ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸೀಲ್ದಾರರಿಗೆ ಮನವಿ
ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸೀಲ್ದಾರರಿಗೆ ಮನವಿ
ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸೀಲ್ದಾರರಿಗೆ ಮನವಿ
ಪಿಪಿಪಿ ಮಾದರಿ ಮೆಡಿಕಲ್ ಕಾಲೇಜ ವಿರೋಧಿಸಿ ಆಮ್ ಆದ್ಮಿ ಪಕ್ಷ ಪ್ರತಿಭಟನೆ
ತಂದೆಯಿಂದಲೇ ಅಪ್ರಾಪ್ತ ಪುತ್ರಿಗೆ ಲೈಂಗಿಕ ಕಿರುಕುಳಕ್ಕೆ ಯತ್ನ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1: ಸೆ.6 ಮತ್ತು 7 ರಂದು ನಗರದ ಕೆ.ಎಸ್. ಆರ್.ಟಿ. ಸಿ ಡಿಪೋ ನಂಬರ್ 2ರ ಬಳಿ ಇರುವ ಅಭಿನವ ವಿದ್ಯಾ ಸಂಸ್ಥೆಯ ಆವರಣದಲ್ಲಿ ಪ್ರಥಮ ಕರ್ನಾಟಕ ರಾಜ್ಯ ಮಟ್ಟದ ಸೂರ್ಯನಮಸ್ಕಾರ ಕ್ರೀಡಾಕೂಟವು ಜರಗುವದು.ಸೂಪರ್ ಮಿನಿ 9 ವರ್ಷದ ಒಳಗಡೆ ಬಾಲಕ, ಬಾಲಕಿಯರು, ಮಿನಿ 12 ವರ್ಷದ ಒಳಗಡೆ ಬಾಲಕ, ಬಾಲಕಿಯರು ಮತ್ತು, 14 ವರ್ಷದ ಒಳಗಡೆ ಬಾಲಕ ಬಾಲಕಿಯರು, 18 ವರ್ಷದ ಒಳಗಡೆ ಬಾಲಕ, ಬಾಲಕಿಯರು, ಹಾಗೂ 18 ವರ್ಷದ…
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1:ಗುಮ್ಮಟ ನಗರಿ ವಿಜಯಪುರದಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಐತಿಹಾಸಿಕ ಸ್ಮಾರಕಗಳು ಹಾನಿಗೊಳಗಾಗಿದ್ದು ಅವುಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಡಿ.ಎಚ್. ಕಲಾಲ ಅವರುಕಾಂಗ್ರೆಸ್ ನಾಯಕ ಡಿ.ಎಚ್.ಕಲಾಲ್ ನವದೆಹಲಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಮಹಾನಿರ್ದೇಶಕ ಯದುಬೀರ್ ಸಿಂಗ್ ರಾವತ್ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.ವಿಜಯಪುರದಲ್ಲಿ ಇತ್ತೀಚಿಗೆ ಸೇರಿದ ಭಾರಿ ಮಳೆಯಿಂದಾಗಿ ನಗರದಲ್ಲಿನ ಪ್ರಮುಖ ಐತಿಹಾಸಿಕ ಸ್ಮಾರಕಗಳು ಹಾನಿಗೀಡಾಗಿವೆ. ಅವುಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕೆಂದು ಅವರು ಮನವಿಯಲ್ಲಿ…
ಸಪ್ತಸಾಗರ ವಾರ್ತೆ, ಬಸವನ ಬಾಗೇವಾಡಿ, ಆ. 31:ಬಸವಜನ್ಮಭೂಮಿ ಬಸವನ ಬಾಗೇವಾಡಿ ಪಟ್ಟಣದಿಂದ ಚಾಲನೆ ಪಡೆಯಲಿರುವ ಬಸವ ಸಂಸ್ಕೃತಿ ಅಭಿಯಾನಕ್ಕೆ ಕ್ಷಣ ಗಣನೆ ಆರಂಭಗೊಂಡಿದೆ. ಸೋಮವಾರ ಸೆ.1ರಂದು ಅಭಿಯಾನಕ್ಕೆ ಚಾಲನೆ ಪಡೆಯಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಅಂತಿಮ ಸಿದ್ಧತೆ ಪರಿಶೀಲಿಸಿದರು.ಭಾನುವಾರ ಮಧ್ಯಾಹ್ನ ಪಟ್ಟಣದ ಸಿಬಿಎಸ್ ಶಾಲಾ ಆವರಣದಲ್ಲಿ ಅಭಿಯಾನ ವೇದಿಕೆ ಹಾಗೂ ಪ್ರಸಾದ ವ್ಯವಸ್ಥೆಯ ಅಂತಿಮ ಸಿದ್ಧತೆ ಪರಿಶೀಲಿಸಿದ ಸಚಿವರು, ಸಲಹೆ,…
