ಗ್ರಾಮೀಣ ಮಹಿಳೆಯರು ಸಾಹಿತ್ಯದ ಸಾಧಕರು – ಭಾರತಿ ಪಾಟೀಲಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ, 14: ವಚನ ಸಾಹಿತ್ಯವನ್ನು ಬೋಧನೆ ಮತ್ತು ಅಧ್ಯಯನಕ್ಕೆ ಮಾತ್ರಸೀಮಿತಗೊಳಿಸದೇ ಅದರ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ನಮ್ಮಜೀವನ ಸಾರ್ಥಕವಾಗುತ್ತದೆ.ರಾಜ್ಯಮಟ್ಟದ ಕೋ. ಚನ್ನಬಸಪ್ಪ ದತ್ತಿ ಪ್ರಶಸ್ತಿಗೆ ಈ ಬಾರಿ ರೂಪಾ ರಜಪೂತ ಆಯ್ಕೆಯಾಗಿದ್ದಾರೆ. ಗ್ರಾಮೀಣ ಮಹಿಳೆಯರೂ ಸಹಇಂದು ಸಾಹಿತ್ಯದ ಸಾಧಕರಾಗಿ ಹೊರಹೊಮ್ಮಿದ್ದು ನಾವೆಲ್ಲ ಹೆಮ್ಮೆಪಡುವ ಸಂಗತಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷೆ ಭಾರತಿ ಪಾಟೀಲ ಅಭಿಪ್ರಾಯಪಟ್ಟರು.ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಕೋ. ಚನ್ನಬಸಪ್ಪ ದತ್ತಿ, ಸುಶೀಲಾಬಾಯಿ ಮತ್ತು ದಿ….

Read More

ರೋಜರ್ಸ್ ಅಂಡ್ ರೋವರ್ಸ್ ಘಟಕದ ಕಾರ್ಯಗಾರ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.14:ನಗರದ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ದಿ ಪ್ರೆಸಿಡೆನ್ಸಿ ಶಿಕ್ಷಣಮಹಾವಿದ್ಯಾಲಯದ 2025-26 ನೇ ಸಾಲಿನ ರೋಜರ್ಸ್ ಅಂಡ್ ರೋವರ್ಸ್ಘಟಕದ ವತಿಯಿಂದ ಮಹಾ ವಿದ್ಯಾಲಯದ ಸಭಾಭವನದಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ ರಾಜ್ಯ ಸಂಘಟನಾ ಆಯುಕ್ತ ಡಿ. ಬಿ. ಅತ್ತಾರ ಅವರು ಮಾತನಾಡಿ, “ವ್ಯಕ್ತಿ, ಪುಸ್ತಕ ಮತ್ತು ಸ್ಥಳ” ಎಂಬ ಮೂರು ಅಂಶಗಳು ವ್ಯಕ್ತಿತ್ವ ವಿಕಸನದ ಪ್ರಮುಖ ತಳಹದಿಗಳಾಗಿವೆ ಎಂದು ತಿಳಿಸಿದರು.ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ತರಬೇತಿ ಆಯುಕ್ತ ಎಸ್….

Read More

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ಬೆಂಗಳೂರು, ಜೂ. 14:ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ…

Read More

ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಬೃಹತ್ ಹೋರಾಟದ ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 14:ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಹಮ್ಮಿಕೊಳ್ಳಲಿರುವ ಬೃಹತ್ ಹೋರಾಟದ ಪೋಸ್ಟರ್ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿ, ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಹಾಗೂ ವಿದ್ಯಾರ್ಥಿ ನಾಯಕ ಅಕ್ಷಯ್ ಕುಮಾರ್ ಅಜಮನಿ, ರಾಜ್ಯದಾದ್ಯಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಶೈಕ್ಷಣಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಹೋರಾಟವನ್ನು ಸಂಘಟಿಸಲು ಈ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿ…

Read More

ಸಂವಿಧಾನದ ಆಶಯದಂತೆ ನಡೆಯುವುದಾದರೆ ಇಂಡಿ ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಸ್ಥಾನ ನೀಡಿ-ಪ್ರೊ. ಮಾಡ್ಯಾಳ

