ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಪಾಲಕರ ಸಹಕಾರ ಅವಶ್ಯ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ.9: ಮಕ್ಕಳಿಗೆ ಸಂವಹನ ಕಲೆಯನ್ನು, ಪ್ರಶಸ್ತಿ ಪಡೆದವರ ಸಾಧನೆಯನ್ನು ತಿಳಿಸುವುದು ಮತ್ತು ಅವರಿಗೆ ಶಿಕ್ಷಕರು ಪಾಲಕರು ಪ್ರೇರಣೆಯನ್ನು ನೀಡಿ ಸತ್ಪ್ರಜೆಗಳನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಎ.ಎಸ್.ಹಿಪ್ಪರಗಿ ಪ್ರತಿಷ್ಠಾನ ಮತ್ತು ಸಮನ್ವಯ ಆಂಗ್ಲ ಮಾಧ್ಯಮಿಕ ಶಾಲೆ ಬ ಇವುಗಳ ಸಹಯೋಗದಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕೃಷ್ಣಾಜಿ ದಂಪತಿ ಮತ್ತು ಶಂಭು ತುಪ್ಪದ ಕೊಡಮಾಡಿದ ದತ್ತಿ ದಾಸೋಹಿಗಳು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲು ಇವರು…


