ಜ.17ರಂದು 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್

ಸಪ್ತಸಾಗರ ವಾರ್ತೆ ವಿಜಯಪುರ, ಜ.16: ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲೆಯ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ಜ.17ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ವಿವಿಧ 15 ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ವಿಜಯಪುರ ಉಪ ವಿಭಾಗಾಧಿಕಾರಿಗಳು ಬಬಲೇಶ್ವರ ತಾಲೂಕಿನ ದೇವರಗೆಣ್ಣೂರ ಗ್ರಾಮದ ಗ್ರಾಮ ಪಂಚಾಯತ ಸಭಾ ಭವನದಲ್ಲಿ,ಇಂಡಿ ಉಪವಿಭಾಗಾಧಿಕಾರಿಗಳು ಇಂಡಿ ತಾಲೂಕಿನ ಬಳ್ಳೊಳ್ಳಿ ಹೋಬಳಿಯ ಅರ್ಜನಾಳ ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ, ವಿಜಯಪುರ ಗ್ರೇಡ್-2 ತಹಶೀಲ್ದಾರ ಅವರು ಗುಣಕಿ ಹಾಗೂ…

Read More

ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ- ಡಾ. ಔದ್ರಾಮ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ.ಡಿ.16:ಎಸ್ ಸಿಪಿ-ಟಿಎಸ್‌ಪಿಯಡಿ ನಿಗದಿಪಡಿಸಿದ ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸಿ, ನಿಗದಿತ ಅವಧಿಯಲ್ಲಿ ಕಾಮಗಾರಿ ಅನುಷ್ಠಾನಗೊಳಿಸಿ,ಮಾರ್ಚ್ ಅಂತ್ಯದವರೆಗೆ ನಿಗದಿಪಡಿಸಿದ ಪ್ರಗತಿ ಸಾಧಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ತಿಳಿಸಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2025-2026ನೇ ಸಾಲಿನ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆಯ ಇಲಾಖಾವಾರು ಡಿಸೆಂಬರ್-2025ರ ಮಾಹೆಯದ ಅಂತ್ಯಕ್ಕೆ ಸಾಧಿಸಿದ ಪ್ರಗತಿ ವರದಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಸ್ ಸಿಪಿ-ಟಿಎಸ್‌ಪಿ ಕಾಯ್ದೆಯಡಿ ನಿಗದಿತ…

Read More

ಕಬ್ಬಿನ ಪಡಕ್ಕೆ ಬೆಂಕಿ:ಓರ್ವ ವ್ಯಕ್ತಿ ಸಜೀವ ದಹನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 16:ಕಬ್ಬಿನ ಗದ್ದೆಗೆ ಬಿದ್ದ ಬೆಂಕಿ ನಂದಿಸಲು ಹೋದ ವ್ಯಕ್ತಿಯೊಬ್ಬ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬನಹಟ್ಟಿ ಪಿಎ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಇಲ್ಲಿನ ಮಲ್ಲನಗೌಡ ಬಿರಾದಾರ ಉರ್ಫ್ ಮೇಲಿನಮನಿ ಸಜೀವ ದಹನಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.ಮಲ್ಲನಗೌಡ ಬಿರಾದಾರ ಅವರಿಗೆ ಸೇರಿದ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಕಬ್ಬಿನ ಪಡಕ್ಕೆ ವ್ಯಾಪಿಸಿದೆ. ಆಗ ಇದನ್ನು ಕಂಡ ಮಲ್ಲನಗೌಡ ಅವರು ಬೆಂಕಿ ನಂದಿಸಲು ಹೋದ ವೇಳೆ…

Read More

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ-ಡಿಸಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ.16:ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಯಾವುದೇ ಗೊಂದಲಕ್ಕೆ ಆಸ್ಪದ ಕೊಡದೇ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸೂಚಿಸಿದರು.ಅಧಿಕಾರಿಗಳು ತಮಗೆ ವಹಿಸಿದ ಎಲ್ಲ ಕಾರ್ಯಗಳನ್ನು‌ ಜವಾಬ್ದಾರಿಯಿಂದ ನಿರ್ವಹಿಸಿ,ವಿವಿಧ ಸಮಿತಿಗಳ‌ನ್ನು ರಚಿಸಿದ್ದು, ಸಮಿತಿಯಲ್ಲಿ ವಿವಿಧ…

