ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ಧಾರಾಕಾರ ಮಳೆ: ಮನೆ ಕುಸಿದು ಮೂವರಿಗೆ ಗಾಯ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಜಿಲ್ಲೆಯಲ್ಲಿ ಗುರುವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿಮುದ್ದೇಬಿಹಾಳ ತಾಲೂಕಿನ ಹಿರೇಮುರಾಳ ಗ್ರಾಮದಲ್ಲಿ ಮನೆ ಕುಸಿದು ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.ಮಲ್ಲವ್ವ ರುದ್ರಪ್ಪ ಗುಂಡುಪಲ್ಲೆ, ರುದ್ರಪ್ಪ ತಮ್ಮಣ್ಣ ಗುಂಡುಪಲ್ಲೆ ಹಾಗೂ ಶಾರದಾ ರುದ್ರಪ್ಪ ಗುಂಡುಪಲ್ಲೆ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಿರೇಮುರಾಳ ಗ್ರಾಮದಲ್ಲಿ ಸುಮಾರು ರಾತ್ರಿ 12-30 ಗಂಟೆ ಸುಮಾರಿಗೆ ಮನೆಯಲ್ಲಿ ಮಲಗಿದ್ದ ಜನರ ಮೇಲೆ ಮನೆ ಕುಸಿದಿದೆ. ಮೂವರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

Read More

ಚಿತ್ರದುರ್ಗದಲ್ಲಿ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಕುರಿತು ವಿಚಾರಸಂಕಿರಣ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 28:ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್.‌ ಅಂಬೇಡ್ಕರ್‌ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್‌.ಸಿ. ಎಸ್‌.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್‌ 30 ರಂದು “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ…

Read More

ಕಳುವಾದ ಅಡಿವಿಟ್ಟ ಚಿನ್ನಕ್ಕೆ ಪ್ರಸ್ತುತ ಮಾರುಕಟ್ಟೆ ಬೆಲೆ ನೀಡಬೇಕೆಂದು ಆಗ್ರಹಿಸಿ ಗ್ರಾಹಕರಿಂದ ಬ್ಯಾಂಕ್ ಎದುರು ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಬ್ಯಾಂಕಿನಲ್ಲಿ ಕಳುವಾದ ಚಿನ್ನಕ್ಕೆ ಪರಿಹಾರ ರೂಪದಲ್ಲಿ ಪ್ರಸ್ತುತ ಮಾರುಕಟ್ಟೆ ಬೆಲೆ ನೀಡಬೇಕೆಂದು ಆಗ್ರಹಿಸಿ ಗ್ರಾಹಕರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಕೆನೆರಾ ಬ್ಯಾಂಕ್ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೇ 25ರಂದು ಮನಗೂಳಿ ಕೆನರಾ ಬ್ಯಾಂಕ್ ನಲ್ಲಿ ಕಳ್ಳತನ ಪ್ರಕರಣ ನಡೆದಿತ್ತು. ಕಳ್ಳರು ಈ ಬ್ಯಾಂಕಿನಿಂದ 58 ಕೆಜಿಗೂ ಅಧಿಕ ಚಿನ್ನ, 5 ಲಕ್ಷ ನಗದು ಹಣ ಕದ್ದು ಪರಾರಿಯಾಗಿದ್ದ‌ರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಮ್ಯಾನೇಜರ್ ಸೇರಿ 15…

Read More

ಅಸ್ಮಿತ ಖೇಲೋ ಇಂಡಿಯಾ ಯೋಗಸನ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಬಂಗಾರ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27:ಚಿತ್ರದುರ್ಗದ ಮುರುಘಾಮಠದ ಅನುಭವ ಮಂಟಪದಲ್ಲಿ ಆ.22 ಮತ್ತು 23 ರಂದು ನಡೆದ ಅಸ್ಮಿತ ಖೇಲೋ ಇಂಡಿಯಾ ಮಹಿಳಾ ಯೋಗಾಸನ ಕ್ರೀಡಾಕೂಟದಲ್ಲಿ ಜಿಲ್ಲೆಯ ಬಾಲಿಕೆಯರು ಚಿನ್ನದ ಪದಕ ಪಡೆದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.18 ವರ್ಷದ ಒಳಗಿನ ಬಾಲಕಿಯರ ಆಟಿಸ್ಟಿಕ್ಕ ವಿಭಾದಲ್ಲಿ ಬಂಗಾರ ಪದಕ ಪಡೆದಿದ್ದು, ಕುಮಾರಿಯರಾದ ಶ್ರೀ ಲಕ್ಷ್ಮಿ ಮ್ಯಾಗೇರಿ, ಮರಿಯಮ್ಮ ಹರಿಜನ, ಪ್ರಿಯಾ ಚವ್ಹಾಣ, ಸುಮನ ಪೋಹಿಟೆ, ಹರ್ಷಿತಾ ಹರಿಜನ ತಂಡದೊಂದಿಗೆ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ….