ಸಪ್ತಸಾಗರ ವಾರ್ತೆ, ವಿಜಯಪುರ,ಜೂ. 14:ಭಾರತದ ಸಂವಿಧಾನದ ಆಶಯ ಎಲ್ಲರಿಗೂ ಸಮಾನ ಅವಕಾಶಗಳು ಸ್ಥಾನಮಾನಗಳು ಸಿಗಬೇಕೆಂಬುದಾಗಿದೆ. ಆದರೆ 1952 ರಿಂದ 2026 ರ ವರೆಗೆ ಇಂಡಿ ಕ್ಷೇತ್ರದಿಂದ ಯಾರು ಸಚಿವರಾಗಿಲ್ಲ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಲ್ಲಿ 223 ಕ್ಷೇತ್ರಗಳಿಗೆ ಸಚಿವ ಸ್ಥಾನ ಸಿಕ್ಕಿದೆ.ಆದರೆ ಇಂಡಿಯು ಸಚಿವ ಸ್ಥಾನ ಸಿಗದ ಏಕೈಕ ವಿಧಾನಸಭಾ ಕ್ಷೇತ್ರವಾಗಿದೆ. ಇದೆ ತಿಂಗಳು ೨೦ರ ನಂತರ ಹೊಸ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಇಂಡಿ ಶಾಸಕ ಯಶಾವಂತರಾಯಗೌಡ ಪಾಟೀಲ ಅವರಿಗೆ ಸಚಿವಸ್ಥಾನ ನೀಡಬೇಕು ಎಂದು ಶಿವಯೋಗಪ್ಪ…

Read More

ನ್ಯಾಯಾಧೀಕರಣದ “ಐ” ತೀರ್ಪಿನ ಅಧಿಸೂಚನೆಗೆ ಹೋರಾಟ ಕುರಿತು ಪೂರ್ವಭಾವಿ ಸಭೆ 16ರಂದು

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 14:ನ್ಯಾ. ಬ್ರಿಜೇಶ್‌ಕುಮಾರ ನೇತೃತ್ವದ 2ನೇ ನ್ಯಾಯಾಧೀಕರಣದ“ಐ” ತೀರ್ಪಿನಂತೆ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರದಮೇಲೆ ಒತ್ತಡ ಹೇರಲು ಮುಂದಿನ ಹೋರಾಟದ ರೂಪರೇಷತಯಾರಿಸುವದು ಮತ್ತು ಹೋರಾಟ ಸಮೀತಿ ರಚಿಸುವುದರ ಕುರಿತುಪೂರ್ವಭಾವಿ ಸಭೆಯನ್ನು ವಿಜಯಪುರ ನಗರದ ಅಂಬೇಡ್ಕರವೃತ್ತದ ಬಳಿ ಇರುವ ಡಾ. ಬಿ.ಆರ್.ಅಂಬೇಡ್ಕರ ಸಭಾ ಭವನದಲ್ಲಿಜೂ. 16ರಂದು ಬೆಳಗ್ಗೆ 10-30 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ.ಈ ಸಭೆಗೆ ನೀರಾವರಿ ತಜ್ಞ ಡಾ. ಕೃಷ್ಣ ಕೋಲಾರ ಕುಲಕರ್ಣಿ, ಧಾರವಾಡ ಕೃಷಿವಿಶ್ವವಿದ್ಯಾಲಯದ ನಿವೃತ್ತ ಅಧ್ಯಾಪಕ ಡಾ. ರಾಜೇಂದ್ರಪೋದ್ದಾರ, ಜಿಲ್ಲಾ…

Read More

ಭ್ರಷ್ಟಾಚಾರ ಮುಕ್ತ ಕರ್ನಾಟಕ, ಎಸ್ಐಆರ್ ನಲ್ಲಿ ಮತದಾನದ ಹಕ್ಕು ರಕ್ಷಣೆ ಬಗ್ಗೆ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 13:ಭ್ರಷ್ಟಾಚಾರ ಮುಕ್ತ ಕರ್ನಾಟಕ, ಎಸ್ಐಆರ್ ನಲ್ಲಿ ಮತದಾನದ ಹಕ್ಕು ರಕ್ಷಣೆ, ತಾಲ್ಲೂಕು ಮಟ್ಟದಲ್ಲಿ ರಿಂಗ್ ರಸ್ತೆ ಗ್ರಿಡ್ ನಿರ್ಮಾಣ, ಮಳೆ ಕೊರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ, ಯುವ ಯುಗ ಸ್ಥಾಪನೆ, ನಕಲಿ ಫೈನಾನ್ಸ್ ಸ್ಕೀಂ, ರೌಡಿಗಳು ಹಾಗೂ ಡ್ರಗ್ಸ್ ಜಾಲ ನಿಗ್ರಹ, ಗ್ರಾಮೀಣ ಶಿಕ್ಷಣಕ್ಕೆ ಸಿಎಸ್ಆರ್ ನೀತಿ ರಚನೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಸರ್ಕಾರಿ…