Read More

ನರೇಗಾ ಯೋಜನೆ ಹೆಸರು ಬದಲಾವಣೆ ಕುರಿತು ವಿಶೇಷ ಅಧಿವೇಶನ: ಕಾರಜೋಳ ವಿರೋಧ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 15 :ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ.ಅದಕ್ಕಿಂತಲೂ ಪ್ರಮುಖವಾದ ಒಳ ಮೀಸಲಾತಿ ಲೋಪದೋಷ ಸರಿಪಡಿಸಲು, ಖಾಲಿ ಇರುವ ಹುದ್ದೆ ಭರ್ತಿ ಮೊದಲಾದ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯಿರಿ ಅದನ್ನು ಬಿಟ್ಟು ರಾಜಕೀಯ ಉದ್ದೇಶ ಇರಿಸಿಕೊಂಡು ವಿಶೇಷ ಅಧಿವೇಶನ ಕರೆಯುತ್ತಿರುವುದು ಯಾವ ಕಾರಣಕ್ಕೂ ಸರಿಯಲ್ಲ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದ್ದಾರೆ.ಈ ಕುರಿತು…

Read More

ಅಕ್ರಮವಾಗಿ ಗೃಹಬಳಕೆ ಸಿಲಿಂಡರ್ ಬಳಕೆ:ಆಹಾರ ಇಲಾಖೆ ದಾಳಿ-ವಶ

ಸಪ್ತಸಾಗರ ವಾರ್ತೆ, ವಿಜಯಪುರ,ಜ.15 :ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಿಂಭಾಗದ ಹಳೆಯ ಪಾಳುಬಿದ್ದ ಮನೆಯಲ್ಲಿ ಗೃಹ ಬಳಕೆ ಸಿಲಿಂಡರ್ ಬಳಸಿ‌ ಅಕ್ರಮವಾಗಿ ವಾಣಿಜ್ಯ ಬಳಕೆಯ ಸಿಲಿಂಡರ್ ತುಂಬಿಸುತ್ತಿದ್ದ ಸ್ಥಳಕ್ಕೆ ಆಹಾರ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ,41 ಗೃಹ ಬಳಕೆ ಸಿಲಿಂಡರ್ , 21 ವಾಣಿಜ್ಯ ಬಳಕೆ ಸಿಲಿಂಡರ್, ಮೋಟಾರ್ ಯಂತ್ರ ಮತ್ತು ತೂಕದ ಯಂತ್ರಗಳನ್ನು ವಶಕ್ಕೆ ಪಡೆದುಕೊಂಡು, ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ…

Read More

ಸಿದ್ದೇಶ್ವರ ಸಂಕ್ರಮಣ ಜಾತ್ರೆ: ನಂದಿ ಧ್ವಜಗಳ ಉತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 15: ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಕ್ರಮಣದ ಮಹೋತ್ಸವ ಅಂಗವಾಗಿ ವಿಜಯಪುರ ನಗರ ಶಾಸಕರು, ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ (ಯತ್ನಾಳ) ಅವರು ನಂದಿ ಧ್ವಜಗಳಿಗೆ ಪೂಜೆ ಸಲ್ಲಿಸಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನಂತರ ನಗರ ಪ್ರಮುಖ ಬೀದಿಗಳಲ್ಲಿ ನಂದಿ ಧ್ವಜಗಳ ಮೆರವಣಿಗೆ ನಡೆಯಿತು.ಸಂಸ್ಥೆಯ ಉಪಾಧ್ಯಕ್ಷ ಸಂ.ಗು. ಸಜ್ಜನ, ಚೇರಮನ್‌ ಬಸಯ್ಯಾ ಹಿರೇಮಠ, ಕಾರ್ಯದರ್ಶಿಗಳಾದ ಸದಾನಂದ ದೇಸಾಯಿ, ಬಿ.ಎಸ್. ಸುಗೂರ, ಜಂಟಿ ಕಾರ್ಯದರ್ಶಿ, ಎಂ.ಎಂ. ಸಜ್ಜನ, ಕೋಶಾಧ್ಯಕ್ಷ ಶಿವಾನಂದ ನೀಲಾ, ಜಾತ್ರಾ ಸಮಿತಿಯ…

