ಪುರಾಣ ಮಹಾಮಂಗಲ ಕಾರ್ಯಕ್ರಮ ಆ.25ಕ್ಕೆ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 21: ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಉದಯಲಿಂಗೇಶ್ವರ ಹಿರೇಮಠದಲ್ಲಿ ಶ್ರಾವಣ ಮಾಸದ ನಿಮಿತ್ತ ಒಂದು ತಿಂಗಳ ಪರ್ಯಂತರ ಜರುಗಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಪುರಾಣದ ಮಹಾಮಂಗಲ ಕಾರ್ಯಕ್ರಮ ಆಗಸ್ಟ 25 ಕ್ಕೆ ಪೀಠಾಧ್ಯಕ್ಷ ಶ್ರೀ ಮ ಘ ಚ ಚನ್ನಮಲ್ಲಿಕಾರ್ಜುನ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಜರುಗುವದು.ಅಂದು ಬೆಳಿಗ್ಗೆ 7 ಕ್ಕೆ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ಮಹಾಪೂಜೆ, 9 ಕ್ಕೆ ಶ್ರೀ ಉದಯಲಿಂಗೇಶ್ವರ ರಜತ ಮೂರ್ತಿಯ ಭವ್ಯ ಅಡ್ಡ ಪಲ್ಲಕ್ಕಿ ಮಹೋತ್ಸವವು…


