಮುಳುಗಡೆ ಪ್ರದೇಶದ ಸಾವಿರಾರು ಸಂತ್ರಸ್ತರು ಫಲವತ್ತಾದ ಕೃಷಿಭೂಮಿಯನ್ನು ಕಳೆದುಕೊಂಡಿದ್ದರೂ ಇಂದಿಗೂ ಸಮರ್ಪಕ ಪರಿಹಾರ ದೊರೆತಿಲ್ಲ. ಅವರಿಗೆ ನ್ಯಾಯಸಮ್ಮತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು…

Read More

ಜು.3 ರಂದು ಫೋನ್-ಇನ್ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ,ಆ.1:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲು ಆ.3ರಂದು ಸೋಮವಾರ ಮಧ್ಯಾಹ್ನ 3.30 ರಿಂದ 4.30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ದೂರವಾಣಿ 6366423887 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು

ಸಪ್ತಸಾಗರ ವಾರ್ತೆ,ವಿಜಯಪುರ, ಆ.1:ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ವೃಂದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ (ಆ. 2) ಭಾನುವಾರ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 24434 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪಾರದರ್ಶಕ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.ವಿಜಯಪುರ ನಗರ-55, ತಿಕೋಟಾ ನಗರ-03 ಸೇರಿ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದರೆ, ವಿಜಯಪುರ ಗ್ರಾಮೀಣ ಭಾಗದ ಕವಲಗಿಯಲ್ಲಿ 2 ಹಾಗೂ ತಿಡಗುಂದಿಯಲ್ಲಿ 1 ಸೇರಿದಂತೆ ಒಟ್ಟು…

Read More

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ರೆಂಜರ್ಸ್ ಪ್ರೇರಣಾ ತರಬೇತಿ ಶಿಬಿರ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 1: ನಗರದ ಬಿ ಎಲ್ ಡಿ ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಪದವಿ ಕಾಲೇಜು ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ರೆಂಜರ್ಸ್ ಪ್ರೇರಣಾ ತರಬೇತಿ ಶಿಬಿರ ಉದ್ಘಾಟನೆ ಮಾಡಲಾಯಿತು. ಶಿಬಿರದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ರೆಂಜರ್ಸ್ ವಿದ್ಯಾರ್ಥಿನಿಯರು ಉತ್ಸಾಹದಿಂದ ಭಾಗವಹಿಸಿದರುಮೊದಲಿಗೆ ಅಗಷ್ಟ 1 ರಂದು ಅಂತರಾಷ್ಟ್ರೀಯ ಸ್ಕಾರ್ಫ್ ಡೆ ಯನ್ನು ಕಾಲೇಜಿನ ಉಪನ್ಯಾಸಕರಿಗೆ ಸ್ಕಾರ್ಫ್ ಧಾರಣೆ ಮಾಡುವದರ ಮೂಲಕ ಆಚರಣೆ ಆಚರಣೆ ಮಾಡಲಾಯಿತುಶಿಬಿರದಲ್ಲಿ…

Read More

ಕರ್ತವ್ಯನಿರತ ಕೆಎಸ್‌ಆರ್‌ಟಿಸಿ ನಿರ್ವಾಹಕನ ಕತ್ತು ಹಿಸುಕಿ ಅಮಾನುಷ ಹಲ್ಲೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ಕರ್ತವ್ಯ ನಿರ್ವಹಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಇಬ್ಬರು ದುಷ್ಕರ್ಮಿಗಳು ಬಸ್‌ನ್ನು ಮಧ್ಯ ರಸ್ತೆಯಲ್ಲೇ ತಡೆದು ಅಮಾನುಷವಾಗಿ ಹಲ್ಲೆ ನಡೆಸಿ, ಕುತ್ತಿಗೆ ಹಿಸುಕಿ ಅರೆಪ್ರಜ್ಞಾಹೀನಗೊಳಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಲಹಳ್ಳಿ ಸಮೀಪ ಶನಿವಾರ ನಡೆದಿದೆ.ಮದರಿ–ಕನ್ನೊಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಾರಿಗೆ ಬಸ್‌ನ್ನು ಆರೋಪಿಗಳು ತಡೆದು ನಿರ್ವಾಹಕ ಮಲ್ಲಪ್ಪ ಲಮಾಣಿ ಅವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳ ಆರಂಭಿಸಿದರು. ಮಾತಿನ ಚಕಮಕಿ ತೀವ್ರಗೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿಗಳು ಏಕಾಏಕಿ ಹಲ್ಲೆಗೆ ಮುಂದಾದರು. ನಿರ್ವಾಹಕ…

Read More

ವ್ಯಸನವೇ ಭವಿಷ್ಯಕ್ಕೆ ಮಾರಕ; ದುಶ್ಚಟಗಳಿಂದ ದೂರವಿದ್ದು ಬದುಕು ಕಟ್ಟಿಕೊಳ್ಳಿ: ಡಿಎಚ್‌ಒ ಡಾ. ಮಲ್ಲನಗೌಡ ಬಿರಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ಯುವಜನತೆ ಯಾವುದೇ ರೀತಿಯ ವ್ಯಸನಗಳ ಜಾಲಕ್ಕೆ ಸಿಲುಕದೆ ಆರೋಗ್ಯ, ಶಿಕ್ಷಣ, ಸಂಸ್ಕಾರ ಮತ್ತು ಜೀವನ ಮೌಲ್ಯಗಳಿಗೆ ಆದ್ಯತೆ ನೀಡಿ ದೇಶಕ್ಕೆ ಮಾದರಿಯಾಗುವ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ…

Read More