ನೂತನ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಕಚೇರಿ ಪ್ರಾರಂಭ
ಸಪ್ತಸಾಗರ ವಾರ್ತೆ, ವಿಜಯಪುರ, ನ. 26: ನೂತನವಾಗಿ ನೋಂದಣಿಯಾಗಿರುವ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ (ಯುನಿಯನ್) ಕಚೇರಿ ನಗರದ ಸೊಲ್ಲಾಪುರ ರಸ್ತೆ ಚಾಲುಕ್ಯ ನಗರದಲ್ಲಿ ಮಹಾಲಕ್ಷ್ಮಿ ಪೂಜೆಯನ್ನು ನೆರವೇರಿಸಿ ಪ್ರಾರಂಭ ಮಾಡಲಾಯಿತು.ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸಂಜಯ ಪಾಟೀಲ ಕನಮಡಿ , ಉಪಾಧ್ಯಕ್ಷ ಚಂದ್ರಶೇಖರ ಕವಟಗಿ,ನೂತನ ಆಡಳಿತ ಮಂಡಳಿ ಸದಸ್ಯರಾದ ಅರುಣ ವಾರದ , ಸುರೇಶ ಬಿರಾದಾರ, ಸಿದ್ದು ಮಲ್ಲಿಕಾರ್ಜುನಮಠ, ಅರುಣ ಮಠ, ಮೌನೇಶ ಪತ್ತಾರ, ಸತೀಶ ಶಿಂತ್ರೆ , ವಿವೇಕಾನಂದ ಶಿರೋಳ್ಕರ್ , ಯಮನಪ್ಪ ಸಾತಿಹಾಳ…


