ಅ.23ರಂದು ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
On October 23, Kittur Rani Chennamma Jayanti will be organized by the district administration.
ಪೊಲೀಸರ ಸಮಾಜಮುಖಿ ಸೇವೆ ಅನನ್ಯ- ನ್ಯಾಯಾಧೀಶ ಹರೀಶ್
Police’s service to society is exceptional – Judge Harish.
ಶಿವರಾಜ್ ಬಿರಾದಾರರಿಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯಕಾರಿಣಿ ಸದಸ್ಯತ್ವ
Shivaraj Biradar gets membership in the District Executive Committee of the Kannada Sahitya Parishat.
ನಾಗಠಾಣದಲ್ಲಿ ಬೀರ ದೇವರ ಜಾತ್ರೆ: ಭಂಡಾರದಲ್ಲಿ ಮಿಂದೆದ್ದ ಭಕ್ತಗಣ
Beera Devara fair in Nagathan: Devotees rejoiced in the festivities.
ನಾವು ಆರ್.ಎಸ್ .ಎಸ್ ನಿಷೇಧಿಸಿಲ್ಲ : ಸಿಎಂ ಸಿದ್ದರಾಮಯ್ಯ
We have not banned the RSS: CM Siddaramaiah.
ಗ್ರಾಮೀಣ ಆಟಗಳಿಗೆ ಆದ್ಯತೆ ನೀಡಬೇಕು-ಪ್ರಭುಲಿಂಗ ಹಂಡಿ
ಸಪ್ತಸಾಗರ ವಾರ್ತೆ ವಿಜಯಪುರ, ಅ. 20: ಪ್ರತಿವರ್ಷದಂತೆ ಈ ವರ್ಷವು ಕೂಡ ದೀಪಾವಳಿ ಹಬ್ಬದ ನಿಮಿತ್ತ ಓಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಗ್ರಾಮೀಣ ಆಟಗಳಿಗೆ ಆದ್ಯತೆ ನೀಡಬೇಕು ಎಂದು ಜಾತ್ರಾ ಕಮೀಟಿಯ ಅಧ್ಯಕ್ಷಪ್ರಭುಲಿಂಗ ಹಂಡಿ ಹೇಳಿದರು.ಸೋಮವಾರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ದೀಪಾವಳಿ ಅಂಗವಾಗಿ ಶ್ರೀ ಭೀರದೇವರ ಮತ್ತು ಶ್ರೀ ಪರಮಾನಂದ ದೇವರ ಜಾತ್ರಾ ಮಹೋತ್ಸವದಲ್ಲಿ ಹಮ್ಮಿಕೊಂಡ 8 ಕಿಮೀ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಆಟಗಳು ನಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗವಾಗಿದ್ದು, ದೇಶೀಯ ಆಟಗಳಿಗೆ…
ಕಬ್ಬಿಗೆ ಸೂಕ್ತ ದರ ನಿಗದಿಪಡಿಸದಿದ್ದರೆ ಹೋರಾಟ: ಸಂಗಮೇಶ ಎಚ್ಚರಿಕೆ
If a fair price is not fixed for sugarcane, there will be a protest: warns Sangamesh
ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಪಂಜಿನ ಮೆರವಣಿಗೆ
A protest march demanding a government medical college.