Read More

ವಿಜಯಪುರ ಜಿಲ್ಲೆಯಲ್ಲಿ ಸಂಭ್ರಮದ ಗಣೇಶೋತ್ಸವ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27:ದೇಶದ ಎಲ್ಲೆಡೆಯಂತೆ ಐತಿಹಾಸಿಕ ಗುಮ್ಮಟ ನಗರಿ ವಿಜಯಪುರದಲ್ಲಿ ಗಣೇಶ್ ಉತ್ಸವವನ್ನು ಸಂಭ್ರಮ ಸಡಗರದಿಂದ ಬುಧವಾರ ಆಚರಿಸಲಾಯಿತು.ಚಿಕ್ಕ ಗಣಪತಿ ಮೂರ್ತಿ ಸೇರಿದಂತೆ ಬೃಹತ್ ಗಾತ್ರದ ಗಣಪತಿ ಮೂರ್ತಿಗಳನ್ನು ವಿವಿಧ ಗಣೇಶೋತ್ಸವ ಮಂಡಳಿಯವರು ಮುಂಚಿತವಾಗಿ ಗಣಪತಿ ಮೂರ್ತಿಗಳನ್ನು ಬುಕಿಂಗ್ ಮಾಡಿದ್ದರು. ಗುರುವಾರ ಗಣೇಶ್ ಚತುರ್ಥಿ ನಿಮಿತ್ತ ಬೆಳ್ಳಂ ಬೆಳಿಗ್ಗೆ ವಿವಿಧ ಗಜಾನನ ಮಂಡಳಿಗಳ ಮುಖಂಡರು ಮಾರುಕಟ್ಟೆಗೆ ಆಗಮಿಸಿ ತಾವು ಮುಂಚಿತವಾಗಿ ಆರ್ಡರ್ ಮಾಡಿದ್ದ ಗಣಪತಿ ಮೂರ್ತಿಗಳನ್ನು ಕಾರು ಟ್ರ್ಯಾಕ್ಟರ್ ಜೀಪಿನಲ್ಲಿ ಅದ್ದೂರಿ ಮೆರವಣಿಗೆ ಮೂಲಕ…

Read More

ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆ ವಿರೋಧಿಸಿ ನಾಳೆ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 27:ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಬೇಡ ಎಂದು ಒತ್ತಾಯಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಮಧ್ಯಾಹ್ನ 12 ಗಂಟೆ ಸುಮಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ ಸರ್ಕಾರಿ ವೈದ್ಯಕೀಯ ಕಾಲೇಜು ಪಿಪಿಪಿ ಆಧಾರ ಸ್ಥಾಪನೆ ಮಾಡುವುದು ಬೇಡ. ಸಂಪೂರ್ಣವಾಗಿ ಸರ್ಕಾರಿ ವೇದಿಕೆಯ ಕಾಲೇಜ್ ಸ್ಥಾಪನೆ ಆಗಬೇಕು ಎಂದು ಘೋಷಣೆ ಕೂಗಿ ಪ್ರತಿಭಟನೆ…

Read More

ಅಕ್ರಮ ಸಿಲಿಂಡರ್ ಅಡ್ಡೆ ಮೇಲೆ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 27:ನಗರದ ಅತಾವುಲ್ಲಾ ಚೌಕ್ ಹತ್ತಿರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಗಳಿಂದ ಆಟೋಗಳಿಗೆ ರೀಪಿಲ್ ಮಾಡುತ್ತಿರುವ ಸ್ಥಳದ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಅಕ್ರಮ ಸಿಲಿಂಡರ್ ಗಳನ್ನು ವಶಪಡಿಸಿಕೊಂಡರು.1 ತುಂಬಿದ ಅಡುಗೆ ಅನಿಲ ಸಿಲಿಂಡರ್ ಹಾಗೂ 3 ಖಾಲಿ ಸಿಲಿಂಡರ್ ಗಳನ್ನು, ಮತ್ತು ರಿಪಿಲ್ ಮಾಡಲು ಬಳಸುತ್ತಿದ್ದ ಮೋಟಾರು ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಂಡು ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More