ಶಿವಾನಂದ ಪಾಟೀಲರಿಗೆ ಸಚಿವ ಸ್ಥಾನ ನೀಡಲು ಆಗ್ರಹ
ಸಪ್ತಸಾಗರ ವಾರ್ತೆ ವಿಜಯಪುರ, ಜೂ. 2 :ಮಾಜಿ ಸಚಿವರು ಹಾಗೂ ಬಸವನ ಬಾಗೇವಾಡಿ ಕ್ಷೇತ್ರದ ಜನಪ್ರಿಯ ಶಾಸಕ ಶಿವಾನಂದ ಪಾಟೀಲ ಅವರಿಗೆನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿ ವೈದ್ಯಕೀಯ ಶಿಕ್ಷಣಖಾತೆಯನ್ನು ನೀಡಬೇಕು ಎಂದು ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನ ಸಂಚಾಲಕ ಅನಿಲ ಹೊಸಮನಿ ಹಾಗೂ ಕಾರ್ಯದರ್ಶಿ ಲಾಯಪ್ಪ ಇಂಗಳೆ ಆಗ್ರಹಿಸಿದ್ದಾರೆ.ಈ ಹಿಂದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ರಾಜ್ಯದಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಸಲ್ಲಿಸಿದ್ದಾರೆ.ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ -ಮಕ್ಕಳ ಆಸ್ಪತ್ರೆ,ಟ್ರಾಮಾ ಸೆಂಟರ್…


