ಜೂ. 1 ರಂದು ಅಂಚೆ‌ ವಿಮೆ ಪ್ರತಿನಿಧಿಗಳ ನೇಮಕಾತಿಗೆ ನೇರ ಸಂದರ್ಶನ

ಸಪ್ತಸಾಗರ ವಾರ್ತೆವಿಜಯಪುರ, ಮೇ 14:ವಿಜಯಪುರ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನ ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ನೇರ ಸಂದರ್ಶನ ಜೂ. 1 ರಂದು ಬೆಳಗ್ಗೆ 11 ಗಂಟೆಗೆ ನಗರದ ಸ್ಟೇಶನ್ ರಸ್ತೆಯ ಗೋಲಗುಂಬಜ್ ಬಳಿಯಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಅಂದು‌ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಅರ್ಹತಾ ನಿಯಮಗಳು:ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ…

Read More

ಗ್ರಾಮೀಣ ಜನತೆಗೆ ತ್ವರಿತವಾಗಿ ಸ್ಪಂದಿಸಿ:ಜಿಪಂ ಸಿಇಒ ರಿಷಿ ಆನಂದ ಕಿವಿಮಾತು

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 14:ಸಮಸ್ಯೆ ಹೊತ್ತು ಬರುವ ಗ್ರಾಮೀಣ ಜನತೆಗೆ ತ್ವರಿತವಾಗಿ ಪರಿಹಾರ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಕಾಧಿರಿ ರಿಷಿ ಆನಂದ ಹೇಳಿದರು.ಜಿಲ್ಲೆಯ ತಿಕೋಟಾ ತಾಲೂಕು ಪಂಚಾಯತಿ ಕಾರ್ಯಾಲಯದ ನವೀಕರಣಗೊಂಡ ಪಿಠೋಪಕರಣ ಉದ್ಘಾಟಿಸಿ ಅವರು ಮಾತನಾಡಿದರು.ಕಾರ್ಯಾಲಯವು ಎಷ್ಟು ನಿಟ್ಟಾಗಿ ಅಚ್ಚುಕಟ್ಟಾಗಿ ಹಾಗೂ ಸ್ವಚ್ಚತೆಯಿಂದ ಇರುತ್ತದೇಯೋ ಅಷ್ಟು ಸಿಬ್ಬಂದಿಗಳಿಗೆ ಕೆಲಸ ನಿರ್ವಹಿಸಲು ಪ್ರೇರಣೆ ಸಿಗುತ್ತದೆ. ಇಂತಹ ಒಂದು ಉತ್ತಮ ಯೋಜನೆಯನ್ನು ಹಾಕಿಕೊಂಡು ಹಳೆಯ ಕಟ್ಟಡದಲ್ಲಿಯೇ ಸಿಬ್ಬಂದಿಗೆ ಅವಶ್ಯಕವಾಗಿ ಬೇಕಾಗಿರುವ ಟೇಬಲ್, ಕುರ್ಚಿ, ಗಣಕಯಂತ್ರ,ಪ್ರಿಂಟರ್ಸ್‌, ಶೌಚಾಲಯ, ಕುಡಿಯುವ…

Read More

ಮೇ. 17ರಿಂದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 14:ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಇದೇ ಮೊದಲ ಬಾರಿಗೆ ನಗರದ ಐತಿಹಾಸಿಕ ಮಣ್ಣಿನಲ್ಲಿ ಯೋನೆಕ್ಸ್‌ ಸನ್‌ ರೈಸ್‌ (Yonex-Sunrise) ಕರ್ನಾಟಕ ರಾಜ್ಯ ಮಟ್ಟದ (U-15 & U-17) ಬ್ಯಾಡ್ಮಿಂಟನ್ ಪಂದ್ಯಾವಳಿ ಮೇ 17 ರಿಂದ 23ರವರೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದಕ್ಕೆಂದೇ ಗುಮ್ಮಟ ನಗರಿ ಸಜ್ಜಾಗುತ್ತಿದೆ.ರಾಜ್ಯದ ವಿವಿಧ ಮೂಲೆಗಳಿಂದ ನೂರಾರು ಉದಯೋನ್ಮುಖ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಮೇ 17 ರಂದು ಬೆಳಿಗ್ಗೆ…

