ಬದುಕಿನ ನೆಮ್ಮದಿಗೆ ದೇವರ ಸ್ಮರಣೆ ಅಗತ್ಯ- ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ದೇವರ ಸ್ಮರಣೆಯಿಂದ ಪ್ರತಿಯೊಬ್ಬರ ಬದುಕಿನಲ್ಲಿ ನೆಮ್ಮದಿ ಮೂಡಿ, ಧನಾತ್ಮಕ ಶಕ್ತಿಯ ಅನುಭವವಾಗುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಸೋಮವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣ ಕಾರ್ಯಕ್ರಮದಲ್ಲಿ ‘ಉದಯಲಿಂಗೇಶ್ವರ ಚರಿತಾಮೃತ’ ಧ್ವನಿಸುರುಳಿ ಬಿಡುಗಡೆ ಮಾಡಿ ಅವರು ಮಾತನಾಡಿದರು.ದೇವರ ನಾಮ ಸ್ಮರಣೆಯು ಸರಳ. ಆದರೆ ಪರಿಣಾಮಕಾರಿಯಾಗಿದೆ. ಇದು ಎಲ್ಲರ ಜೀವನದಲ್ಲಿ ಶಾಂತಿ, ಸಂತೋಷ ಮತ್ತು ಯಶಸ್ಸನ್ನು ತರುತ್ತದೆ…

Read More

ಸಾರಿಗೆ ನೌಕರರ ಅನಿರ್ದಿಷ್ಟ ಮುಷ್ಕರ: ಪ್ರಯಾಣಿಕರ ಪರದಾಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟ ಮುಷ್ಕರ ಆರಂಭಿಸಿದ್ದರಿಂದ ರಾಜ್ಯದ ಎಲ್ಲೆಡೆಯಂತೆ ವಿಜಯಪುರ ಜಿಲ್ಲೆಯಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ.ನಿನ್ನೆಯಷ್ಟೇ ಸಾರಿಗೆ ನೌಕರರ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಮಾತುಕತೆಗಳು ವಿಫಲವಾಗಿದ್ದರಿಂದ ಸಾರಿಗೆ ಮುಷ್ಕರ ಇಂದಿನಿಂದ ಆರಂಭಗೊಂಡಿದೆ.ಬೆಳಿಗ್ಗೆ 6 ಗಂಟೆಯಿಂದಲೇ ಸಾರಿಗೆ ಮುಷ್ಕರ ಆರಂಭವಾಗಿದ್ದರಿಂದ ವಿಜಯಪುರ ಜಿಲ್ಲೆಯ ಯಾವುದೇ ಬಸ್ ನಿಲ್ದಾಣದಲ್ಲಿ ಬಸ್ ಓಡಾಟ ಕಂಡು ಬರಲಿಲ್ಲ. ವಿಜಯಪುರ…

Read More

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ: ಬಸ್ ಮುಷ್ಕರ ಹಿಂಪಡೆಯಲು ಮುಖಂಡರಿಗೆ ಸಿಎಂ ಮನವಿ

ಸಪ್ತ ಸಾಗರ ವಾರ್ತೆ, ಬೆಂಗಳೂರು, ಆ. 4:ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಚಳವಳಿಯನ್ನು ವಾಪಾಸು ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮುಷ್ಕರ ಹಿಂಪಡೆಯಲು ಮುಖಂಡರಿಗೆ ವಿನಂತಿಸಿಕೊಂಡರು.2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ…

Read More

ಬಸ್ ಪಲ್ಟಿ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಹಲವರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಮನ್ನಾಪುರ ಬಳಿ ಸೋಮವಾರ ಸಂಭವಿಸಿದೆ.ಸಿಂದಗಿಯಿಂದ ಹೊನ್ನಳ್ಳಿಗೆ ತೆರಳುತ್ತಿದ್ದ ಬಸ್ ಹದಗೆಟ್ಟ ರಸ್ತೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣ ಹಾನಿಯಾಗಿಲ್ಲ. ಬಸ್‌ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಗಾಯಾಳುಗಳನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಸಿಂದಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲರ ಪ್ರವಾಸ

ಸಪ್ತಸಾಗರ ವಾರ್ತೆ, ವಿಜಯಪುರ, ಆ.4:ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಆ.8ರಿಂದ 12 ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಆ.8ರಂದು ಸಂಜೆ ಬೆಳಗಾವಿಯಿಂದ ಜಿಲ್ಲೆಯ ಪಡೇಕನೂರಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.ಆ.9 ಹಾಗೂ 10ರಂದು ಪರಿಶೀಲನೆ ನಡೆಸುವರು.ಆ.11 ರಂದು ಬೆಳಿಗ್ಗೆ 8-30ಕ್ಕೆ ಪಡೇಕನೂರದಿಂದ ಹೊರಟು ವಿಜಯಪುರಕ್ಕೆ ಆಗಮಿಸಿ, ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮತ್ತೆ ಪಡೇಕನೂರಗೆ ಪ್ರಯಾಣ ಬೆಳೆಸಿ ವಾಸ್ತವ್ಯ ಮಾಡಲಿದ್ದಾರೆ.ಆ.12 ರಂದು ಬೆಳಿಗ್ಗೆ 9…

