ಅಪಾಯಕರ ಮನರಂಜನೆ ಕ್ರೀಡೆಗಳಿಗೆ ಕಡಿವಾಣ ಹಾಕಲು ಡಿಸಿಗೆ ಮನವಿ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 1:ಅಪಾಯಕಾರಿ ಮನರಂಜನೆ ಆಟಗಳಿಗೆ ನಗರದ ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ಪರವಾನಗಿ ನೀಡದಂತೆ ಭೀಮ್ ಸರ್ಕಾರ ಸಂಘಟನೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಗುರುವಾರ ಮನವಿ ಮಾಡಿಕೊಂಡಿದೆ.ನಗರದ ಕಳೆದ ವರ್ಷದಲ್ಲಿ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಅನಧಿಕೃತ ಅಪಾಯಕರ ಕಾನೂನು ಬಾಹಿರ ಮನೋರಂಜನಾ ಆಟಗಳಿಗೆ ಪರವಾನಿಗೆ ನೀಡಿದ್ದಿರಿ. ಆ ಪ್ರಯುಕ್ತ ಉಲ್ಲೇಖ (೨) ರ ಪ್ರಕಾರ ನಮ್ಮ ಸಂಘಟನೆ ಪರವಾಗಿ ನ್ಯಾಯಾಲಯದ ಮೆಟ್ಟಲೇರಿದ್ದ ತಮಗೂ ತಿಳಿದ ವಿಷಯ. ಅದರಂತೆ ಈ ಮನೋರಂಜನಾ ಆಟಗಳಿಗೆ ಸಂಬಂಧಪಟ್ಟ…


