ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಮೂವರಿಗೆ ವಾರ್ಷಿಕ ಗೌರವ, ಮೂವರಿಗೆ ಯುವ ಪ್ರಶಸ್ತಿ ಸಪ್ತಸಾಗರ ವಾರ್ತೆ,ವಿಜಯಪುರ, ಜು.16:ಹಲಸಂಗಿ ಗೆಳೆಯರ ಪ್ರತಿಷ್ಠಾನದ 2022, 2023 ಹಾಗೂ 2024ನೇ ಸಾಲಿನ ವಾರ್ಷಿಕ ಗೌರವ ಮತ್ತು ಯುವ ಪ್ರಶಸ್ತಿಗಳನ್ನು ಪ್ರತಿಷ್ಠಾನದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ ಕೆ. ಪ್ರಕಟಿಸಿದ್ದಾರೆ.ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಷ್ಠಾನದ ಸಭೆಯಲ್ಲಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಅರ್ಹ ಸಾಹಿತಿಗಳು ಹಾಗೂ ಯುವ ಬರಹಗಾರರನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿದೆ.ಜಾನಪದ, ಸಮಗ್ರ ಸಾಹಿತ್ಯ ಹಾಗೂ ಸಂಶೋಧನೆ-ವಿಮರ್ಶೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಹಿತಿಗಳಿಗೆ ವಾರ್ಷಿಕ…

Read More

ಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯ.

ಸ್ವಇಚ್ಛೆಯಿಂದ ಭೂಮಿ ನೀಡುವವರಿಗೆ ಪರಿಹಾರ ಸಪ್ತಸಾಗರ ವಾರ್ತೆ,ಬೆಂಗಳೂರು, ಜು.15: “ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸರ್ಕಾರವು ಯಾವುದೇ ರೈತರಿಂದ ಬಲವಂತವಾಗಿ ಜಮೀನು ಪಡೆಯುವುದಿಲ್ಲ. ಸ್ವಇಚ್ಛೆಯಿಂದ ಮುಂದೆ ಬಂದು ಭೂಮಿ ಕೊಟ್ಟವರಿಗೆ ಪರಿಹಾರ ನೀಡುತ್ತೇವೆ. ಈ ವಿಚಾರದಲ್ಲಿ ರೈತರ ಅಹವಾಲು, ಅಭಿಪ್ರಾಯ ಪಡೆಯಲು ಸಮಿತಿ ರಚಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿ ಶಿವಕುಮಾರ್ ಅವರು ಮಾತನಾಡಿದರು. ಯಾವ ಪ್ರತಿಭಟನೆ ಅಗತ್ಯವಿಲ್ಲ, ನಿಮ್ಮ ಜಮೀನಿನಲ್ಲಿ ನೆಮ್ಮದಿಯಾಗಿರಿ “ಯಾರ ಆಸ್ತಿಯನ್ನು ನಾವು ಬಲವಂತವಾಗಿ…

Read More

ರಜಪೂತ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಸರ್ಕಾರಕ್ಕೆ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 15:ಕರ್ನಾಟಕದಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ರಾಜಪೂತ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ರಜಪೂತ ಅಭಿವೃದ್ಧಿ ಮಂಡಳಿ ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಶ್ರೀ ವೀರ ಮಹಾರಾಣಾ ಪ್ರತಾಪಸಿಂಹ ಜಿಲ್ಲಾ ರಜಪೂತ ಸೇವಾ ಅಭಿವೃದ್ಧಿ ಸಂಘದ ವತಿಯಿಂದ ಅಪರ ಜಿಲ್ಲಾಧಿಕಾರಿಗಳ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.ಜಿಲ್ಲಾ ಅಧ್ಯಕ್ಷ ಪರಶುರಾಮ ರಜಪೂತ ಮಾತನಾಡಿ, ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ರಾಜಪೂತ ಸಮಾಜವು ಶಿಕ್ಷಣ, ಉದ್ಯೋಗ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ…

Read More

ವಿಜಯಪುರದಲ್ಲಿ ಬರ ಅಧ್ಯಯನಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.14: ರಾಜ್ಯದಲ್ಲಿ ಉಂಟಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಂಗಳವಾರ ವಿಜಯಪುರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ರೈತರನ್ನು ಭೇಟಿ ಮಾಡಿ ಬೆಳೆ ಹಾನಿ, ನೀರಿನ ಸಮಸ್ಯೆ ಹಾಗೂ ಕೃಷಿ ಸಂಕಷ್ಟದ ಕುರಿತು ಮಾಹಿತಿ ಸಂಗ್ರಹಿಸಿದರು.ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಜೆಡಿಎಸ್ ರಚಿಸಿರುವ ವಿಶೇಷ ಅಧ್ಯಯನ ತಂಡದ ನೇತೃತ್ವದಲ್ಲಿ ಈ ಪ್ರವಾಸ ನಡೆಯಿತು. ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ರೈತರೊಂದಿಗೆ…

Read More

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ: ಡಿಎಚ್‌ಒ ಡಾ. ಸಂಪತಕುಮಾರ ಗುಣಾರಿ

