ಮಕ್ಕಳಾಗದೆ ಮನನೊಂದು ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಮಕ್ಕಳಾಗದೆ ಮನನೊಂದು ಗೃಹಿಣಿ ಯೊಬ್ಬಳು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಸಂಭವಿಸಿದೆ.ಸ್ಮಿತಾ ರಾಕೇಶ್ (28) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.ಮದುವೆಯಾಗಿ 8 ವರ್ಷವಾದರೂ ಮಕ್ಕಳಾಗದ್ದಕ್ಕೆ ಮಹಿಳೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಬೆಂಗಳೂರಿನ ರಾಕೇಶ ಎಂಬಾತನೊಂದಿಗೆ ಕಳೆದ ಎಂಟು ವರ್ಷಗಳ ಹಿಂದೆ ಸ್ಮಿತಾಳ ಮದುವೆಯಾಗಿತ್ತು.ಒಂದು ತಿಂಗಳ ಹಿಂದೆಯಷ್ಟೇ ಮಹಿಳೆ ನಗರದ ಗಚ್ಚಿನಕಟ್ಟಿ ಕಾಲೋನಿಯ ತವರು ಮನಗೆ ಆಗಮಿಸಿದ್ದಳು.ಮಕ್ಕಳಾಗದಕ್ಕೆ ಒಂದು ತಿಂಗಳಿನಿಂದ ಬಹಳಷ್ಟು ಮನಸ್ಸಿಗೆ ಹಚ್ಚಿಕೊಂಡು ಎರಡು…


