ಗ್ರಾಮೀಣ ಆಟಗಳಿಗೆ ಆದ್ಯತೆ ನೀಡಬೇಕು-ಪ್ರಭುಲಿಂಗ ಹಂಡಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 20: ಪ್ರತಿವರ್ಷದಂತೆ ಈ ವರ್ಷವು ಕೂಡ ದೀಪಾವಳಿ ಹಬ್ಬದ ನಿಮಿತ್ತ ಓಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಗ್ರಾಮೀಣ ಆಟಗಳಿಗೆ ಆದ್ಯತೆ ನೀಡಬೇಕು ಎಂದು ಜಾತ್ರಾ ಕಮೀಟಿಯ ಅಧ್ಯಕ್ಷಪ್ರಭುಲಿಂಗ ಹಂಡಿ ಹೇಳಿದರು.ಸೋಮವಾರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ದೀಪಾವಳಿ ಅಂಗವಾಗಿ ಶ್ರೀ ಭೀರದೇವರ ಮತ್ತು ಶ್ರೀ ಪರಮಾನಂದ ದೇವರ ಜಾತ್ರಾ ಮಹೋತ್ಸವದಲ್ಲಿ ಹಮ್ಮಿಕೊಂಡ 8 ಕಿಮೀ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಆಟಗಳು ನಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗವಾಗಿದ್ದು, ದೇಶೀಯ ಆಟಗಳಿಗೆ…

Read More