ಸಪ್ತಸಾಗರ ವಾರ್ತೆ ವಿಜಯಪುರ, ಜು. 14:ಆರೋಗ್ಯಕರ ಸಮಯದಲ್ಲಿ ಗರ್ಭಧಾರಣೆ ಹಾಗೂ ಮಕ್ಕಳ ನಡುವೆ ಸೂಕ್ತ ಅಂತರ ಕಾಯ್ದುಕೊಳ್ಳುವ ಮೂಲಕ ತಾಯಿ ಮತ್ತು ಮಕ್ಕಳ ಆರೋಗ್ಯವನ್ನು ಉತ್ತಮಗೊಳಿಸಬಹುದು. ಯೋಜಿತ ಕುಟುಂಬದಿಂದ ಕುಟುಂಬದ ಸುಂದರ ಭವಿಷ್ಯ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತಕುಮಾರ ಗುಣಾರಿ ಹೇಳಿದರು.ಜಿಲ್ಲಾ ಆಸ್ಪತ್ರೆ ಆವರಣದ ನರ್ಸಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ತಾಯಿ ಮರಣ ಪ್ರಮಾಣ ಹಾಗೂ ಗರ್ಭಧಾರಣೆಗೆ ಸಂಬಂಧಿಸಿದ ತೊಂದರೆಗಳನ್ನು ತಡೆಗಟ್ಟುವುದೇ…

Read More

ಆಗಸ್ಟ್‌ನಲ್ಲಿ ಅದ್ದೂರಿ ರಾಯಣ್ಣ ಉತ್ಸವ: ಸಿದ್ಧತೆ ಆರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 14:ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಸ್ಮರಣಾರ್ಥ ರಾಯಣ್ಣ ಉತ್ಸವವನ್ನು ಆಗಸ್ಟ್ ತಿಂಗಳಲ್ಲಿ ವಿಜಯಪುರ ನಗರದ ದರಬಾರ ಪ್ರೌಢಶಾಲೆ ಮೈದಾನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುವುದು ಎಂದು ಹುಲಜಂತಿ ಪಟ್ಟದ ಮಹಾಳಿಂಗರಾಯ ಮಹಾರಾಯರು ತಿಳಿಸಿದರು.ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ಸವವನ್ನು ಯಶಸ್ವಿಯಾಗಿ ನಡೆಸಲು ಇಂದಿನಿಂದಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗಿದ್ದು, ಸಮಾಜದ ಎಲ್ಲ ವರ್ಗಗಳ ಸಹಕಾರ ಅಗತ್ಯ ಎಂದರು.ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ…

Read More

ಜಿಲ್ಲೆಯಲ್ಲಿ 19,07,583 ಗಣತಿ ನಮೂನೆ ವಿತರಣೆ.
ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ

ಸಪ್ತಸಾಗರ ವಾರ್ತೆ ವಿಜಯಪುರ: ಜು. 14 ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ.ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂನ್ 30 ರಿಂದ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಯ ವಿತರಿಸುವ ಕಾರ್ಯ ಭರದಿಂದ ನಡೆಯುತ್ತಿದ್ದು, ಜುಲೈ 13 ರವರೆಗೆ ಜಿಲ್ಲೆಯ ಪ್ರಗತಿ ವರದಿಯ ಅನುಸಾರ 19,07,583 ಗಣತಿ ನಮೂನೆ ವಿತರಿಸಲಾಗಿದೆ. ಅವುಗಳಲ್ಲಿ 7,27,933 ಗಣಕೀಕರಣಗೊಂಡ ಗಣತಿ ನಮೂನೆಗಳಿವೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ತಿಳಿಸಿದ್ದಾರೆ.ಮತದಾರರ…

Read More

ಬಬಲೇಶ್ವರದಲ್ಲಿ ಎಸ್‌ ಐ ಆರ್‌ ಶೇ. 99.84 ರಷ್ಟು ಪ್ರಗತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 14:ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐಆರ್‌)ಗೆ ಸಂಬಂಧಿಸಿದಂತೆ ಮತಕ್ಷೇತ್ರದ ರಾಜಕೀಯ ಪಕ್ಷದ ಮುಖಂಡರೊಂದಿಗೆ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು.ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಮಾತನಾಡಿ, ಬಬಲೇಶ್ವರ ಮತಕ್ಷೇತ್ರದ ಒಟ್ಟು 2,25,779 ಮತದಾರರ ಪೈಕಿ 2,25,421 ಮತದಾರರಿಗೆ ಗಣತಿ ನಮೂನೆ ವಿತರಿಸಲಾಗಿದ್ದು, ಶೇ. 99.84 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.ಮತದಾರರಿಂದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ರುಜು ಪಡೆದು ಮರಳಿ ಬಿ.ಎಲ್.ಓ ತಂತ್ರಾಂಶದಲ್ಲಿ…

Read More

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯ: ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 14: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು.ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದು, ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ವ್ಯಾಪಕವಾಗಿ ಅಳವಡಿಸಲಾಗುವುದು ಎಂದು ತಿಳಿಸಿದರು.ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯದ ಮೂಲಕ ಎಐ…

Read More

ವಿಜಯಪುರ ಜಿಲ್ಲಾ ಕೊರಮ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾ ಪದಾಧಿಕಾರಿಗಳ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:ಜಿಲ್ಲೆಯ ಕೊರಮ ಜನಾಂಗದ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿರುವ ವಿಜಯಪುರ ಜಿಲ್ಲಾ ಕೊರಮ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಪದಾಧಿಕಾರಿಗಳನ್ನು ಭಾನುವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣ ತೆರಿಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನೂತನ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ ಕೃಷ್ಣಜಿ. ಜಾಧವ್, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಬಸಪ್ಪ ಭಜಂತ್ರಿ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಹಣಮಂತ ಭಜಂತ್ರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೂತನ ಪದಾಧಿಕಾರಿಗಳು ಕೊರಮ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ…

Read More