ಸಪ್ತಸಾಗರ ವಾರ್ತೆ, ಮೈಸೂರು, ಆ. 31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಕಳೆದ 20 ವರ್ಷಗಳಿಂದ ಹಂಚಿಕೆಯಾಗದೆ ಬಾಕಿ ಉಳಿದಿದ್ದ ಮುಡಾದ 63 ಮೂಲೆ ನಿವೇಶನಗಳನ್ನು ಸರ್ಕಾರದ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ, ಆದೇಶ ಪ್ರತಿ ಹಸ್ತಾಂತರಿಸಿದರು.ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಕ್ಷಿತ್ ಉಪಸ್ಥಿತರಿದ್ದರು.
ಸಪ್ತಸಾಗರ ವಾರ್ತೆ, ಮೈಸೂರು, ಆ 31:ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ, “ಉಪ್ಪಾರ ಸಮುದಾಯ ಭವನದ” ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಜೊತೆಗೆ ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ…
ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಸಾಹಿತ್ಯದ ಬರವಣಿಗೆ ನಿರಂತರವಾಗಿರಬೇಕು ಮತ್ತು ಸಾಹಿತ್ಯ ಯಾವಾಗಲೂ ಹರಿಯುವ ನೀರಿನಂತಾಗಬೇಕು. ಒತ್ತಡದ ಸೇವೆಯ ಮಧ್ಯೆದಲ್ಲಿ ಸಾಹಿತ್ಯ ಕೃಷಿ ಮಾಡುತ್ತಿರುವ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಕಾಯ೯ ಅತ್ಯಂತ ಶ್ಲಾಘನೀಯ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಕೆ.ಆನಂದ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಉದ್ಘಾಟನೆಗೊಂಡ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಹಾಗೂ ದೇವರಗೆಣ್ಣೂರ ಎಂಬ ಎರಡು ಕೃತಿಗಳ ಲೋಕಾರ್ಪಣೆ ಸಂದರ್ಭದಲ್ಲಿ ಮಾತನಾಡುತ್ತ ಕೃತಿಗಳು ಯುವಕರಿಗೆ ಸ್ಫೂರ್ತಿ ಮತ್ತು ಪ್ರೇರಣೆಯಾಗಲಿ ಎಂದರು.ಜಿಲ್ಲಾ…
ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಗ್ರಾಮ ಪಂಚಾಯಿತಿಗಳು ದೇವಾಲಯಗಳಿದ್ದಂತೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇಲ್ಲಿಗೆ ಬರುವ ಜನರ ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಸೂಕ್ತವಾಗಿ ಸ್ಪಂದಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ! ಅಮೃತ ಗ್ರಾಮ ಪಂಚಾಯತ ನೂತನ ಕಚೇರಿಯ ಕಟ್ಟಡ ಹಾಗೂ ಗೋದಾಮು ಉದ್ಘಾಟನೆ ನೆರವೇರಿಸಿ…