Read More

ಶ್ರೀ ಸಿದ್ದರಾಮಾನಂದ ಮಹಾಸ್ವಾಮಿಗಳ ನಿಧನಕ್ಕೆ ಕುರುಬ ಸಮಾಜ ಮುಖಂಡರ ಶ್ರದ್ಧಾಂಜಲಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 15: ಕಾಗಿನೆಲೆ ಮಹಾ ಸಂಸ್ಥಾನ ,ಕನಕ ಗುರು ಪೀಠ ಶಾಖಾಮಠ ತಿಂತಣಿ ಬ್ರಿಡ್ಜ್ ಗುಲ್ಬರ್ಗ ವಿಭಾಗೀಯ ಪೀಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸಿದ್ದರಾಮಾನಂದ ಮಹಾಸ್ವಾಮಿಗಳು ತೀವ್ರ ಹೃದಯಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ವಿಜಯಪುರ ನಗರದ ಅವರ ಅಪಾರ ಭಕ್ತರು ತುರ್ತಾಗಿ ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ಸೇರಿ ಶ್ರದ್ಧಾಂಜಲಿ ಸಭೆ ನಡೆಸಿದರು.ಸಭೆಯಲ್ಲಿ ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ, ಚಂದ್ರಕಾಂತ ಬಿಜ್ಜರಗಿ ,ರವಿ ಕಿತ್ತೂರ, ಮಲ್ಲು ಬಿದರಿ, ಬೀರಪ್ಪ ಜುಮನಾಳ, ಅನಿಲ್ ಇಕ್ಕಡೆ, ಮೋಹನ ದಳವಾಯಿ,…

Read More

ವಿವೇಕ ವಿದ್ಯಾರ್ಥಿ ಪರೀಕ್ಷೆ : ರಾಜ್ಯಕ್ಕೆ ೧೦ನೇ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ,ಜ. 15: ರಾಮಕೃಷ್ಣ-ವಿವೇಕಾನಂದ ಆಶ್ರಮ ತುಮಕೂರು ಇವರು ನಡೆಸಿದ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶಗಳ ಕುರಿತಾದ ರಾಜ್ಯ ಮಟ್ಟದ ವಿವೇಕ ವಿದ್ಯಾರ್ಥಿ ಪರೀಕ್ಷೆಯಲ್ಲಿ ಎಕ್ಸಲಂಟ್ ಕನ್ನಡ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಕುಮಾರ ಜೀವನ ಕಾಮಗೊಂಡ, ಈ ವಿದ್ಯಾರ್ಥಿಯು ಉತ್ತಮ ಅಂಕಗಳಿಸಿ ರಾಜ್ಯಕ್ಕೆ ೧೦ನೇ ರ‍್ಯಾಂಕ್ ಪಡೆದುಕೊಂಡಿದ್ದಾನೆ. ಜ. 11 ರಂದು ತುಮಕೂರಿನಲ್ಲಿ ರಾಮಕೃಷ್ಣ-ವಿವೇಕಾನಂದ ಆಶ್ರಮದ ವತಿಯಿಂದ ನಡೆದ ಸಮಾರಂಭದಲ್ಲಿ ಸನ್ಮಾನಿತನಾಗಿರುತ್ತಾನೆ. ವಿದ್ಯಾರ್ಥಿಯ ಈ ಸಾಧನೆಗೆ ಎಕ್ಸಲಂಟ್ ಸಂಸ್ಥೆಯ ಚೇರಮನ್ ಬಸವರಾಜ…

Read More

ಅಕ್ಕಪಡೆ ಯೋಜನೆಗೆ ಸಂಚಾರಿ ವಾಹನಕ್ಕೆ ಚಾಲನೆ: ಮಹಿಳೆ–ಮಕ್ಕಳ ಸುರಕ್ಷತೆಗಾಗಿ ವಿನೂತನ ಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜ.14: ಮಹಿಳೆ ಮತ್ತು ಮಕ್ಕಳ ಸುರಕ್ಷತೆ, ಘನತೆ ಹಾಗೂ ಸಬಲೀಕರಣದ ಉದ್ದೇಶದಿಂದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಡಿ.22 ರಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಅವರು ಚಾಲನೆ ನೀಡಿದ್ದರು. ಈ ಸಂದರ್ಭದಲ್ಲಿ ಶಾಸಕರಾದ ವಿಠ್ಠಲ ಕಟಕಧೋಂಡ ಹಾಗೂ ಅಶೋಕ ಮನಗೂಳಿ, ಸಂಸದರಾದ ರಮೇಶ ಜಿಗಜಿಣಗಿ, ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಈ ಸಂದರ್ಭದಲ್ಲಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು…

Read More