ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19: ಪತ್ರಿಕಾ ದಿನಾಚರಣೆ ಅಂಗವಾಗಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ‌ ರಂಗಮಂದಿರದಲ್ಲಿ ನಡೆಯಿತು.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ಪ್ರತಿಭಾ ಪುರಸ್ಕಾರ ವಿತರಿಸಿದರು.ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು‌ ಅಂಕ ಪಡೆದ ವಿದ್ಯಾರ್ಥಿಗಳಾದ ಅನ್ನಪೂರ್ಣ ಸಂಗಮೇಶ…

Read More

ಮುಂಗಡ ಹಣ ಕೊಡದ್ದಕ್ಕೆ ಒಬ್ಬನನ್ನು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ : ಇಬ್ಬರ ಸೆರೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 19:ಕೆಲಸಕ್ಕೆ ಬರುವುದಾಗಿ ಮುಂಗಡ ಹಣ ಪಡೆದಿದ್ದನ್ನು ವಾಪಸ್ ಕೊಡದೇ ಇರುವುದಕ್ಕೆ ಹಣ ಪಡೆದ ವ್ಯಕ್ತಿಯನ್ನು ಇಬ್ಬರು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.ಚಡಚಣದ ಕುಮಾರ ಉರ್ಪ್ ಅರ್ಜುನ ಬಿರಾದಾರ, ಉಮರಾಣಿ ಗ್ರಾಮದ ಶ್ರೀಶೈಲ ಗಿರಿಯಪ್ಪ ಪೀರಗೊಂಡ ಅವರು ಬಂಧಿತ ಆರೋಪಿಗಳು.ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದ ಬಾಶಾಸಾಬ ಅಲ್ಲಾವುದ್ದೀನ್ ಮುಲ್ಲಾ ಎಂಬಾತ ಡ್ರೈವಿಂಗ್ ಕೆಲಸಕ್ಕೆ ಬರುವುದಾಗಿ 20,000 ರೂ. ಮುಂಗಡವಾಗಿ ಪಡೆದುಕೊಂಡಿದ್ದರು. ಕೆಲಸಕ್ಕೂ…

Read More

ಕೈಮಗ್ಗ ನೇಕಾರರಿಗೆ ಸಾಲ-ಸೌಲಭ್ಯ : ಅರ್ಜಿ ಆಹ್ವಾನ

ಸಪ್ತ ಸಾಗರ, ವಾರ್ತೆ, ವಿಜಯಪುರ, ಜು.19: ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ 2025-26ನೇ ಸಾಲಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಕೈಮಗ್ಗ ನೇಕಾರರು ಅರ್ಜಿಗಳನ್ನು ಕೈಮಗ್ಗ ಮತ್ತು ಜವಳಿ ಇಲಾಖೆ ವಿಜಯಪುರ ಕಚೇರಿಯಿಂದ ಪಡೆದು, ಭರ್ತಿ ಮಾಡಿ, ಅರ್ಜಿಯೊಂದಿಗೆ ಕೇಂದ್ರ ಸರ್ಕಾರ ನೀಡಿರುವ ನೇಕಾರರ ಪೆಹಚಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ ಕಾರ್ಡ್, ಆಧಾರ ನಂಬರ್ ಸೀಡ್ ಇರುವ ಬ್ಯಾಂಕ್…

Read More

ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬನ್ನಿ : ಬಿಜೆಪಿ, ಜೆಡಿಎಸ್ ಗೆ ಸಿ.ಎಂ. ಸಿದ್ದರಾಮಯ್ಯ ಸವಾಲ್

ಸಪ್ತಸಾಗರ ವಾರ್ತೆ, ಮೈಸೂರು, ಜು. 19:ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ…

Read More

ಗುರು ನಮನ ಹಾಗೂ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19:ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜು.20 ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.ಬೆಳಿಗ್ಗೆ 10 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಾಲಗಾಂವ ಅಮೃತಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಪಾಧ್ಯಕ್ಷ ಹಾಗೂ ಎಕ್ಸ್ಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಸವರಾಜ ಕೌಲಗಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಹುಶ್ರುತ ವಿದ್ವಾಂಸ, ಪತ್ರಕರ್ತ,ನಾಟಕಕಾರ,…

Read More

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜು. 18:ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ…

Read More

ಬಾಬಾನಗರ ಬಳಿ ಜಲಾಶಯ ನಿರ್ಮಾಣ: ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಬಳಿ ಸುಮಾರು 400 ಎಕರೆ ಪ್ರದೇಶದಲ್ಲಿ ರೂ. 557 ಕೋ. ವೆಚ್ಚದಲ್ಲಿ 0.77 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಶಯ ನಿರ್ಮಿಸಲಾಗುವುದು ಎಂದು‌ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ಪಟ್ಟಣದ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20…

Read More

ಉದ್ಯೋಗ ಸೃಷ್ಟಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು- ಸಚಿವ ಎಂ.ಬಿ.ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ. ಈ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸಲು ಸಣ್ಣ ಕೈಗಾರಿಕೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಆಲಕುಂಟೆ ನಗರರದ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಜಿಲ್ಲಾ ಮಂಟಪ,…

Read More

ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ-ಸುರೇಶಗೌಡ ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಇಂದಿನ ಮಕ್ಕಳೇ ಮುಂದಿನ ನಾಯಕರು.ಮಕ್ಕಳು ಸಹ ದೇಶದ ಪ್ರಜೆಗಳಾಗಿರುವುದರಿಂದ ಶಾಲಾ ಕಲಿಕೆಯ ಜತೆಗೆ ಮಕ್ಕಳ ಸಂಸತ್ತಿನ ಮೂಲಕ ಪ್ರಜಾಪ್ರಭುತ್ವದ ಮೂಲಾಂಶಗಳನ್ನು ಬೆಳೆಸಿ, ದೇಶಕ್ಕೆ ಉತ್ತಮ ನಾಗರಿಕರನ್ನು ಕಾಣಿಕೆಯಾಗಿ ನೀಡಲು ಸಾಧ್ಯ ಎಂದು ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಹೇಳಿದರು.ಶುಕ್ರವಾರ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ಶಾಲಾ ಸಂಸತ್ತು-ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ಸಂಸತ್-ಮಕ್ಕಳ ಪ್ರಾತಿನಿಧಿಕ ರಚನೆಯಾಗಿದ್ದು,…

Read More

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜುಲೈ 18: ಬಿಜೆಪಿಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು…

Read More