Read More

ಡಾ. ಸುರೇಶ ಕಾಗಲ್ಕರ್ ಅವರಿಗೆ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಇತ್ತೀಚೆಗೆ ಬೆಂಗಳೂರಿನ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದರಾಜ್ಯಮಟ್ಟದ ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿವಿಜಯಪುರದ ಪ್ರಸಿದ್ಧ ಮೂತ್ರಪಿಂಡ ತಜ್ಞ ಡಾ. ಸುರೇಶ ಕಾಗಲ್ಕರ್ ಅವರಿಗೆರಾಜ್ಯಮಟ್ಟದ “ಪ್ರೈಡ್ ಆಫ್ ಕರ್ನಾಟಕ “ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ಸಿನಿಮಾ ನಟ ಚೇತನಅಹಿಂಸ ಹಾಗೂ ಪ್ರಸಿದ್ಧ ವೈದ್ಯ ಪದ್ಮ ಪ್ರಕಾಶ ಹಾಗೂ ತಂಡದಅಧ್ಯಕ್ಷ ರಮೇಶ ಎಸ್.ಜಿ ಪ್ರಶಸ್ತಿ ನೀಡಿ ಸನ್ಮಾನ ಮಾಡಿದರು.ವೇದಿಕೆ ಮೇಲೆ ಲೋಕಸಭಾ ಸದಸ್ಯರಾದ ಪಿ.ಸಿ ಮೋಹನ್ ಹಾಗೂ ವಿಧಾನಸಭೆಯಪ್ರತಿಪಕ್ಷದ ನಾಯಕ ಆರ್. ಅಶೋಕ, ಚಲನಚಿತ್ರ ನಟ ಚೇತನಅಹಿಂಸ…

Read More

ಜಿಲ್ಲಾ ಮಟ್ಟದ ಆಸ್ಮಿತಾ ವುಮೆನ್ಸ್ ಸೈಕ್ಲಿಂಗ್ ಲೀಗ್‌ಗೆ ಸಂಸದ ರಮೇಶ ಜಿಗಜಿಣಗಿ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಸೈಕ್ಲಿಂಗ್ ಕ್ರೀಡೆಗೆ ರಾಜ್ಯದಲ್ಲೇ ವಿಶಿಷ್ಟ ಗುರುತನ್ನು ಹೊಂದಿರುವ ವಿಜಯಪುರ ನಗರದಲ್ಲಿ ಜಿಲ್ಲಾ ಮಟ್ಟದ ಆಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸೈಕ್ಲಿಂಗ್ ಸಿಟಿ ಲೀಗ್ ಸ್ಪರ್ಧೆಯನ್ನು ಶನಿವಾರ ಅದ್ಧೂರಿಯಾಗಿ ಆಯೋಜಿಸಲಾಯಿತು.ಕೇಂದ್ರ ಸರ್ಕಾರದ ಕ್ರೀಡಾ ಪ್ರಾಧಿಕಾರ, ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಶನ್, ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಶನ್, ವಿಶಾಲ್ ಸೈಕಲ್ ಮಾಲ್, ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಲೀಗ್‌ಗೆ ಸಂಸದ…

Read More

ಬಾಗಲಕೋಟೆಯಲ್ಲಿ ಜೂ. 15 ರಂದು ಸುಧಾರಿತ ನರರೋಗ, ಅಪಸ್ಮಾರ ಉಚಿತ ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಜೂ. 13:ಬಾಗಲಕೋಟೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ನರರೋಗ ಮತ್ತು ಅಪಸ್ಮಾರ (ಫಿಟ್ಸ್) ರೋಗಿಗಳಿಗೆ ಇಲ್ಲೊಂದು ಅತ್ಯುತ್ತಮ ಅವಕಾಶ ಲಭ್ಯವಾಗಿದೆ. ಜಾಗತಿಕ ಮಟ್ಟದ ಆರೋಗ್ಯ ಸೇವೆಗೆ ಹೆಸರಾಗಿರುವ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಹಾಗೂ ಬಾಗಲಕೋಟೆಯ ಆರ್‌ಎನ್‌ಸಿ ಆಸ್ಪತ್ರೆ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಜೂ. 15ರಂದು ಸುಧಾರಿತ ನರರೋಗ ಮತ್ತು ಅಪಸ್ಮಾರ ಚಿಕಿತ್ಸಾ ವಿಶೇಷ ಸಮಾಲೋಚನಾ ಶಿಬಿರ ಹಮ್ಮಿಕೊಳ್ಳಲಾಗಿದೆ.ಜೂನ್ 15 ರಂದು ಬಾಗಲಕೋಟೆಯ ಆರ್‌ಎನ್‌ಸಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ಈ…

Read More