Read More

ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.‌ ಆನಂದ‌ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 14:ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಸಮಸ್ಯೆ ಉಲ್ಬಣಿಸಿದರೆ ಆಯಾ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆಯನ್ನು ತಕ್ಷಣ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ‌ ಕೆ. ಅವರು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ‌ ಕಚೇರಿ ಸಭಾಂಗಣದಲ್ಲಿ‌ ಗುರುವಾರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.ಸಾಲಿಡ್ ವೇಸ್ಟ್ ಮ್ಯಾನೇಜ್ ಮೆಂಟ್ ಏಪ್ರಿಲ್ ಒಂದರಿಂದ ಜಾರಿಗೆ ಬಂದಿದೆ.‌ ಇದರಡಿ ನಾಲ್ಕು…

Read More

NEET ಪರೀಕ್ಷೆಯ ಭ್ರಷ್ಟಾಚಾರ ಮತ್ತು ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಆಕ್ರೋಶ: ಬಿಜೆಪಿ ಕಚೇರಿಗೆ ಮುತ್ತಿಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 14 : ದೇಶದ ಅತ್ಯಂತ ಮಹತ್ವದ ವೈದ್ಯಕೀಯ ಪ್ರವೇಶ ಪರೀಕ್ಷೆಯಾಗಿರುವ NEET ಪರೀಕ್ಷೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮಗಳು, OMR ತಿದ್ದುಪಡಿ ಹಾಗೂ ಭ್ರಷ್ಟಾಚಾರ ಪ್ರಕರಣಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ತಳ್ಳಿವೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ವಿಜಯಪುರ ಬಿಜೆಪಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗಿದೆ.ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, National Testing Agency (NTA)…

Read More

ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 14:ನಗರದ ಜ್ಯುವೆಲರಿ ಶಾಪ್ ನಲ್ಲಿ ಗ್ಯಾಸ್ ಸಿಲೆಂಡರ್ ಬ್ಲಾಸ್ಟ್ ಆಗಿ ಇಬ್ಬರು ಗಾಯಗೊಂಡಿರುವ ಘಟನೆಸರಾಫ ಬಜಾರ್ ನಲ್ಲಿ ನಡೆದಿದೆ.ಬಂಗಾಲಿ ಮೂಲದ ಇಬ್ಬರು ಅಕ್ಕಸಾಲಿಗರಾದ ಬೀಜು (38), ನಾನಾ ಹಕ್ಕಿಂ (40) ಗಾಯಗೊಂಡಿದ್ದಾರೆ.ಬೆಳಿಗ್ಗೆ ಚಿನ್ನದ ಕುಲುಮೆ ಕೆಲಸ ಮಾಡುವಾಗ ಬ್ಲಾಸ್ಟ್ ಆಗಿದೆ. ಈ ವೇಳೆಇಬ್ಬರು ಅಕ್ಕಸಾಲಿಗರಿಗೆ ಸುಟ್ಟ ಗಾಯಗಳಾಗಿವೆ. ಆಟೋ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಗ್ಯಾಸ್ ಸೋರಿಕೆ ಸಿಲಿಂಡರ್ ಸ್ಫೋಟಕ್ಕೆ ಕಾರಣ ಇರಬಹುದು ಎಂದು…

Read More

ಪ್ರತಿ ಕ್ವಿಂಟಲ್ ಗೆ 7,721 ರೂ. ಬೆಂಬಲ ಬೆಲೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿ: ಜಿಲ್ಲಾಧಿಕಾರಿ ಆನಂದ

ಸಪ್ತಸಾಗರ ವಾರ್ತೆ ವಿಜಯಪುರ, ಮೇ. 12:ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ ಗೆ 7,721 ರೂ. ಬೆಂಬಲೆ ಬೆಲೆಯಡಿ ಖರೀದಿಗೆ ರೈತರ ನೋಂದಣಿಯನ್ನು 50 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 60 ದಿನಗಳವರೆಗೆ ನಿಗದಿಪಡಿಸಿ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ…

