ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ
ಸಪ್ತಸಾಗರ ವಾರ್ತೆ, ವಿಜಯಪುರ,ಆ. 23: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ವಿಜಯಪುರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರ್ಗಿಯ ಖಾಯಂ ಜನತಾ ನ್ಯಾಯಾಲಯ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಂಯುಕ್ತಾಶ್ರಯದಲ್ಲಿ ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಭಿಯಾನವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನೂ ಸೇವೆಗಳ…


