ಸಪ್ತಸಾಗರ ವಾರ್ತೆ ಬೆಂಗಳೂರು, ಆ. 11: ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜೊತೆ ಉಪಹಾರ ಕೂಟ ಸಭೆಯಲ್ಲಿ ಪಾಲ್ಗೊಂಡರು.
ಡಿಸಿಎಂ ಡಿ.ಕೆ.ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
“ಭವಿಷ್ಯೋದಯ” ಧ್ಯೇಯ ವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿಸಲಾಗುತ್ತಿದೆ.
ವಿವಿಧ ಕಂಪನಿಗಳ ಸಿಇಒ ಜೊತೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟದಲ್ಲಿ ಭಾಗಿ