Read More

ರಸ್ತೆ ಅಪಘಾತ ತಡೆಯಲು ಸಂಚಾರ ನಿಯಮ ಕಟ್ಟುನಿಟ್ಟಾಗಿ ಪಾಲಿಸಿ: ಬೆಳಗಾವಿ ಲೋಕಾಯುಕ್ತ ಎಸ್ಪಿ ದೇಸಾಯಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 12:ದೇಶದಲ್ಲಿ ರಸ್ತೆ ಅಪಘಾತಗಳಲ್ಲಿ ಸಾವಿಗೀಡಾಗುವವರ ಸಂಖ್ಯೆ ಪ್ರತಿ ವರ್ಷ ಹೆಚ್ಚಾಗುತ್ತಿದ್ದು, ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯವಾಗಿದೆ ಬೆಳಗಾವಿ ಲೋಕಾಯುಕ್ತ ಕಚೇರಿ ಎಸ್ಪಿ ಪ್ರಸನ್ನ ದೇಸಾಯಿ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ‌ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಸೋಮವಾರ ಆಯೋಜಿಸಲಾದ ಅಪಘಾತಗಳನ್ನು ಹೇಗೆ ನಿಯಂತ್ರಿಸಬೇಕು ಎಂಬ ವಿಷಯ ಕುರಿತು ವಿಶೇಷ ಉಪನ್ಯಾನ ನೀಡಿದರು.ಕರ್ನಾಟಕ ಪೊಲೀಸ್ ಕಾಯ್ದೆ, 1963ರ ಕುರಿತು ಮಾತನಾಡಿ, ಭಾರತದ ಪ್ರತಿ ರಾಜ್ಯಕ್ಕೂ ಪ್ರತ್ಯೇಕ ಪೊಲೀಸ್ ಕಾಯ್ದೆಗಳಿವೆ. ಕ್ರಿಮಿನಲ್ ನ್ಯಾಯ ವ್ಯವಸ್ಥೆ, ಹೆಚ್ಚುತ್ತಿರುವ ಸೈಬರ್…

Read More

ಭೀಮಾ ಹಾಗೂ ಕೃಷ್ಣಾ ನದಿಗಳ ನೀರು ಬಳಕೆ ಗೊಂದಲ ನಿವಾರಣೆಗೆ ಮಹಾಕ್ಕೆ ಶಾಸಕರ ನಿಯೋಗ: ಶಾಸಕ ಯಶವಂತರಾಯಗೌಡ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 12 :ಭೀಮಾ ಹಾಗೂ ಕೃಷ್ಣಾ ನದಿಗಳ ನೀರು ಬಳಕೆಗೆ ಸಂಬಂಧಿಸಿದಂತೆ ಇರುವ ಗೊಂದಲವನ್ನು ಪರಿಹರಿಸಿಕೊಂಡು ಸೌಹಾರ್ದತೆಯ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಲು ವಿಜಯಪುರ, ಬೆಳಗಾವಿ, ಕಲಬುರ್ಗಿ ಜಿಲ್ಲೆಯ ಶಾಸಕರು ಸೇರಿದಂತೆ ಉನ್ನತ ಮಟ್ಟದ ನಿಯೋಗವನ್ನು ಮಹಾರಾಷ್ಟ್ರ ಸರ್ಕಾರವನ್ನು ಭೇಟಿ ಮಾಡುವ ಮಹತ್ವದ ಕಾರ್ಯ ಕೈಗೊಳ್ಳಲಾಗುವುದು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವೀಯತೆ ಹಾಗೂ ಸಹೋದರತೆಯ ಭಾವದೊಂದಿಗೆ ಈ ಬಾರಿ ಮಹಾರಾಷ್ಟ್ರ ಸರ್ಕಾರ ಉಜನಿ ಜಲಾಶಯದಿಂದ 16…

Read More

ಪಂಚ ಗ್ಯಾರಂಟಿ ಯೋಜನೆಗಳು ನಾಡಿನ ಜನತೆಗೆ ಆಶಾಕಿರಣ: ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಅಭಿಮತ

ಸಪ್ತಸಾಗರ ವಾರ್ತೆ ,ವಿಜಯಪುರ, ಮೇ.12:ನಮ್ಮ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ನೇರವಾಗಿ ಜನರನ್ನುತಲುಪುತ್ತಿವೆ. ಹಾಗಾಗಿ ಐದು ಗ್ಯಾರಂಟಿ ಯೋಜನೆಗಳು ನಾಡಿನಬಡವರು, ದೀನ-ದುರ್ಬಲರ ಬದುಕಿಗೆ ಆಶಾಕಿರಣವಾಗಿವೆ ಎಂದು ನಾಗಠಾಣಮತಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡಹೇಳಿದರು.ಮಂಗಳವಾರ ನಗರದ ಡಾ.ಬಿ.ಆರ್. ಅಂಬೇಡ್ಕರ ಕ್ರೀಡಾಗಂಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಸಂಯುಕ್ತ ಆಶ್ರಯದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 32 ಫಲಾನುಭವಿಗಳಿಗೆ ಇಂಧನ ಚಾಲಿತ ತ್ರಿಚಕ್ರವಾಹನ ಕೀ ಹಸ್ತಾಂತರಿಸಿ ಅವರು ಮಾತನಾಡಿದರು.ನಮ್ಮ ಸರ್ಕಾರ ಜನರ ಹಿತದಿಂದ ಇಂತಹ…

Read More