ಫೆ. 18ರಂದು ವಿಜಯಪುರ ಜಿಲ್ಲಾ ಸೌಹಾರ್ದ ಸಹಕಾರಿಗಳ ಸಮಾವೇಶ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 15:ಫೆ. 18ರಂದು ಬೆಳಗ್ಗೆ 10-30ಕ್ಕೆ ಸೌಹಾರ್ದ ಸಹಕಾರಿಗಳ ಸಮಾವೇಶ ನಗರದ ಎಂಜಿನಿಯರಿಂಗ್ ಕಾಲೇಜ ಎದುರುಗಡೆಆನಂದ ನಗರ ಬಡಾವಣೆಯ ಭಾವಸಾರ ಕ್ಷತ್ರಿಯ ಸಭಾ ಭವನದಲ್ಲಿ ನಡೆಯಲಿದೆ.ಈ ಸಹಕಾರಿ ಸಮಾವೇಶದ ದಿವ್ಯ ಸಾನ್ನಿಧ್ಯವನ್ನು ಷಣ್ಮುಖಾರೂಡ ಮಠ ವಿಜಯಪುರ ಮತ್ತು ಹುಬ್ಬಳ್ಳಿಯ ಶಾಂತಾಶ್ರಮದ ಪರಮಪೂಜ್ಯರಾದ ಶ್ರೀ ಅಭಿನವ ಸಿದ್ಧಾರೂಢ ಸ್ವಾಮಿಗಳು ವಹಿಸಲಿದ್ದಾರೆ.ಹಿರಿಯ ಸಹಕಾರಿಗಳು ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ,ಸಂಸದ ರಮೇಶ ಜಿಗಜಿಣಗಿ, ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಲಿದ್ದಾರೆ.ಹಿರಿಯ ಮಾರ್ಗದರ್ಶಕರುಗಳಾದ…


