ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಉಚಿತ ಯೋಗ ತರಬೇತಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಶುಕ್ರವಾರದಿಂದ ಪ್ರತಿನಿತ್ಯ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವ್ಹಿ.ಎಸ್ ಆಸ್ಪತ್ರೆಯಲ್ಲಿ ಉಚಿತ ಯೋಗ ತರಬೇತಿ ಪ್ರಾರಂಭವಾಗಿದೆ.ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು. ಇದಾದ ಬಳಿಕ ಆಸ್ಪತ್ರೆಯ ಸ್ವಸ್ತವೃತ್ತ ವಿಭಾಗದ ವತಿಯಿಂದ ಹಳೆಯ ವಿದ್ಯಾರ್ಥಿ ಮತ್ತು ವೈದ್ಯರು ಈ ಯೋಗ ಶಿಬಿರಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅಶೋಕ ಪಾಟೀಲ,…

Read More

ಬಿ.ಎಂ. ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 15: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಶುಕ್ರವಾರ ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೂಸೇನಾಪಡೆಯ ನಿವೃತ್ತ ಸುಬೇದಾರ ವಿಶ್ವನಾಥ ಹಿರೇಮಠ ಅವರು ಧ್ವಜಾರೋಹಣ ನೆರವೇರಿಸಿದರು.ಬಳಿಕ ಶಾಲೆಯ ನಾನಾ ಸದನಗಳ ವಿದ್ಯಾರ್ಥಿಗಳ ಪದ ಕವಾಯತ್ ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ಸೇವಾವಧಿಯಲ್ಲಿ ನಡೆದ ಸೇನಾ ಕಾರ್ಯಾಚರಣೆ, ಯೋಧರ ತ್ಯಾಗ, ಬಲಿದಾನಗಳ ಕುರಿತು ವಿವರಿಸಿದರು. ಅಲ್ಲದೇ, ಮಾಜಿ ರಾಷ್ಟ್ರಪತಿ…

Read More

ವಿಕಲಚೇತನರ ನೆರವಿಗೆ ಧಾವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 15: ವಿಕಲಚೇತನರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯ ಸಭಾಂಗಣದಲ್ಲಿ ಭಾರತ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್(ಬಿ.ಪಿ.ಸಿ.ಎಲ್) ಸಿ.ಎಸ್.ಆರ್ ಯೋಜನೆಯಡಿಯಲ್ಲಿ 80ಕ್ಕೂ ಹೆಚ್ಚು ವಿಕಲಚೇತನರಿಗೆ(ದಿವ್ಯಾಂಗರಿಗೆ) ಕೃತಕ ಅಂಗಾಗಗಳು ಮತ್ತು ಶ್ರವಣ ಸಾಧನಗಳನ್ನು ವಿತರಿಸಿ ಅವರು ಮಾತನಾಡಿದರು.ಅಪಘಾತಗಳು ಮತ್ತು ಆರೋಗ್ಯ ಚಿಕಿತ್ಸೆ ಸಂದರ್ಭಗಳಲ್ಲಿ ಅಂಗವಿಕಲತೆ ಎದುರಾಗುವ ಸಾಧ್ಯತೆಗಳಿದ್ದು, ಇವುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ವಿಕಲಚೇತನರ…

Read More

ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಆದಿ ಜಾಂಬವ ಸಂಘದಿಂದ ಸಚಿವ ಎಂ.ಬಿ. ಪಾಟೀಲರಿಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಆ.15:ಕನಾ೯ಟಕ ರಾಜ್ಯ ಆದಿಜಾಂಬವ ಸಂಘ ಜಿಲ್ಲಾ ಸಮಿತಿ ವತಿಯಿಂದ ಒಳ ಮೀಸಲಾತಿ ಅತಿ ಶೀಘ್ರವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಹನುಮಂತ ಬಿರಾದಾರ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪ್ರಭು ಖಾನಾಪುರ ಸಂಘಟನೆಯ ಪದಾಧಿಕಾರಿಗಳಾದ ಪರಶುರಾಮ ರೋಣಿಹಾಳ, ಎಂ.ಆರ್. ದೊಡಮನಿ, ಲಚಪ್ಪ ಮಾದರ, ಬೆಳಗಾವಿ ವಿಭಾಗದ ಪ್ರಚಾರ ಸಮಿತಿ ಅಧ್ಯಕ್ಷ ಎಲ್. ಎಂ. ಬೆಳ್ಳುಳ್ಳಿ, ಪರಶುರಾಮ ಚಕ್ರವರ್ತಿ, ವಿಠಲ ಕವಲಗಿ, ಸಾಬು…

Read More

ಡಿಸೆಂಬರ್ 7ರಂದು ವಕ್ಷಥಾನ್ ಹೆರಿಟೇಜ್ ರನ್-2025

ಸಪ್ತಸಾಗರ, ವಾರ್ತೆ,ವಿಜಯಪುರ, ಆ. 15: ವಕ್ಷಥಾನ್ ಹೆರಿಟೇಜ್ ರನ್-2025 ಮುಂಬರುವ ಈ ಬಾರಿ ಡಿಸೆಂಬರ್ 7ರಂದು ನಗರದಲ್ಲಿ ನಡೆಯಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನೆರವೇರಿಸಿದ ಬಳಿಕ ಹೆರಿಟೇಜ್ ರನ್ ನೋಂದಣಿಗೆ ಚಾಲನೆ ನೀಡಿ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.ಈ ಬಾರಿಯ ವೃಕ್ಷಥಾನ್ ಹೆರಿಟೇಜ್ ರನ್-2025 ಪೋಸ್ಟರ್ ಬಿಡುಗಡೆ ಮಾಡಿರುವುದು ಸಂತಸ ತಂದಿದೆ. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗಾಗಿ,…