Read More

ಬೆಳಗಾವಿ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಶೆಟ್ಟರ್ ಆಹ್ವಾನ

ಸಪ್ತಸಾಗರ ವಾರ್ತೆ, ನವದೆಹಲಿ, ಆ. 4:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸಂಸದ ಜಗದೀಶ ಶೆಟ್ಟರ ಸೋಮವಾರ ನವದೆಹಲಿಯಲ್ಲಿ ಭೇಟಿ ಮಾಡಿ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.ಬೆಳಗಾವಿ ಬಾರ್ ಅಸೋಸಿಯೇಷನ್ ತನ್ನ ಅಸ್ತಿತ್ವದ 150 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ 150 ನೇ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಮಾರಂಭಕ್ಕೆ ಬೆಳಗಾವಿ ಬಾರ್ ಅಸೋಸಿಯೇಷನ್ ಅಧ್ಯಕ್ಷರ ಮನವಿಯಂತೆ ಮುಖ್ಯ ಅತಿಥಿಗಳಾಗಿ ಆಗಮಿಸುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಕರ್ನಾಟಕದ…

Read More

ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ.4: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅ.1ರಂದು ರಾಜ್ಯ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 1 ಸಂಸ್ಥೆಗೆ…

Read More

ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ನಗರದ ಆರಾಧ್ಯದೈವ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ನಿತ್ಯ ನಡೆಯಲಿರುವ ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸೋಮವಾರ ಪೂಜೆ ಸಲ್ಲಿಸಿ, ಚಾಲನೆ ನೀಡಿದರು.ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಪರ ಸ್ಥಳದಿಂದ ಬಂದಂತ ಭಕ್ತಾಧಿಗಳಿಗೆ, ಪ್ರವಾಸಿಗರಿಗೆ, ರುದ್ರಾಭಿಷೇಕ ಮಾಡಿಸುವ ಭಕ್ತಾಧಿಗಳಿಗೆ ನಿತ್ಯ ದಾಸೋಹ ಸೇವೆ ಕಲ್ಪಿಸಲಾಗುತ್ತದೆ. ಪ್ರಾರಂಭೋತ್ಸವ ದಿನದ ದಾಸೋಹ…

Read More

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ:ಹೋರಾಟಕ್ಕೆ ಸಂದ ಗೌರವ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 4:ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ನ್ಯಾಯಾಲಯದ ತೀರ್ಪನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸ್ವಾಗತಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ವಿಮ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಲೈಂಗಿಕ ಶೋಷಣೆಗೆ ಒಳಗಾದ ಸಂತ್ರಸ್ತೆಯರು ನ್ಯಾಯದ ನಿರೀಕ್ಷೆಯನ್ನು ಕಳೆದುಕೊಳ್ಳುತ್ತಿರುವಂತಹ ಪ್ರಸ್ತುತ ದಿನಗಳಲ್ಲಿ ಓರ್ವ ಪ್ರಭಾವಿ ರಾಜಕಾರಣಿಯ ವಿರುದ್ಧದ ಈ ಮಹತ್ವದ ತೀರ್ಪು ಮರುಭೂಮಿಯಲ್ಲಿ ಸಿಕ್ಕ ಓಯಸಿಸ್ ನಂತೆ ಭಾಸವಾಗುತ್ತಿದೆ….

Read More

ಮಹಿಳೆಯರ ಏಳ್ಗೆಗೆ ಆದ್ಯ ಟ್ರಸ್ಟ್ ಬದ್ಧ: ಪಲ್ಲವಿ ಜೋಶಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4:ಮಹಿಳೆ ಅಂದರೆ ಶಕ್ತಿ, ಸತ್ಯಯುಗದಿಂದ ಪ್ರಸ್ತುತ ಕಲಿಯುವವರೆಗೂ ಮಹಿಳೆಯರು ಸಮಾಜದ ಏಳ್ಗೆಯಲ್ಲಿ ತಮ್ಮ ಸಹಭಾಗಿತ್ವ ತೋರಿಸುತ್ತಾ ಬಂದಿದ್ದಾರೆ. ಸಮಾಜದ ಕಟ್ಟ ಕಡೆಯ ಮಹಿಳೆ ಕೂಡಾ ಧೈರ್ಯದಿಂದ ತಮ್ಮ ಜೀವನ ಬದುಕಲು ಬೇಕಾಗಿರುವ ಬೆಂಬಲ ನೀಡುವ ಧ್ಯೇಯದೊಂದಿಗೆ ಆಧ್ಯಾ ಟ್ರಸ್ಟ್ ಪ್ರಾರಂಭ ಮಾಡಿದ್ದೇವೆ ಎಂದು ಸಂಘದ ಅಧ್ಯಕ್ಷೆ ಪಲ್ಲವಿ ಜೋಶಿ (ಅಜರೇಕರ) ಅವರು ಹೇಳಿದರು.ಮಹಿಳೆಯರು ಮನೆಯ ಕೆಲಸದ ಜೊತೆ ಸಮಾಜಮುಖಿ ಕೆಲಸದಲ್ಲಿಯೂ ಸಹ ಮುಂಚೂಣಿಯಲ್ಲಿರುವುದು ಶ್ಲಾಘನೀಯ ಎಂದರು.ಈ ಸಂದರ್ಭದಲ್ಲಿ ಶೈಲಜಾ ಬಸನಗೌಡ ಪಾಟೀಲ…

Read More