Read More

ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟ: ಓರ್ವ ಬಾಲಕ ಸಾವು, ಹಲವರಿಗೆ ಗಾಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 15:ರಾಜ್ಯವೂ ಸೇರಿದಂತೆ ಇಡೀ ದೇಶದ ತುಂಬೆಲ್ಲ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಜನತೆ ಮುಳುಗಿರುವಾಗಲೇ ನಗರದ ಆಡುಗೋಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ಬಾಲಕ ಮೃತಪಟ್ಟು ಹಲವರು ಗಾಯಗೊಂಡಿರುವ ದಾರುಣ ದುರಂತ ನಡೆದು ಜನರ ಮನ ಕಲಕುವಂತೆ ಮಾಡಿದೆ.ಮುಬಾರಕ್ (8) ಎಂಬ ಬಾಲಕ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟಿದ್ದು, ಇತರ 8 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.ಆಡುಗೋಡಿಯ ತಿಮ್ಮರಾಜು ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ…

Read More

ಬೆಂಗಳೂರಿನಲ್ಲಿ ಆ. 17ರಂದು ರಾಜ್ಯಮಟ್ಟದ ರೋಲ್ ಬಾಲ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ಪ್ರಸಕ್ತ ಸಾಲಿನ 8 ನೇ ರಾಜ್ಯಮಟ್ಟದ ರೋಲ್ ಕ್ರೀಡಾಕೂಟವು ಆ. 17 ರಂದು ಸ್ಕೆಟಿಂಗ್ ಅಕಾಡೆಮಿ ಮಲ್ಲಸಂದ್ರ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಸುಪರ ಮಿನಿ 9 ವರ್ಷದ ಒಳಗಡೆ, ಮಿನಿ, 11 ವರ್ಷದ ಒಳಗಡೆ ಮತ್ತು 14 ವರ್ಷದ ಒಳಗಡೆ ಬಾಲಕ, ಬಾಲಕಿಯರು ಈ ಕ್ರೀಡಾಕೂಟದಲ್ಲಿ ವಿಜಯಪುರ ಜಿಲ್ಲಾ ರೊಲ ಬಾಲ ಕ್ರೀಡಾಪಟುಗಳು ಭಾಗವಹಿಸಬೇಕೆಂದು ವಿಜಯಪುರ ಜಿಲ್ಲಾ ರೋಲ್ ಬಾಲ ಸಂಸ್ಥೆ ಯ, ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ…

Read More

ಶೀಘ್ರವೇ ವಿಜಯಪುರದಲ್ಲಿ ಉಕ್ಕಿನಹಕ್ಕಿ ಹಾರಾಟ ಆರಂಭ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 15:ನಮಗೆ ಸಿಕ್ಕಿರುವ ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು ಮತ್ತು ಈ ಸಂದೇಶವನ್ನು ನಮ್ಮ ಕಿರಿಯ ತಲೆಮಾರಿಗೂ ಮುಟ್ಟಿಸಬೇಕು. ಇದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ…

Read More

ವಿಜಯಪುರ ಜಿಲ್ಲೆಯನ್ನು 371 ಜೆ ಅಡಿ ಮೀಸಲಾತಿಗೆ ಸೇರಿಸಲು ಇಂಡಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 14:ಹೈದ್ರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಶ್ರೀ ಸ್ವಾಮಿ ರಮಾನಂದ ತೀರ್ಥರ ತವರು ವಿಜಯಪುರ ಜಿಲ್ಲೆಯನ್ನು ೩೭೧ ಜೆ ಮೀಸಲಾತಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಇಂಡಿ ಉಪ ವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳು, ಪ್ರಧಾನ ಮಂತ್ರಿ, ಕೇಂದ್ರ ಗೃಹಮಂತ್ರಿ, ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಸ್ವಾತಂತ್ರ್ಯ ಯೋಧಅಖಂಡ ಹೈದ್ರಾಬಾದ್ ಪ್ರಾಂತಕ್ಕೆ ಅಂದಿನ ಪ್ರದೇಶ ಕಾಂಗ್ರೆಸ್…

Read More

ಶಾಲಾ ಮಕ್ಕಳಿಗೆ ಉಚಿತ ಕಂಪ್ಯೂಟರ್ ವಿತರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 14:ಸರಕಾರಿ ಶಾಲೆಗಳು ಬೆಳೆಯಬೇಕು ಅಂದಾಗ ಮಾತ್ರ ಬಡ ಮಕ್ಕಳು ಬೆಳೆದು ಸಾಧನೆ ಮಾಡಲು ಸಾಧ್ಯ ಎಂದು ಡಾ.ಎಲ್.ಎಚ್ ಬಿದರಿ ಹೇಳಿದರು.ನಗರದ ಸರಕಾರಿ ಗಂಡು ಮಕ್ಕಳ ಶಾಲೆ ನಂ ೫ ರಲ್ಲಿ ಎಚ್.ಟಿ.ಬಿದರಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಶಾಲೆಯ ಮಕ್ಕಳಿಗೆ ಕಂಪ್ಯೂಟರ್ ಹಾಗೂ ಟೆಬಲ್‌ಗಳ ದೇಣಿಗೆ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಅವರು ಮಾತನಾಡಿದರು.ಇದು ನಾನು ಕಲಿತ ಶಾಲೆ ನನ್ನ ಶಾಲೆ ಮೇಲೆ ನನಗೆ ಹಮ್ಮೆ ಇದೆ. ಅದಕ್ಕಾಗಿ ನಾನು ನಮ್ಮ ಎಚ್.ಟಿ.ಬಿದರಿ…

Read More